ಇರುವ ಪದಾರ್ಥಗಳ ಸ್ವರೂಪವನ್ನು ತಿಳಿಯುವುದು ಶಾಸ್ತ್ರ, ಹೊಸದನ್ನು ಸೃಷ್ಟಿ ಮಾಡುವುದು ಕಲೆ.
- ರಾಳ್ಳಪಲ್ಲಿ ಅನಂತ ಕೃಷ್ಣ ಶರ್ಮ
- ರಾಳ್ಳಪಲ್ಲಿ ಅನಂತ ಕೃಷ್ಣ ಶರ್ಮ
ನನ್ನ ಜೀವಿತದ ಅವಧಿಯನ್ನು ಕಾಲ ಪರಿಮಿತಿಯಿಂದ ಹೆಚ್ಚಿಸಿಕೊಳ್ಳಲಾದು, ಆದರೆ ತೀವ್ರತೆಯನ್ನು ವೃದ್ಧಿಸುವುದರಿಂದ ಅದನ್ನು (ಜೀವಿತವನ್ನು) ವೃದ್ದಿ ಸಿ ಕೊಳ್ಳುತ್ತೇನೆ. ಕಲೆ, ಸಂಗೀತ, ಕಾವ್ಯ - ಇವುಗಳ ವ್ಯವಸ್ಥಿತಿಗಳಿಂದ ನನ್ನ ಒಂದೇ ಧ್ಯೇಯವೆಂದರೆ - ಕಲಾವ್ಯವಸ್ಥಿತಿ ಯಿಂದ ಜೀವನ ತೀವ್ರತೆಯ ಅನುಸಂಧಾನ














ಬಕನ ಗುಣವೊಂದು ಮರ್ಕತನದೊಂದಜನ ಮೂ
ಶಕನ ಲಕ್ಷಣಗಲೋಳಗೊಂದೊಂದು ಮೆನ್ ಪಿಪೀ
ಲಿಕನ ಶುನಕನ ಮಾನ ಸುಕಸನ ಚಿತ್ರಕಾಯನ ಗುನಗಲೋಳಗದೊಂದು
ಪಿಕನ ಚಿತ್ರಿಕನ ಮರುಲನ ವಿದೂಷಕನ ವ
ರ್ತಕನ ಸಲ್ಲಕ್ಷನಗಲೊಂದೆರದನ್ದೆಸೆಯ
ಲಕಲಂಕ ಕೀರ್ತಿಯಿಮ್ದೊಪ್ಪಿರ್ಪನಾ ಕವಿಯೇ ಲೋಕಮಿರ್ಪನ್ನೆವರೆಗಂ
- ನಂದಳಿಕೆ ಲಕ್ಷ್ಮೀ ನಾರಣಪ್ಪ

“At the bottom of all the tributes paid to democracy is the little man, walking into the little booth, with a little pencil, making a little cross on a little bit of paper – no amount of rhetoric or voluminous discussion can possibly diminish the overwhelming importance of that point.”
- Sir.Winston Churchill





