ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯ ವೀರ ಸಾವರ್ಕರ್ ದೇಹ ತ್ಯಾಗ ಮಾಡಿದ ದಿನ : ೨೬ - ಫೆಬ್ರವರಿ - ೧೯೬೬
ಆ ಸಿಂಧು ಸಿಂಧು ಪರ್ಯಂತ ಯಸ್ಯ ಭಾರತ ಭೂಮಿಕಾ|
ಪಿತೃಭೂ ಪುಣ್ಯ ಭೂಶ್ಚೈವ ಸವೈ ಹಿಂದು ರಿತಿಸ್ಮೃತಃ ||
"ಯಾರು ಭಾರತವನ್ನು ತನ್ನ ಪಿತೃಭೂಮಿ, ಮಾತೃಸ್ವರೂಪ, ಪುಣ್ಯಭೂಮಿ ಅಂತ ಭಾವಿಸುತ್ತಾನೋ, ಅವನು ಎಲ್ಲೇ ಇರಲಿ ಆತ ಹಿಂದೂ, ಭಾರತೀಯ"
No comments:
Post a Comment