Sunday, May 10, 2020

ಶ್ರೀ ರುದ್ರಾಧ್ಯಾಯ





ವಿದ್ಯಾಸು ಶ್ರುತಿರುತ್ಕ್ರುಷ್ಠಾ  ರುದ್ರೈಕಾದಶಿನೀ ಶ್ರುತೌ ।
ತತ್ರ ಪಂಚಾಕ್ಷರೀ ತಸ್ಯಾಂ ಶಿವ ಇತ್ಯಕ್ಷರದ್ವಯಂ ॥ 

ವಿದ್ಯೆಗಳಲ್ಲಿ ಶ್ರೇಷ್ಟವಾದದ್ದು ವೇದವಿದ್ಯೇ, ವೇದಗಳಲ್ಲಿ ಶ್ರೀ ರುದ್ರಾಧ್ಯಾಯವು ಶ್ರೇಷ್ಠ. ಅದರಲ್ಲಿ ಪಂಚಾಕ್ಷರೀ ಮಂತ್ರ, ಪಂಚಾಕ್ಷರಿಯಲ್ಲಿ "ಶಿವ" ಎಂಬ ಅಕ್ಷರದ್ವಯ.


ಯದೇಕ ಮವ್ಯಯಂ ಸಾಕ್ಷಾತ್ ಬ್ರಹ್ಮಜ್ಯೋತಿ ಸನಾತನಂ ।
ಶಿವಾತ್ಮಕಂ ಪರಂ ರುದ್ರಾಧ್ಯಾಯೇ ಪ್ರತಿಷ್ಠಿತಂ ।।

ಇದು ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿದೆ. ನಾಶರಹಿತವೂ, ಅನಾದಿಯೂ, ಶಿವಸ್ವರೂಪವೂ ಆದ ಬ್ರಹ್ಮಜ್ಯೋತಿಯೇ ರುದ್ರಾಧ್ಯಾಯದಲ್ಲಿ ಪ್ರತಿಪಾದ್ಯವಾಗಿರುವುದು.

ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ ।
ಅಮೃತೇಶಾಯ ಶರ್ವಾಯ ಮಹಾದೇವಾಯತೇ ನಮಃ ।। 

No comments: