Saturday, June 27, 2009

ಮುದ್ದಣ್ಣ ಕಂಡ ಕವಿ

ಬಕನ ಗುಣವೊಂದು ಮರ್ಕತನದೊಂದಜನ ಮೂ
ಶಕನ ಲಕ್ಷಣಗಲೋಳಗೊಂದೊಂದು ಮೆನ್ ಪಿಪೀ
ಲಿಕನ ಶುನಕನ ಮಾನ ಸುಕಸನ ಚಿತ್ರಕಾಯನ ಗುನಗಲೋಳಗದೊಂದು
ಪಿಕನ ಚಿತ್ರಿಕನ ಮರುಲನ ವಿದೂಷಕನ ವ
ರ್ತಕನ ಸಲ್ಲಕ್ಷನಗಲೊಂದೆರದನ್ದೆಸೆಯ
ಲಕಲಂಕ ಕೀರ್ತಿಯಿಮ್ದೊಪ್ಪಿರ್ಪನಾ ಕವಿಯೇ ಲೋಕಮಿರ್ಪನ್ನೆವರೆಗಂ
- ನಂದಳಿಕೆ ಲಕ್ಷ್ಮೀ ನಾರಣಪ್ಪ


'ರವಿ ಕಾಣದ್ದನ್ನು ಕವಿ ಕಂಡ' ; 'ಬ್ರಹ್ಮನದ್ದು ಸೃಷ್ಟಿ ಕವಿಯದ್ದು ಮರು ಸೃಷ್ಟಿ' -- ಇಂತೆಲ್ಲ ಕವಿವರ್ಯರನ್ನು ಹಾಡಿ ಹೊಗಳಿ ಬ್ರಹ್ಮಾದಿತ್ಯಾದಿಗಳಿಗಿಂತ ಉನ್ನತ ಹೇಮಪೇಠದಲ್ಲಿಟ್ಟು ಕೊಂಡಾಡಿದ್ದಾರೆ. ಆದರೆ ಮುದ್ದಣ್ಣನವರು ಕವಿಯನ್ನು ಕಪಿ,ಬಕ ಮುಂತಾದ ಪ್ರಾಣಿ ಪಕ್ಷಿಗಳಿಗೆ ಹೋಲಿಸಿರುವುದು ಈ ಮೇಲಿನ ಪದ್ಯದ ಸ್ವಾರಸ್ಯ.

No comments: