Sunday, February 28, 2010

ಗೋಖಲೆ ಸಾರ್ವಜನಿಕ ಸಂಸ್ಥೆ

ಗೋಖಲೆ ಸಾರ್ವಜನಿಕ ಸಂಸ್ಥೆ ಹೊರತಂದಿರುವ ಧ್ವನಿ ಸುರಳಿಗಳಲ್ಲಿ ಈ ಕೆಳಕಂಡ ಎಂ.ಪಿ. ಗಳು ನನ್ನ ಬಳಿ ಇವೆ. ಆಸಕ್ತರೆಲ್ಲರು ಸೇರಿ ಒಂದು ಶ್ರಾವ್ಯ ಸಂಗ್ರಹಾಲಯ (ಆಡಿಯೋ ಲೈಬ್ರರಿ) ಮಾಡಬಹುದು. ಇದಕ್ಕೆ ಕೈ ಜೋಡಿಸಬೇಕೆಂದಿರುವವರು ನನ್ನನ್ನು ಸಂಪರ್ಕಿಸಿ.

ಪಾಶುಪತಾಸ್ತ್ರ ಪ್ರದಾನ - ಕಾವ್ಯವಾಚನ ಮತ್ತು ವ್ಯಾಖ್ಯಾನ - ಭಾಗ ೧,೨. ಮೂರ್ತಿದ್ವಯರು.
ಅನಂದವರ್ಧನನ ಧ್ವನ್ಯಾಲೋಕ.
ಆನಂದಮಯ ಜೀವನ
ಶಾಕುಂತಲಂ
ಕಾಳಿದಾಸನ ಮೇಘದೂತಂ
ಕುಮಾರಸಂಭವ.
ಮೃತ್ ಶಕಟಿಕ
ರಾಮಾಯಣದ ಕೆಲವು ಸ್ವಾರಸ್ಯಗಳು.
ವಿಭೂತಿಪುರುಷ ವಿದ್ಯಾರಣ್ಯ.
ವೇದಮಂತ್ರ ಪರಿಚಯ.
ವಿವೇಕ ಚೂಡಾಮಣಿ - ಭಾಗ - ೧
ಭಾರತೀಯ ಸಂಸ್ಕೃತಿಗೆ ಯಾಙ್ನ್ಯವಲ್ಕ್ಯರ ಕೊಡುಗೆ.
೨೧. ಭೈರಪ್ಪನವರ ಕಾದಂಬರಿಗಳು
೨೨. ಬುದ್ಧನ ಜೀವನ ದರ್ಶನ.
೨೩.ಶ್ರೀಮದ್ಭಾಗವತ - ಶ್ರೀ ನಾರಾಯಣಾಚಾರ್ಯ.
೨೪. ಸಂಸ್ಕೃತ ಕವಿಗಳ ಕೃಷ್ಣಕಾವ್ಯ.
೨೫.ಮಹಾಭಾರತ - ಉದ್ಯೋಗಪರ್ವ
ಜೈಮಿನಿ ಭಾರತ - ವಾಚನ ವ್ಯಾಖ್ಯಾನ - ಡಾ|| ನಾಗವಲ್ಲಿ ನಾಗರಾಜ್ ಪ್ರೊ. ಅ.ರಾ. ಮಿತ್ರ.
ವಿವೇಕ ಚೂಡಾಮಣಿ - ಭಾಗ - ೨
ಭಾರತೀಯ ಸಂಸ್ಕೃತಿಯಲ್ಲಿ ಶಾಸ್ತ್ರ - ಪುರಾಣ-ಕಲೆ-ದರ್ಶನ.
೫.ರಾಗಾನುರಾಗ - ಭಾಗ - ೧,೨,೩,೪.
೬. ಕೆಲವು ಸಂಸ್ಕೃತ ನಾಟಕಗಳು.
೭. ಡಿ.ವಿ.ಜಿ. ಯವರ ಗೇಯ ಕೃತಿಗಳ ಗಾಯನ.
೮.ಶಿವಾಪರಾಧ ಕ್ಷಮಾಪಣ ಸ್ತೋತ್ರ - ವಿದ್ವಾನ್. ಗಣೇಶ ಭಟ್ಟ ಹೋಬಳಿ
೯. ಅಕ್ಷಯವಸ್ತ್ರ ಪ್ರದಾನ - ಕಾವ್ಯವಾಚನ ಮತ್ತು ವ್ಯಾಖ್ಯಾನ
ತ್ಯಾಗರಾಜರ ಕೃತಿಗಳಲ್ಲಿ ಆಧ್ಯಾತ್ಮ.
ಬುದ್ಧನ ಜೀವನ ದರ್ಶನ.
ಮಹಾಭಾರತ - ಉದ್ಯೋಗಪರ್ವ
ಸಂಸ್ಕೃತ ಕವಿಗಳ ಕೃಷ್ಣಕಾವ್ಯ.
ಪ್ರೋ. ಎಂ. ಹಿರಿಯಣ್ಣ : ಒಂದು ಕಿರುಪರಿಚಯ