::: ರಥಸಪ್ತಮಿ ಸೂರ್ಯ ಅರ್ಘ್ಯ ಮಂತ್ರಃ :::
ಯೋ ದೇವಃ ಸವಿತಾಸ್ಮಾಕಂ ಧಿಯೋ ಧರ್ಮಾದಿ ಗೋಚರಃ ।
ಪ್ರೇರಯೇತ್ ತಸ್ಯ ಯತ್ ಭರ್ಗಃ ತತ್ ವರೇಣ್ಯಂ ಉಪಾಸ್ಮಹೇ ॥
ಸಜ್ಜನೈಃ ಸಂಗತಿಂ ಕುರ್ಯಾತ್ ಧರ್ಮಾಯ ಚ ಸುಖಾಯ ಚ ||
ಕ್ಷಣಭಂಗುರವಾದ ಈ ಸಂಸಾರವನ್ನು ತಿಳಿದು, ಶಾಸ್ವತ ಸುಖಕ್ಕಾಗಿ ಸಜ್ಜರನ ಸಹವಾಸ ಮತ್ತು ಧರ್ಮ ಸಂಗ್ರಹವನ್ನು ನಂಬಿಕೋ. ನಿಜಕ್ಕೂ ಈ ಸಂಸಾರವು ಮರೀಚಿಕೆಯೇ ಸರಿ.