Thursday, June 26, 2014

ಏಕಾತ್ಮಮಾನವತೆ

ಸೃಷ್ಟಿಯಲ್ಲಿ ಸಂಘರ್ಷ  ಸ್ಪರ್ಧೆಗಳು ಇರುವಂತೆ ಸಹಕಾರ ಸಹಯೋಗಗಳೂ ಇವೆ. ಜಗತ್ತಿನ ವಿವಿಧ ಅಂಗಗಳ ಪರಸ್ಪರ ಪೂರಕತೆಯನ್ನು ಮನಗಂಡವರು ಭಾರತೀಯ ದಾರ್ಶನಿಕರು. ವ್ಯಕ್ತಿಯೂ ಸಮಾಜವೂ ವಿವಿಧ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಅನುಸರಿಸುವ ಕ್ರಮಗಳು ಘರ್ಷಣೆಗೆ ಎಡೆಗೊಡದಂತೆ ನೋಡಿಕೊಳ್ಳುವ ಸೂತ್ರವೇ ಧರ್ಮ. ವ್ಯಕ್ತಿ ಸ್ವಾರ್ಥಕ್ಕೆ ಪ್ರತಿಯಾದ ಸಮಷ್ಟಿ ದೃಷ್ಟಿಯೇ ಧರ್ಮ -- ಏಕಾತ್ಮಮಾನವತೆ