Friday, December 02, 2022
ಶ್ರೀ ಕುಮಾರ ಕವಚಂ
Friday, November 11, 2022
ವಾಜಶ್ಚಮೇ ಪ್ರಸವಶ್ಚಮೇ
Wednesday, October 26, 2022
ಬಲೀಂದ್ರ ಪೂಜಾ
Sunday, October 16, 2022
ಭಾವಗ್ರಾಹಿ ಜನಾರ್ದನಃ
Thursday, September 29, 2022
ಸ್ಮರಣೀಯಂ ಚರಣಯುಗಳಂ ಜಗದಂಬಾಯ
Sunday, September 25, 2022
ತರ್ಪಣ.
Wednesday, September 14, 2022
ಚತ್ವಾರಿ ಶೃಂಗಾ
Wednesday, August 31, 2022
ಗೃಹಸ್ಥಃ ಪಂಚ ಪೂಜಯೇತ್
Wednesday, August 24, 2022
ಅರುಣಾಚಲೇಶ್ವರನ ಪ್ರತಿಜ್ಞೆ
Sunday, August 14, 2022
ಯಥಾ ಕಾಷ್ಠಗತಾ ವಹ್ನಿಃ
Friday, July 29, 2022
ಅಗ್ನಿಂ ದೂತಂ ವೃಣೀಮಹೇ
Sunday, July 24, 2022
Tuesday, June 07, 2022
ಶನ್ನೋ ದೇವೀ ರಭಿಷ್ಟಯ
Thursday, June 02, 2022
ಗಾಯತ್ರೀ ವೇದಜನನೀ
Wednesday, May 18, 2022
ಅಷ್ಟ ದಿಕ್ಪಾಲಕ ಮಂತ್ರಗಳು.
Friday, April 15, 2022
ಧರ್ಮ ನಿರ್ವಚನ
Friday, April 08, 2022
ಧರ್ಮಾರ್ಥಕಾಮಾಃ ಸಮಮೇವ ಸೇವ್ಯಾಃ
Friday, March 18, 2022
ಅಶ್ವಕ್ರಾಂತೇ ರಥಕ್ರಾಂತೇ ವಿಷ್ಣುಕ್ರಾಂತೇ ವಸುಂಧರಾ
ಅಶ್ವಕ್ರಾಂತೇ ರಥಕ್ರಾಂತೇ ವಿಷ್ಣುಕ್ರಾಂತೇ ವಸುಂಧರಾ ।
ಶಿರಸಾ ಧಾರಯಿಷ್ಯಾಮಿ ರಕ್ಷಸ್ವ ಮಾಂ ಪದೇ ಪದೇ ।।
ಯಜ್ಞ ಯಾಗಾದಿಗಳಲ್ಲಿ ಅಗ್ನಿಯನ್ನು ಚಾಯ್ನ ಮಾಡಲು ಯೋಗ್ಯವಾದ ಸ್ಥಳವೆಂದರೆ ಅಶ್ವಗಳು ಓಡಾಡಿದ ಸ್ಥಳ. ಅದನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗೆಯೇ ರಥಗಳು ಓಡಾಡಿದ ಸ್ಥಳವೂ ಪವಿತ್ರವೇ. ಮಿಗಿಲಾಗಿ ವಾಮಾನನಾಗಿ ಬಂದು ಶ್ರೀ ಮಹಾ ವಿಷ್ಣುವು ತ್ರಿವಿಕ್ರಮನಾದ ಸ್ಥಳವು ಭೂಮಿಯೇ. ಇಂತಹ ಪರಮ ಪವಿತ್ರವಾದ ಭೂಮಿಯು ನಮ್ಮನ್ನು ರಕ್ಷಿಸಲಿ
Monday, March 07, 2022
ಮೃತ್ತಿಕೇ ಹನಮೇ ಪಾಪಂ
ಮೃತ್ತಿಕೇ ಹನಮೇ ಪಾಪಂ ಯನ್ಮಯಾ ದುಷ್ಕೃತಂ ಕೃತಂ ।
ಮೃತ್ತಿಕೆ ಬ್ರಹ್ಮದತ್ತಾಸಿ ಕಾಶ್ಯಪೇನಾಭಿ ಮಂತ್ರಿತಾ ।।
ಮೃತ್ತಿಕೇ ದೇಹಿ ಮೇ ಪುಶ್ಟಿಮ್ ತ್ವಿಯಿ ಸರ್ವಂ ಪ್ರತಿಷ್ಠಿತಮ್ ।
ಮೃತ್ತಿಕೇ ಪ್ರತಿಷ್ಠಿತೇ ಸರ್ವಂ ನಿರ್ಣುದ ಮೃತ್ತಿಕೆ ॥
ತಯಾ ಹತೇನ ಪಾಪೇನ ಗಚ್ಛಾಮಿ ಪರಮಾಂ ಗತಿಮ್ ॥
ದೂರ್ವಾ ದೇವತೆ
ಏವಾನೋ ದೂರ್ವೆ ಪ್ರತನು ಸಹಸ್ರೇಣ ಶತೇ ನ ಚ ।।
(ಯಜುರ್ವೇದ ೧೩/೨೦)
ಹೇ ದೂರ್ವಾ ದೇವತೆಯೇ , ನೀನು ನಿಧಾನವಾಗಿ ಸಹಸ್ರಾರು ಪರ್ವಗಳಲ್ಲಿ ಚಿಗುರುತ್ತಾ ಎಲ್ಲ ಕಡೆಯೂ ಅಭಿವೃದ್ಧಿಯಾಗುವಂತೆ, ನಮ್ಮ ವಂಶವೂ ಬೆಳೆಯುತ್ತಾ ಇರುವಂತೆ ಶಕ್ತಿಯನ್ನು ಕರುಣಿಸು. ನಮ್ಮವರು ಧನ, ಕನಕ, ವಸ್ತು, ವಾಹನ, ಅಧಿಕಾರ, ಕೀರ್ತಿ, ಶ್ರೇಯಸ್ಸು ಪಡೆದು ಉದ್ಧಾರವಾಗುವಂತೆ ಅನುಗ್ರಹ ಮಾಡು ತಾಯಿ.
Monday, February 07, 2022
ರಥಸಪ್ತಮಿ
::: ರಥಸಪ್ತಮಿ ಸೂರ್ಯ ಅರ್ಘ್ಯ ಮಂತ್ರಃ :::
ಯೋ ದೇವಃ ಸವಿತಾಸ್ಮಾಕಂ ಧಿಯೋ ಧರ್ಮಾದಿ ಗೋಚರಃ ।
ಪ್ರೇರಯೇತ್ ತಸ್ಯ ಯತ್ ಭರ್ಗಃ ತತ್ ವರೇಣ್ಯಂ ಉಪಾಸ್ಮಹೇ ॥
Wednesday, February 02, 2022
ಸಂಸಾರಂ ಕ್ಷಣಭಂಗುರಂ
ಮೃಗತೃಷ್ಣಾ ಸಮಂ ವೀಕ್ಷ್ಯ ಸಂಸಾರಂ ಕ್ಷಣಭಂಗುರಂ |
ಸಜ್ಜನೈಃ ಸಂಗತಿಂ ಕುರ್ಯಾತ್ ಧರ್ಮಾಯ ಚ ಸುಖಾಯ ಚ ||
ಕ್ಷಣಭಂಗುರವಾದ ಈ ಸಂಸಾರವನ್ನು ತಿಳಿದು, ಶಾಸ್ವತ ಸುಖಕ್ಕಾಗಿ ಸಜ್ಜರನ ಸಹವಾಸ ಮತ್ತು ಧರ್ಮ ಸಂಗ್ರಹವನ್ನು ನಂಬಿಕೋ. ನಿಜಕ್ಕೂ ಈ ಸಂಸಾರವು ಮರೀಚಿಕೆಯೇ ಸರಿ.
Saturday, January 15, 2022
ತಂ ನೃಸಿಂಹ ಗುರುಂ ಭಜೇ
ಪ್ರಹ್ಲಾದ ವರದೋ ದೇವೋ ಯೋ ನೃಸಿಂಹಃ ಪರೋ ಹರಿಃ ।
ನೃಸಿಂಹೋಪಾಸಕಂ ನಿತ್ಯಂ ತಂ ನೃಸಿಂಹ ಗುರುಂ ಭಜೇ ॥
ಶ್ರೀ ಶ್ರೀ ವೃದ್ಧನೃಸಿಂಹ ಭಾರತಿಗಳು ನಿದ್ರಾಹಾರಗಳನ್ನು ಗೆದ್ದ ಮಹನೀಯರು. ಈ ಸಾಧನೆಗಳನ್ನು ಅತ್ಯುನ್ನತ ಯೋಗ ಸಾಧಕರು ಮಾಡುತ್ತಾರೆ. ಪ್ರಾಣಾಯಾಮ ಇತ್ಯಾದಿ ಅಷ್ಟಾಂಗಯೋಗ ಅಂಗಗಳ ಸಮ್ಯಗ್ ವ್ಯವಸ್ಥೆ ಇಂದ ಇದನ್ನು ಸಾಧಿಸುವುದು. ಯತಿಗಳು ತಮ್ಮ ಬಾಲ್ಯಾವಸ್ಥೆಯಲ್ಲೆ ಕಾಲ್ನಡಿಗೆಯಲ್ಲಿ ಕಾಶಿಗೆ ತೆರಳಿ ಶಾಸ್ತ್ರಾಧ್ಯಯನ ಮಾಡಿದವರು.