Thursday, January 30, 2014

ಶ್ರೀ ಕೃಷ್ಣ ಸ್ತುತಿ



ಏಕೋಪಿ ಕೃಷ್ಣಸ್ಯ ಕೃತಃ ಪ್ರಣಾಮಃ ದಶಾಶ್ವಮೇಧಾವ ಭ್ರುತೇನ ತುಲ್ಯಃ ।
ದಶಾಶ್ವಮೇಧೀ ಪುನರೇತಿ ಜನ್ಮ ಕೃಷ್ಣ  ಪ್ರಣಾಮಿ ನ ಪುನರ್ಭವಾಯ ।।

 ಶ್ರೀ ಕೃಷ್ಣನಿಗೆ ಮಾಡಿದಂತಹ ಒಂದು ಪ್ರನಾಮವು ಹತ್ತು ಅಶ್ವಮೇಧ ಯಾಗಗಳ ಅವಭೃತ ಸ್ನಾನಕ್ಕೆ ಸಮಾನವಾಗಿದೆ. ಆದರೆ  ಈ ಅಶ್ವಮೇಧ ಯಾಗದ ಪುಣ್ಯ ಭೊಗಿಸಿದ ನಂತರ ಮತ್ತೆ ಸಂಸಾರ ಬಂಧನಕ್ಕೆ  ಬರುತ್ತಾರೆ. ಶ್ರೀ ಕೃಷ್ಣನಿಗೆ ನಮಸ್ಕಾರ ಮಾಡಿದವರು ಮತ್ತೆ ಸಂಸಾರ ಬಂಧನಕ್ಕೆ ಒಳಗಾಗುವುದಿಲ್ಲ.

No comments: