ಗೋಭಿರ್ವಿಪ್ರೈಶ್ಚ ವೇದೈಶ್ಚ ಸತೀಭಿಃ ಸತ್ಯವಾದಿಭಿಃ |
ಅಲುಬ್ಧೈರ್ದಾನಶೀಲೈಶ್ಚ ಸಪ್ತಭಿರ್ಧಾರ್ಯತೇ ಮಹೀ ||
(ಸ್ಕಂದಪುರಾಣ)
ಗೋವುಗಳು, ಬ್ರಾಹ್ಮಣರು, ವೇದಗಳು, ಪತಿವ್ರತೆಯರು, ಸತ್ಯವಾದಿ ಪುರುಷರು, ಲೋಭವಿಲ್ಲದವರು ಹಾಗೂ ದಾನಶೀಲರು – ಈ ಏಳೂ ಜನರ ಕಾರಣದಿಂದ ಭೂಮಿಯು ನಿಂತಿರುವುದು.
Post a Comment
No comments:
Post a Comment