ಭುಕ್ತ್ವಾ ತೃಣಾನಿ ಶುಷ್ಕಾನಿ ಪೀತ್ವಾ ತೋಯಂ ಜಲಾಶಯಾತ್ |
ದುಗ್ಧಂ ದದಾತಿ ಲೋಕೇಭ್ಯಃ ಗಾವೋ ವಿಶ್ವಸ್ಯ ಮಾತರಃ ||
ಗಾವೋ ಮಮಾಗ್ರತಃ ಸಂತು ಗಾವೋ ಮೇ ಸಂತು ಪೃಷ್ಠತಃ |
ಗಾವೋ ಮೇ ಹೃದಯೇ ನಿತ್ಯಂ ಗವಾಂ ಮಧ್ಯೇ ವಸಾಮ್ಯಹಮ್ ||
ಸುರಭಿಸ್ತ್ವಂ ಜಗನ್ಮಾತಃ ನಿತ್ಯಂ ವಿಷ್ಣುಪದೇ ಸ್ಥಿತಾ |
ಮಾತರ್ಮಯಾಭಿಲಷಿತಂ ಸಫಲಂ ಕುರು ನಂದಿನಿ ||
ಗೋಗ್ರಾಸ ಕೊಡುವಾಗ
ಸುರಭಿರ್ವೈಷ್ಣವೀಮಾತಃ ಸುರಲೋಕೇ ಮಹೀಯಸೇ |
ಗ್ರಾಸಮುಷ್ಟಿರ್ಮಯಾ ದತ್ತಾ ಸುರಭೇ ಪ್ರತಿಗೃಹ್ಯತಾಮ್ ||
ಪಂಚಗವ್ಯ ಸ್ವೀಕರಿಸುವಾಗಿನ ಮಂತ್ರ
ಯತ್ ತ್ವಗಸ್ಥಿಗತಂ ಪಾಪಂ ದೇಹೇ ತಿಷ್ಠತಿ ಮಾಮಕೇ |
ಪ್ರಾಶನಂ ಪಂಚಗವ್ಯಸ್ಯ ದಹತ್ಯಗ್ನಿರಿವೇಂಧನಮ್ ||
*** ಸೂರ್ಯ ಕೇತು ನಾಡಿ ***
ಭಾರತೀಯ ಗೋವಿನ ಬೆನ್ನು ಹುರಿಯಲ್ಲಿ "ಸೂರ್ಯ ಕೇತು ನಾಡಿ" ಎಂಬ ದೈವೀಕ ನಾಡಿಯಿದೆ. ಈ ಸೂರ್ಯ ನಾಡಿ ಬ್ರಹ್ಮಾಂಡದಲ್ಲಿರುವ ಶಕ್ತಿಯುತ ತರಂಗಗಳನ್ನು ಹೀರಿಕೊಂಡು ಗೋವನ್ನು ಕಾಮಧೇನುವಾಗಿಸುತ್ತದೆ. ಆದ್ದರಿಂದಲೇ ಭಾರತೀಯ ಗೋವಿನ ಉತ್ಪನ್ನಗಳಾದ ಹಾಲು, ಮೊಸರು ಮತ್ತು ತುಪ್ಪಗಳಲ್ಲಿ ಬಂಗಾರದ ಕಣಗಳಿದ್ದು ಕಿಂಚಿತ್ ಹಳದೀ ಬಣ್ಣದಲ್ಲಿ ಕಂಗೊಳಿಸುತ್ತವೆ.
ದುಗ್ಧಂ ದದಾತಿ ಲೋಕೇಭ್ಯಃ ಗಾವೋ ವಿಶ್ವಸ್ಯ ಮಾತರಃ ||
ಗಾವೋ ಮಮಾಗ್ರತಃ ಸಂತು ಗಾವೋ ಮೇ ಸಂತು ಪೃಷ್ಠತಃ |
ಗಾವೋ ಮೇ ಹೃದಯೇ ನಿತ್ಯಂ ಗವಾಂ ಮಧ್ಯೇ ವಸಾಮ್ಯಹಮ್ ||
ಸುರಭಿಸ್ತ್ವಂ ಜಗನ್ಮಾತಃ ನಿತ್ಯಂ ವಿಷ್ಣುಪದೇ ಸ್ಥಿತಾ |
ಮಾತರ್ಮಯಾಭಿಲಷಿತಂ ಸಫಲಂ ಕುರು ನಂದಿನಿ ||
ಗೋಗ್ರಾಸ ಕೊಡುವಾಗ
ಸುರಭಿರ್ವೈಷ್ಣವೀಮಾತಃ ಸುರಲೋಕೇ ಮಹೀಯಸೇ |
ಗ್ರಾಸಮುಷ್ಟಿರ್ಮಯಾ ದತ್ತಾ ಸುರಭೇ ಪ್ರತಿಗೃಹ್ಯತಾಮ್ ||
ಪಂಚಗವ್ಯ ಸ್ವೀಕರಿಸುವಾಗಿನ ಮಂತ್ರ
ಯತ್ ತ್ವಗಸ್ಥಿಗತಂ ಪಾಪಂ ದೇಹೇ ತಿಷ್ಠತಿ ಮಾಮಕೇ |
ಪ್ರಾಶನಂ ಪಂಚಗವ್ಯಸ್ಯ ದಹತ್ಯಗ್ನಿರಿವೇಂಧನಮ್ ||
*** ಸೂರ್ಯ ಕೇತು ನಾಡಿ ***
ಭಾರತೀಯ ಗೋವಿನ ಬೆನ್ನು ಹುರಿಯಲ್ಲಿ "ಸೂರ್ಯ ಕೇತು ನಾಡಿ" ಎಂಬ ದೈವೀಕ ನಾಡಿಯಿದೆ. ಈ ಸೂರ್ಯ ನಾಡಿ ಬ್ರಹ್ಮಾಂಡದಲ್ಲಿರುವ ಶಕ್ತಿಯುತ ತರಂಗಗಳನ್ನು ಹೀರಿಕೊಂಡು ಗೋವನ್ನು ಕಾಮಧೇನುವಾಗಿಸುತ್ತದೆ. ಆದ್ದರಿಂದಲೇ ಭಾರತೀಯ ಗೋವಿನ ಉತ್ಪನ್ನಗಳಾದ ಹಾಲು, ಮೊಸರು ಮತ್ತು ತುಪ್ಪಗಳಲ್ಲಿ ಬಂಗಾರದ ಕಣಗಳಿದ್ದು ಕಿಂಚಿತ್ ಹಳದೀ ಬಣ್ಣದಲ್ಲಿ ಕಂಗೊಳಿಸುತ್ತವೆ.