Wednesday, March 23, 2011

ನಮನ



ಇಂದು ೨೩ನೇ ಮಾರ್ಚ್ ೨೦೧೧, ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರ ಬಲಿದಾನ ದಿನ. ಎಲ್ಲೆಡೆ ಬ್ರಷ್ಟಾಚಾರ, ಅರಾಜಕತೆ, ನೈತಿಕತೆಯ ಅಭಾವ ಕಾಡುತ್ತಿರುವ ಪ್ರಸ್ತುತ ಸಂಧರ್ಭದಲ್ಲಿ, ಈ ಮಹನೀಯರ ಬಲಿದಾನದ ಕಥೆ ನಮ್ಮ ದೇಶದ ಯುವಕರನ್ನು ಒಳ್ಳೆಯ ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಲಿ. ನಮ್ಮ ನೇತಾರರಿಗೆ ’ತ್ಯಾಗ’ ಎಂದರೆ ಏನು ಎಂಬುದರ ಬಗ್ಗೆ ನೆನಪಿಸಲಿ.

No comments: