ಕಾಮ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ ।
ಜ್ಞಾನ ರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ ॥
*****
#Jagrata , #Jagratha , #Warning
ಕಾಮ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ ।
ಜ್ಞಾನ ರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ ॥
*****
#Jagrata , #Jagratha , #Warning
ವಿಪದೋ ನೈವ ವಿಪದಃ ಸಂಪದೋ ನೈವ ಸಂಪದಃ |
ವಿಪದ್ವಿಸ್ಮರಣಂ ವಿಷ್ಣೋಃ ಸಂಪನ್ನಾರಾಯಣಃ ಸ್ಮೃತಿಃ ||-- ಸುಭಾಷಿತಾವಳಿ.
ವಿಪತ್ತು ನಿಜವಾದ ವಿಪತ್ತಲ್ಲ; ಸಂಪತ್ತು ನಿಜವಾದ ಸಂಪತ್ತಲ್ಲ. ಪರಮಾತ್ಮನನ್ನು ಮರೆಯುವುದೇ ನಿಜವಾದ ವಿಪತ್ತು ಮತ್ತು ಪರಮಾತ್ಮನನು ಸ್ಮರಿಸುವುದೇ ನಿಜವಾದ ಸಂಪತ್ತು.
ದಾನಂ ಭೋಗೋ ನಾಶಸ್ತಿಸ್ರೋ ಗತಯೋ ಭವಂತಿ ವಿತ್ತಸ್ಯ |
ಯೋ ನ ದದಾತಿ ನ ಭುಂಕ್ತೇ ತಸ್ಯ ತ್ರತೀಯಾ ಗತಿರ್ಭವತಿ ||--ಪಂಚ ತಂತ್ರ.
ಸಂಪತ್ತಿಗೆ ದಾನ, ಭೋಗ, ಮತ್ತು ನಾಶ ಎಂಬ ಮೂರೇ ಗತಿಗಳು. ಯಾವನು ದಾನವನ್ನು(ಸತ್ಪಾತ್ರರಿಗೆ) ಮಾಡುವುದಿಲ್ಲವೋ, ತಾನೂ (ತನ್ನವರೊಂದಿಗೆ ಸಂಪತ್ತನ್ನು) ಭೋಗಿಸುವುದಿಲ್ಲವೋ ಆ ಅವನಲ್ಲಿರುವ ಸಂಪತ್ತು ಅದರ ಮೂರನೆಯ ಗತಿಯಾದ ನಾಶವನ್ನು ಹೊಂದುವುದು ನಿಶ್ಚಿತವೇ. (ರಾಜ (ಸರಕಾರ) , ಚೋರ (ವಂಚಕ) ಮತ್ತು ಅಗ್ನಿ – ಈ ಮೂರು ನಾಶದ ವಿಧಾನವಾಗಿವೆ.
ಮಂತ್ರೇ ತೀರ್ಥೇ ದ್ವಿಜೇ ದೇವೇ ದೈವಜ್ಞೇ ಭೇಷಜೇ ಗುರೌ |ಯಾದೃಶೀ ಭಾವನಾಂ ಕುರ್ಯಾತ್ ಸಿದ್ಧಿರ್ಭವತಿ ತಾದೃಶೀ ||--ವಿಕ್ರಮಚರಿತಂ.
ಮಂತ್ರಗಳಲ್ಲಿ, ತೀರ್ಥಕ್ಷೇತ್ರಗಳಲ್ಲಿ, ಬ್ರಾಹ್ಮಣರಲ್ಲಿ, ದೇವರಲ್ಲಿ, ದೈವಜ್ಞ(ಜ್ಯೋತಿಷಿ)ರಲ್ಲಿ, ಔಷಧಗಳಲ್ಲಿ, ಗುರುವಿನಲ್ಲಿ ಎಷ್ಟೆಷ್ಟು ವಿಶ್ವಾಸವಿಡುವೆವೋ ಅದೇ ಮಾನದಲ್ಲಿ ಫಲದೊರೆಯುವವು.
ಸಂಸಾರ ಸರ್ಪದಷ್ಟಾನಾಂ ಜಂತೂನಾಮವಿವೇಕಿನಾಮ್ | ಚಂದ್ರಶೇಖರ ಪಾದಾಬ್ಜಸ್ಮರಣಂ ಪರಮೌಷಧಮ್||
ಸದಾತ್ಮ ಧ್ಯಾನ ನಿರತಂ ವಿಷಯೇಭ್ಯಃ ಪರಾಙ್ಮುಖಮ್ | ನೌಮಿ ಶಾಸ್ತ್ರೇಷು ನಿಷ್ಣಾತಂ ಚಂದ್ರಶೇಖರ ಭಾರತೀಮ್ |
श्रीमच्चन्दिरशेखरभारत्यभिधानमाश्रये यमिनम् ।
निरवधिसंसृतिनीरधिमगन्जनोद्धरणबद्धदीक्षं तम् ॥
"i take refuge in Shri Chandrashekhara Bharati, one who has his senses under his control and who is ever ready to rescue people immersed in the unbounded ocean of samsara."