ಅಶ್ವಕ್ರಾಂತೇ ರಥಕ್ರಾಂತೇ ವಿಷ್ಣುಕ್ರಾಂತೇ ವಸುಂಧರಾ ।
ಶಿರಸಾ ಧಾರಯಿಷ್ಯಾಮಿ ರಕ್ಷಸ್ವ ಮಾಂ ಪದೇ ಪದೇ ।।
ಯಜ್ಞ ಯಾಗಾದಿಗಳಲ್ಲಿ ಅಗ್ನಿಯನ್ನು ಚಾಯ್ನ ಮಾಡಲು ಯೋಗ್ಯವಾದ ಸ್ಥಳವೆಂದರೆ ಅಶ್ವಗಳು ಓಡಾಡಿದ ಸ್ಥಳ. ಅದನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗೆಯೇ ರಥಗಳು ಓಡಾಡಿದ ಸ್ಥಳವೂ ಪವಿತ್ರವೇ. ಮಿಗಿಲಾಗಿ ವಾಮಾನನಾಗಿ ಬಂದು ಶ್ರೀ ಮಹಾ ವಿಷ್ಣುವು ತ್ರಿವಿಕ್ರಮನಾದ ಸ್ಥಳವು ಭೂಮಿಯೇ. ಇಂತಹ ಪರಮ ಪವಿತ್ರವಾದ ಭೂಮಿಯು ನಮ್ಮನ್ನು ರಕ್ಷಿಸಲಿ
No comments:
Post a Comment