Monday, May 11, 2020

ಆಸೆ ಎಂಬ ಬಿಸಿಲು ಕುದುರೆ

ಗತೇ ಭೀಷ್ಮೆ ಹತೇ ದ್ರೋಣೆ ಕರ್ಣೇ ಚ ವಿನಿಪಾತಿತೇ ।
ಆಶಾ ಬಲವತೀ ರಾಜನ್ ಶಲ್ಯೊ ಜೇಷ್ಯತಿ ಪಾಂಡವಾನ್ ।।

(ವೇಣೀ ಸಂಹಾರಂ ೫.೨೩ )

ಸಂಜಯನು ಧೃತರಾಷ್ರ್ಟನಿಗೆ ಹೇಳುತ್ತಾನೆ: " ಹೇ! ರಾಜನ್ ,  ಭೀಷ್ಮಾಚಾರ್ಯರ ನಂತರ ದ್ರೋಣಾಚಾರ್ಯರು ಹತರಾದ ನಂತರವೂ , ಕರ್ಣನ ಅವಸಾನವಾದಾಗ್ಯೂ, ಶಲ್ಯನು ಪಾಂಡವರನ್ನು ಜಯಿಸುತ್ತಾನೆ ಎಂಬ ಹಂಬಲ ಮುಡಿಯುತಿದೆಯಲ್ಲಾ, ದಿಟವಾಗಿ ಆಸೆ ಎಂಬುದು ಬಲವಾದ ಪಾಶವೇ ಸರಿ.  

No comments: