Sunday, June 21, 2020
Thursday, June 18, 2020
ದಶಕಂ ಧರ್ಮಲಕ್ಷಣಂ
ಧೃತಿ ಕ್ಷಮಾ ದಮೋsಸ್ತೇಯಮ್ ಶೌಚಮಿನ್ದ್ರಿಯನಿಗ್ರಹಮ್ |
ಧೀಃ ವಿದ್ಯಾ ಸತ್ಯಮಕ್ರೋಧಂ ದಶಕಂ ಧರ್ಮಲಕ್ಷಣಂ||
ಧೃಡನಿರ್ಧಾರ, ಕ್ಷಮೆ, ದಮ, ಕಳವು ಮಾಡದಿರುವಿಕೆ,
ಶುಚಿತ್ವ, ಇನ್ದ್ರಿಯ ನಿಗ್ರಹ, ಬುಧಿಶಕ್ತಿ, ವಿದ್ಯಾ, ಸತ್ಯವಚನ, ಕೋಪಗೊಳ್ಳದಿರುವಿಕೆ, ಈ ಹತ್ತು ಧರ್ಮದ ಆಚರಣೆಯ ಲಕ್ಷಣಗಳು.
ಇಜ್ಯಾಧ್ಯಯನದಾನಾನಿ ತಪಃ ಸತ್ಯಂ ಧೃತಿ ಕ್ಷಮಾ |
ಅಲೋಭ ಇತಿ ಮಾರ್ಗೋsಯಂ ಧರ್ಮಸ್ಯಾಷ್ಟವಿಧಃ ಸ್ಮೃತಃ ||
ಯಾಗ-ಯಜ್ಞ ಮಾಡುವುದು, ಅಧ್ಯಯಯನ ನಿರತರಾಗಿರುವುದು,
ದಾನ, ತಪಸ್ಸು, ಸತ್ಯವನ್ನೇ ನುಡಿಯುವುದು, ಧೈರ್ಯವನ್ನು ಹೊಂದಿರುವುದು, ಕ್ಷಮಾಗುಣ, ಲೋಭವಿಲ್ಲದಿರುವುದು
ಇವು ಎಂಟು ಧರ್ಮಾಚರಣೆಯ ಉಪಾಯಗಳು.
#Dharma;
Tuesday, June 16, 2020
ರಸಸಿದ್ದಾಃ
ಜಯಂತಿ ತೇ ಸುಕೃತಿನೋ
ರಸಸಿದ್ದಾಃ ಕವೀಶ್ವರಾಃ |
ನಾಸ್ತಿ ಯೇಷಾಂ ಯಶಃಕಾಯೇ
ಜರಾಮರಣಜಂ ಭಯಮ್ ||
_ಶಾಸ್ತ್ರೀಯ ಧರ್ಮಾನುಷ್ಠಾನಗಳಿಂದ ಪುಣ್ಯಶಾಲಿಗಳಾದ ಆ ಕವಿಶ್ರೇಷ್ಠರು, ವಿದ್ವಾಂಸರು, ರಸಸಿದ್ಧರೆನಿಸುವವರು ಲೋಕದಲ್ಲಿ ಶ್ರೇಷ್ಠರಾಗುತ್ತಾರೆ. ಅವರುಗಳ ಕೀರ್ತಿಯೆಂಬ ಶರೀರದಲ್ಲಿ ಮುಪ್ಪು-ಸಾವುಗಳಿಂದಾಗುವ ಭಯವು ಇರುವುದಿಲ್ಲ._
ಭರ್ತೃಹರಿಯ ನೀತಿಶತಕದ "ವಿದ್ವತ್ಪದ್ಧತಿ" ಎನ್ನುವ ವಿಭಾಗದಲ್ಲಿ ವಿದ್ವಾಂಸರ ಸರ್ವೋತ್ತಮತ್ವವನ್ನು ತಿಳಿಸುತ್ತಾ ಈ ಶ್ಲೋಕದೊಂದಿಗೆ ಅಧ್ಯಾಯವನ್ನು ಮುಗಿಸುತ್ತಾರೆ.
Wednesday, June 03, 2020
ಸತ್ಯಂ ಶಿವಂ ಸುಂದರಂ.
ಕಿಮಪ್ಯಸ್ತಿ ಸ್ವಭಾವೇನ ಕಿಂ ಸುಂದರಮಸುಂದರಮ್ |
ಯದೇವ ರೋಚತೇ ಯಸ್ಮೈ ತದ್ಭವೇತ್ತಸ್ಯ ಸುಂದರಮ್ ||
ಸ್ವಭಾವತಃ ಸುಂದರವಾದುದು ಮತ್ತು ಸುಂದರವಲ್ಲದುದ್(ಕುರೋಪವಾಗಿರುವುದು) ಎಂದು ಏನಾದರೂ ಇದೆಯೇನು ? ಯಾರಿಗೆ ಯಾವುದು ಇಷ್ಟವಾಗುತ್ತದೆಯೋ ಅವರವರಿಗೆ ಅದು ಸುಂದರ.
ಯದೇವ ರೋಚತೇ ಯಸ್ಮೈ ತದ್ಭವೇತ್ತಸ್ಯ ಸುಂದರಮ್ ||
ಸ್ವಭಾವತಃ ಸುಂದರವಾದುದು ಮತ್ತು ಸುಂದರವಲ್ಲದುದ್(ಕುರೋಪವಾಗಿರುವುದು) ಎಂದು ಏನಾದರೂ ಇದೆಯೇನು ? ಯಾರಿಗೆ ಯಾವುದು ಇಷ್ಟವಾಗುತ್ತದೆಯೋ ಅವರವರಿಗೆ ಅದು ಸುಂದರ.
Saturday, May 30, 2020
ಸಪ್ತ ಹಿತ್ವಾ ಸುಖೀ ಭವ
ಏಕಯಾ ದ್ವೇ ವಿನಿಶ್ಚಿತ್ಯ
ತ್ರೀಂಶ್ಚತುರ್ಭಿರ್ವಶೇ ಕುರು |
ಪಂಚ ಜಿತ್ವಾ ವಿದಿತ್ವಾ ಷಟ್
ಸಪ್ತ ಹಿತ್ವಾ ಸುಖೀ ಭವ ||
ಒಂದರಿಂದ ಎರಡನ್ನು ನಿಶ್ಚಯಿಸಿ, ಮೂರನ್ನು ನಾಲ್ಕರಿಂದ ವಶಪಡಿಸಿಕೋ. ಐದನ್ನು ಜಯಿಸಿ ಆರನ್ನು ತಿಳಿ. ಏಳನ್ನು ಪರಿತ್ಯಾಗಮಾಡಿ ಸುಖಿಯಾಗು.
(ವಿದುರನು ಧೃತರಾಷ್ಟ್ರನಿಗೆ ಹೇಳುವುದು, ಉದ್ಯೋಗ ಪರ್ವ 33-44)
ಒಂದು = ಬುದ್ಧಿ
ಎರಡು = ವಿವೇಚನೆಗಳು - ಒಳ್ಳೆಯ ಕಾರ್ಯ, ಕೆಟ್ಟ ಕಾರ್ಯ
ಮೂರು = ಅನುಬಂಧಿಗಳು - ಶತ್ರು, ಮಿತ್ರ, ತಟಸ್ಥ
ನಾಲ್ಕು = ಚತುರೋಪಾಯಗಳು - ಸಾಮ, ದಾನ, ಭೇದ, ದಂಡ
ಐದು = ಪಂಚೇಂದ್ರಿಯಗಳು - ಚರ್ಮ, ಕಣ್ಣು, ಕಿವಿ, ನಾಲಗೆ, ಮೂಗು
ಆರು = ರಾಜನೀತಿಯ ಗುಣಗಳು - ಸಂಧಿ(ಕಪ್ಪ ಕೊಡುವುದು), ವಿಗ್ರಹ(ಪರಸ್ಪರ ಮಸೆಯುವುದು), ಯಾನ(ದಾಳಿಯ ಪಯಣ), ಆಸನ(ಎದುರಿಸಲು ಸಾಮರ್ಥ್ಯವಿಲ್ಲದೆ ನಿಲ್ಲು), ದ್ವೈಧೀಭಾವ(ದೌರ್ಬಲ್ಯದಿಂದ ಸಂಚಿನ ಸಂಧಾನ), ಸಮಾಶ್ರಯ(ಹತಾಶಭಾವದಿಂದ ಶತ್ರು ಆಶ್ರಯ)
ಏಳು = ಸಪ್ತ ವ್ಯಸನಗಳು - ಸ್ತ್ರೀ, ಜೂಜು, ಬೇಟೆ, ಮದ್ಯ, ಪರುಷವಾಕ್ಯ, ಅನ್ಯಾಯದಿಂದ ಧನಾರ್ಜನೆ ಮತ್ತು ಕಠಿನ ಶಿಕ್ಷೆ.
Friday, May 15, 2020
Monday, May 11, 2020
ಆಸೆ ಎಂಬ ಬಿಸಿಲು ಕುದುರೆ
ಗತೇ ಭೀಷ್ಮೆ ಹತೇ ದ್ರೋಣೆ ಕರ್ಣೇ ಚ ವಿನಿಪಾತಿತೇ ।
ಆಶಾ ಬಲವತೀ ರಾಜನ್ ಶಲ್ಯೊ ಜೇಷ್ಯತಿ ಪಾಂಡವಾನ್ ।।
(ವೇಣೀ ಸಂಹಾರಂ ೫.೨೩ )
ಸಂಜಯನು ಧೃತರಾಷ್ರ್ಟನಿಗೆ ಹೇಳುತ್ತಾನೆ: " ಹೇ! ರಾಜನ್ , ಭೀಷ್ಮಾಚಾರ್ಯರ ನಂತರ ದ್ರೋಣಾಚಾರ್ಯರು ಹತರಾದ ನಂತರವೂ , ಕರ್ಣನ ಅವಸಾನವಾದಾಗ್ಯೂ, ಶಲ್ಯನು ಪಾಂಡವರನ್ನು ಜಯಿಸುತ್ತಾನೆ ಎಂಬ ಹಂಬಲ ಮುಡಿಯುತಿದೆಯಲ್ಲಾ, ದಿಟವಾಗಿ ಆಸೆ ಎಂಬುದು ಬಲವಾದ ಪಾಶವೇ ಸರಿ.
ಆಶಾ ಬಲವತೀ ರಾಜನ್ ಶಲ್ಯೊ ಜೇಷ್ಯತಿ ಪಾಂಡವಾನ್ ।।
(ವೇಣೀ ಸಂಹಾರಂ ೫.೨೩ )
ಸಂಜಯನು ಧೃತರಾಷ್ರ್ಟನಿಗೆ ಹೇಳುತ್ತಾನೆ: " ಹೇ! ರಾಜನ್ , ಭೀಷ್ಮಾಚಾರ್ಯರ ನಂತರ ದ್ರೋಣಾಚಾರ್ಯರು ಹತರಾದ ನಂತರವೂ , ಕರ್ಣನ ಅವಸಾನವಾದಾಗ್ಯೂ, ಶಲ್ಯನು ಪಾಂಡವರನ್ನು ಜಯಿಸುತ್ತಾನೆ ಎಂಬ ಹಂಬಲ ಮುಡಿಯುತಿದೆಯಲ್ಲಾ, ದಿಟವಾಗಿ ಆಸೆ ಎಂಬುದು ಬಲವಾದ ಪಾಶವೇ ಸರಿ.
Sunday, May 10, 2020
ಶ್ರೀ ರುದ್ರಾಧ್ಯಾಯ
ವಿದ್ಯಾಸು ಶ್ರುತಿರುತ್ಕ್ರುಷ್ಠಾ ರುದ್ರೈಕಾದಶಿನೀ ಶ್ರುತೌ ।
ತತ್ರ ಪಂಚಾಕ್ಷರೀ ತಸ್ಯಾಂ ಶಿವ ಇತ್ಯಕ್ಷರದ್ವಯಂ ॥
ವಿದ್ಯೆಗಳಲ್ಲಿ ಶ್ರೇಷ್ಟವಾದದ್ದು ವೇದವಿದ್ಯೇ, ವೇದಗಳಲ್ಲಿ ಶ್ರೀ ರುದ್ರಾಧ್ಯಾಯವು ಶ್ರೇಷ್ಠ. ಅದರಲ್ಲಿ ಪಂಚಾಕ್ಷರೀ ಮಂತ್ರ, ಪಂಚಾಕ್ಷರಿಯಲ್ಲಿ "ಶಿವ" ಎಂಬ ಅಕ್ಷರದ್ವಯ.
ಯದೇಕ ಮವ್ಯಯಂ ಸಾಕ್ಷಾತ್ ಬ್ರಹ್ಮಜ್ಯೋತಿ ಸನಾತನಂ ।
ಶಿವಾತ್ಮಕಂ ಪರಂ ರುದ್ರಾಧ್ಯಾಯೇ ಪ್ರತಿಷ್ಠಿತಂ ।।
ಇದು ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿದೆ. ನಾಶರಹಿತವೂ, ಅನಾದಿಯೂ, ಶಿವಸ್ವರೂಪವೂ ಆದ ಬ್ರಹ್ಮಜ್ಯೋತಿಯೇ ರುದ್ರಾಧ್ಯಾಯದಲ್ಲಿ ಪ್ರತಿಪಾದ್ಯವಾಗಿರುವುದು.
ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ ।
ಅಮೃತೇಶಾಯ ಶರ್ವಾಯ ಮಹಾದೇವಾಯತೇ ನಮಃ ।।
Saturday, April 25, 2020
ನ ವೈದ್ಯಃ ಪ್ರಭುರಾಯುಷಃ
ವ್ಯಾಧೇಸ್ತತ್ತ್ವ ಪರಿಜ್ಞಾನಂ ವೇದನಾಯಾಶ್ಚ ನಿಗ್ರಹಃ |
ಏತದ್ವೈದ್ಯಸ್ಯ ವೈದ್ಯತ್ವಂ ನ ವೈದ್ಯಃ ಪ್ರಭುರಾಯುಷಃ ||
ಬ್ರಹ್ಮವೈವರ್ತ ಪುರಾಣದಲ್ಲಿ ಆಯುರ್ವೇದ ಶಾಸ್ತ್ರಗಳು ಭಾರತದಲ್ಲಿ ಬೆಳೆದು ಬಂದ ಬಗೆಯನ್ನು ವಿವರಿಸುತ್ತ, ವೈದ್ಯನೆಂದರೆ ಯಾರು? ಅವನಿಗಿರಬೇಕಾದ ಲಕ್ಷಣಗಳೇನು? ಎಂಬುದನ್ನು ತಿಳಿಸುವುದು ಈ ಶ್ಲೋಕ.
ಮೊದಲನೆಯದಾಗಿ ವೈದ್ಯರಿಗೆ ವ್ಯಾಧಿಯ ತತ್ತ್ವ, ಸ್ವರೂಪದ ತಿಳಿವಳಿಕೆ ಇರಬೇಕು. ರೋಗಿಗೆ ವ್ಯಾಧಿಯಿಂದ ಉಂಟಾಗುತ್ತಿರುವ ನೋವನ್ನು ತಡೆಯುವುದು ತಿಳಿದಿರಬೇಕು. ಇವೆರಡೂ ವೈದ್ಯನಿಗೆ ತಿಳಿದಿರಬೇಕಾದ ವೈದ್ಯತತ್ತ್ವ. ಆದರೆ, ವೈದ್ಯನು ತಾನು ಆಯುಷ್ಯವನ್ನು ನಿರ್ಧರಿಸುವ ದೇವರಲ್ಲ ಎಂಬುದೂ ಪ್ರಧಾನವಾಗಿ ತಿಳಿದಿರಬೇಕು.
(ಸಂಗ್ರಹ )
ಏತದ್ವೈದ್ಯಸ್ಯ ವೈದ್ಯತ್ವಂ ನ ವೈದ್ಯಃ ಪ್ರಭುರಾಯುಷಃ ||
ಬ್ರಹ್ಮವೈವರ್ತ ಪುರಾಣದಲ್ಲಿ ಆಯುರ್ವೇದ ಶಾಸ್ತ್ರಗಳು ಭಾರತದಲ್ಲಿ ಬೆಳೆದು ಬಂದ ಬಗೆಯನ್ನು ವಿವರಿಸುತ್ತ, ವೈದ್ಯನೆಂದರೆ ಯಾರು? ಅವನಿಗಿರಬೇಕಾದ ಲಕ್ಷಣಗಳೇನು? ಎಂಬುದನ್ನು ತಿಳಿಸುವುದು ಈ ಶ್ಲೋಕ.
ಮೊದಲನೆಯದಾಗಿ ವೈದ್ಯರಿಗೆ ವ್ಯಾಧಿಯ ತತ್ತ್ವ, ಸ್ವರೂಪದ ತಿಳಿವಳಿಕೆ ಇರಬೇಕು. ರೋಗಿಗೆ ವ್ಯಾಧಿಯಿಂದ ಉಂಟಾಗುತ್ತಿರುವ ನೋವನ್ನು ತಡೆಯುವುದು ತಿಳಿದಿರಬೇಕು. ಇವೆರಡೂ ವೈದ್ಯನಿಗೆ ತಿಳಿದಿರಬೇಕಾದ ವೈದ್ಯತತ್ತ್ವ. ಆದರೆ, ವೈದ್ಯನು ತಾನು ಆಯುಷ್ಯವನ್ನು ನಿರ್ಧರಿಸುವ ದೇವರಲ್ಲ ಎಂಬುದೂ ಪ್ರಧಾನವಾಗಿ ತಿಳಿದಿರಬೇಕು.
(ಸಂಗ್ರಹ )
ಶಾಪಾದಪಿ ಶರಾದಪಿ
श्री परशुराम स्तोत्रम्
कराभ्यां परशुं चापं दधानं रेणुकात्मजं ।
जामदग्न्यं भजे रामं भार्गवं क्षत्रियान्तकं ॥१॥
नमामि भार्गवं रामं रेणुका चित्तनन्दनं ।
मोचितंबार्तिमुत्पातनाशनं क्षत्रनाशनम् ॥२॥
भयार्तस्वजनत्राणतत्परं धर्मतत्परम् ।
गतगर्वप्रियं शूरं जमदग्निसुतं मतम् ॥३॥
वशीकृतमहादेवं दृप्त भूप कुलान्तकम् ।
तेजस्विनं कार्तवीर्यनाशनं भवनाशनम् ॥४॥
परशुं दक्षिणे हस्ते वामे च दधतं धनुः ।
रम्यं भृगुकुलोत्तंसं घनश्यामं मनोहरम् ॥५॥
शुद्धं बुद्धं महाप्रज्ञापण्डितं रणपण्डितं ।
रामं श्रीदत्तकरुणाभाजनं विप्ररंजनम् ॥६॥
मार्गणाशोषिताभ्ध्यंशं पावनं चिरजीवनम् ।
य एतानि जपेन्द्रामनामानि स कृति भवेत् ॥७॥
इति श्री प. प. श्री वासुदेवानंदसरस्वतीविरचितं श्री परशुराम स्तोत्रं संपूर्णम्
#LORD_PARASHURAMA; #PARASHURAMA ; #PARASHURAMAJAYANTI
ಅಗ್ರತಶ್ಚತುರೋ ವೇದಾ: ಪೃಷ್ಠತ: ಸಶರಂ ಧನು: |
ಇದಂ ಬ್ರಾಹ್ಮಮಿದಂ ಕ್ಷಾತ್ತ್ರಂ ಶಾಪಾದಪಿ ಶರಾದಪಿ ||
Friday, April 24, 2020
Sunday, April 12, 2020
ಪ್ರಾರ್ಥನೆ
ರಂತಿದೇವನ ಪ್ರಾರ್ಥನೆ
ನ ಕಾಮಯೇಽಹಂ ಗತಿಮೀಶ್ವರಾತ್ಪರಾ-
ಮಷ್ಟರ್ದ್ಧಿಯುಕ್ತಾಮಪುನರ್ಭವಂ ವಾ ।
ಆರ್ತಿಂ ಪ್ರಪದ್ಯೇಽಖಿಲದೇಹಭಾಜಾ-
ಮನ್ತಃಸ್ಥಿತೋ ಯೇನ ಭವನ್ತ್ಯದುಃಖಾಃ ॥
***
ಕುಲಶೇಖರ ಅಳ್ವಾರರ ಮುಕುಂದಮಾಳ ಸ್ತೋತ್ರದಲ್ಲಿನ ಪ್ರಾರ್ಥನೆ ಇಂತಿದೆ :
ನಾಸ್ಥಾ ಧರ್ಮೇ ನ ವಾಸುನಿಚಯೇ ನೈವಾಕಾಮೋಪಭೋಗೇ।
ಯದ್ಯದ್ಭವ್ಯಮ್ ಭವತು ಭಗವನ್ ಪೂರ್ವಕರ್ಮ ನಿರೂಪಣಂ।
ಏತತ್ ಪ್ರಾರ್ಥ್ಯಂ ಮಮ ಬಹುಮತಂ ಜನ್ಮಜನ್ಮಾಂತರೇಪಿ ।
ತ್ವತ್ಪಾದಾಂಭೋರುಹ ಯುಗಗತಾ ನಿಶ್ಚಲಾ ಭಕ್ತಿರಸ್ತು ॥
ನನಗೆ ಧರ್ಮದ ಆಚರಣೆಯಿಂದ ದೊರಕುವ ಒಳ್ಳೆಯ ಜೀವನವಾಗಲಿ, ಧನಾಗಮವಾಗಲಿ, ಜೀವಿತದಲ್ಲಿನ ಭೋಗಗಳಾಗಲಿ ನಾನು ಬೇಡುವುದಿಲ್ಲ. ಪೂರ್ವ ಕರ್ಮಗಳ ಅನುಸಾರ ನಾನು ಏನು ಪಡೆಯಬೇಕೋ ಅದು ಸಲ್ಲುತ್ತದೆ. ಆದರೇ, ಒಂದನ್ನು ಮಾತ್ರ ನಾನು ಆ ಪರಮಾತ್ಮನ ಪದ ಕಮಲಗಳಲ್ಲಿ ಬೇಡುವೆ. ಜನ್ಮ ಜನ್ಮಾಂತರ , ಯುಗ ಯುಗ ಪರ್ಯಂತ ಆ ಕ್ರಷ್ಣ ಪರಮಾತ್ಮನಲ್ಲಿ ನಿಶ್ಚಲವಾದ ಭಕ್ತಿ ದೊರಕಲಿ ಎಂಬುದೊಂದೇ ಪ್ರಾರ್ಥನೆ.
Saturday, April 11, 2020
ವಾಕ್ಯಕೋವಿದ ಹನುಮಂತ
ಮಹಾಕವಿ ವಾಲ್ಮೀಕಿ ಮಹರ್ಷಿಗಳ ಕಾವ್ಯರಚನಾ ನೈಪುಣ್ಯ ಸರ್ವವಿದಿತವೇ ಆಗಿದೆ. ಮಹರ್ಷಿಗಳ ಋಷಿದರ್ಶನ ಹಾಗೂ ಕಾಣ್ಕೆಗಳು ಮಹಾಕಾವ್ಯದ ಉದ್ದಗಲಕ್ಕೂ ಶೋಭಿಸುತ್ತವೆ. ರಾಮಾಯಣದ ಪಾತ್ರಪ್ರಪಂಚವೂ ನಿತ್ಯನೂತನವಾಗಿವೆ. ಶ್ರೀಮದ್ರಾಮಾಯಣದಲ್ಲಿ ಪಾತ್ರ ಪರಿಚಯವನ್ನೇ ನೋಡೋಣ. ಸ್ವಾರಸ್ಯವೂ, ಔಚಿತ್ಯಪೂರ್ಣವೂ ಆಗಿರುವ ಪಾತ್ರಪರಿಚಯ ಕಾವ್ಯ ರೀತ್ಯ ಅನುಕರಣೀಯವಾಗಿದೆ. ಕಿಷ್ಕಿಂಧಾಕಾಂಡದಲ್ಲಿ ಆಂಜನೇಯ ಸ್ವಾಮಿಯ ಪರಿಚಯದ ಸನ್ನಿವೇಶವನ್ನೇ ಗಮನಿಸೋಣ.
ಕಿಷ್ಕಿಂಧಾಕಾಂಡದಲ್ಲಿ ಮೊದಲಿಗೆ ಆಂಜನೇಯ ಸ್ವಾಮಿಯ ಸಾಕ್ಷಾತ್ಕಾರ ವಾಲ್ಮೀಕಿ ರಾಮಾಯಣದಲ್ಲಾಗುತ್ತದೆ. ಶ್ರೀ ರಾಮ ಮತ್ತು ಲಕ್ಷ್ಮಣರು ಋಷ್ಯಮೂಕ ಪರ್ವತದ ಕಡೆಗೆ ಧಾವಿಸುತ್ತಿರುತ್ತಾರೆ. ಬೆಟ್ಟದ ಮೇಲಿನಿಂದ ನೋಡಿದ ಸುಗ್ರೀವ ಮುಂತಾದ ಕಪಿನಾಯಕರು ಅವರು ಯಾರೆಂಬುದು ಅರಿಯದೆ, ಮಹಾವೀರರಂತೆ ಕಾಣುವ ಈ ಇಬ್ಬರು ರಾಜಕುಮಾರರು ವಾಲಿಯ ಕಡೆಯ ಗೂಢಚಾರರೇನೋ ಎಂಬ ಭೀತಿಗೆ ಒಳಗಾಗುತ್ತಾರೆ. ಆಗ ಸುಗ್ರೀವನು ತನ್ನ ಸಚಿವನಾದ ಮಾರುತಿಯನ್ನು ಪರಿಚಯಿಸುತ್ತಾ ವಾಲ್ಮೀಕಿ ಮಹರ್ಷಿಗಳು ಹೀಗೆಂದಿದ್ದಾರೆ: "ಉವಾಚ ಹನುಮಾನ್ ವಾಕ್ಯಂ ಸುಗ್ರೀವಂ ವಾಕ್ಯಕೋವಿದಃ" (4.2.13). ಮೊದಲಬಾರಿಗೆ ಹನುಮಂತನನ್ನು ವಾಲ್ಮೀಕಿ ಮಹರ್ಷಿಗಳು ಪರಿಚಯಿಸುವಾಗ 'ವಾಕ್ಯಕೋವಿದಃ' ಎಂದಿದ್ದಾರೆ. ಹೌದು, ಮಾರುತಿಯು ವಾಕ್ಯಕೋವಿದನೇ, ನವ ವ್ಯಾಕರಣ ಪಂಡಿತನೇ!
ವಾಲ್ಮೀಕಿ ರಾಮಾಯಣದಲ್ಲಿ ಹನುಮಂತನು ಮೊದಲ ಬಾರಿಗೆ ನುಡಿವ ವಚನವೂ ಸಹ ಸ್ವಾರಸ್ಯಪೂರ್ಣವಾಗಿದೆ. ಮಾರುತಿಯು ಸುಗ್ರೀವನನ್ನು ಉದ್ದೇಶಿಸಿ ಹೀಗೆನ್ನುತ್ತಾನೆ: "ಸಂಭ್ರಮಸ್ತ್ಯಜ್ಯತಾಂ" -- "ಈ ಭ್ರಮೆಯನ್ನು ತ್ಯಜಿಸು". ಈ ಅಭಯವಚನವನ್ನು ಭಕ್ತಾಭಯಪ್ರದಾಯಕನಾದ ಮಾರುತಿಯು ಮೊದಲಿಗೆ ನುಡಿಯುತ್ತಾನೆ: "ಈ ರಾಜಕುಮಾರರು ವಾಲಿಯ ಕಡೆಯವರು ಎಂಬ ಭ್ರಮೆಯನ್ನು ತ್ಯಜಿಸು, ವಾನರ ವೀರನೇ!" ಎಂಬುದು ಇದರ ತಾತ್ಪರ್ಯ. ನಾವು ಸೂಕ್ಷ್ಮವಾಗಿ ಗಮನಿಸಿದರೆ ಶ್ರೀಮದ್ಭಗವದ್ಗೀತೆಯಲ್ಲಿ ಯೋಗೇಶ್ವರ ಶ್ರೀ ಕೃಷ್ಣನು ಮೊದಲು ನುಡಿಯುವುದು ಇದೇ ಮಾರ್ಮಿಕವಾದ ಮಾತನ್ನೇ -- "ಅಶೋಚ್ಯಾನ್ ಅನ್ವಶೋಚ್ಯಸ್ತ್ವಂ!" ಗೀತೆಯಲ್ಲಿಯೂ ಸಹ ಭಗವಂತನ ಮೊದಲ ನುಡಿ ಭ್ರಮೆಯನ್ನು, ಮೋಹವನ್ನು ತ್ಯಜಿಸುವುದರ ಕುರಿತಾಗಿ. ಹೀಗೆ ಔಚಿತ್ಯಪ್ರಜ್ಞೆಯನ್ನು ಸದಾಕಾಲ ಮೆರೆಸುವ ಹನುಮಂತ ವಾಕ್ಯಕೋವಿದ. ಎಷ್ಟೇ ಆದರೂ, "ಬುದ್ಧಿಮತಾಂ ವರಿಷ್ಠಂ" ಅಲ್ಲವೇ!
ಮಾರುತಿಯ ವಾಕ್ಯಚಮತ್ಕಾರ ಇನ್ನೂ ಬಹಳಷ್ಟು ಸನ್ನಿವೇಶಗಳಲ್ಲಿ ಅಡಕವಾಗಿವೆ. ಲಂಕೆಯಲ್ಲಿ ಸೀತಾಮಾತೆಯನ್ನು ಕಂಡು ಮತ್ತೆ ಕಿಷ್ಕಿಂಧೆಗೆ ಹಿಂದಿರುಗಿ ಕುಶಲವಾರ್ತೆಯನ್ನು ತಿಳಿಸುವ ಸಂದರ್ಭ. ಆಂಜನೇಯನು "ದೃಷ್ಟಾ ಸೀತಾ" ಎಂದು ನುಡಿಯುತ್ತಾನೆ. ಅದೇ ನುಡಿಯನ್ನು "ಸೀತಾ ದೃಷ್ಟಾ" ಎಂದು ಸಹ ಹೇಳಬಹುದಿತ್ತು. ಆದರೆ ತನ್ನ ಸ್ವಾಮಿ ಶ್ರೀರಾಮನಿಗೆ "ದೃಷ್ಟಾ" - "ಕಂಡೆನು" ಎಂಬ ಮಾತು ಕೇಳಿದ ಕೂಡಲೇ ಶಾಂತಿ ಸಮಾಧಾನ ದೊರೆಯುವುದು ಎಂದು ತಿಳಿದು, ಒಂದು ಕ್ಷಣವೂ ವ್ಯಯಿಸದೆ ಮೊದಲು "ದೃಷ್ಟಾ" ಎಂದು ನುಡಿಯುತ್ತಾನೆ ವಾಕ್ಯಕೋವಿದ ಆಂಜನೇಯ. "ಸೀತಾ ದೃಷ್ಟಾ" ಎಂದಿದ್ದರೆ, ಶ್ರೀರಾಮನು "ಸೀತೆಯು ಕಂಡಳೋ, ಕಾಣಲಿಲ್ಲವೋ?" ಎಂಬ ತಲ್ಲಣಕ್ಕೆ ಕ್ಷಣಕಾಲ ತುತ್ತಾಗಬಾರದು ಎಂದು ಯೋಚಿಸಿ "ದೃಷ್ಟಾ ಸೀತಾ" ಎಂದು ಘೋಷಿಸುತ್ತಾನೆ ಈ ವಾಕ್ಯಕೋವಿದ, ಮಹಾ ರಾಮಭಕ್ತ ಹಾಗೂ ಸಮಯ ಸ್ಫೂರ್ತಿಯ ನಿಧಿ ಮಾರುತಿರಾಯ.
ಯುದ್ಧಕಾಂಡದಲ್ಲಿ ವಿಭೀಷಣನು ಶ್ರೀರಾಮನಲ್ಲಿ ಶರಣಾಗತಿಯನ್ನು ಕೋರಿ ಬಂದಾಗ ವಾನರವೀರರೆಲ್ಲ ಶ್ರೀರಾಮನೊಂದಿಗೆ ಸಮಾಲೋಚನೆ ನಡೆಸುತ್ತಾರೆ. ಆಗ ವಾಲ್ಮೀಕಿ ಮಹರ್ಷಿಯು ಹನುಮಂತನನ್ನು ಕುರಿತು ನುಡಿಯುವ ಶ್ಲೋಕ ಮಾರುತಿಯ ಗುಣಕ್ಕೆ ಹಿಡಿದ ಕೈಗನ್ನಡಿ.
"ಅಥ ಸಂಸ್ಕಾರಂ ಸಂಪನ್ನೋ ಹನುಮಾನ್ ಸಚಿವೋತ್ತಮಃ ।
ಉವಾಚ ವಚನಂ ಸ ಲಕ್ಷಣಂ ಅರ್ಥವಾನ್ಮಧುರಂ ಲಘು" ।। (೬. ೧೭. ೫೦)
ಸಂಸ್ಕಾರಯುಕ್ತ ಸಚಿವೋತ್ತಮನಾದ ಹನುಮಂತನ ವಚನವು ಸದಾಕಾಲ ಅರ್ಥವತ್ತಾಗಿ, ಮಧುರವಾಗಿ ಹಾಗೂ ಲಘುವಾಗುರುತ್ತವೆ. ನಮ್ಮ ಪಾಲಿಗೆ ಇವೆಲ್ಲವೂ ಅನುಕರಣೀಯ ಗುಣಗಳೇ! ಮಾತುಗಳು ಸದಾಕಾಲ ಅರ್ಥಗರ್ಭಿತವೂ, ಲಘುವು, ಮಧುರವೂ ಆಗಿರಬೇಕು - ಶ್ರೀರಾಮದೂತ ಹನುಮಂತನ ಹಾಗೆ.
।। ಜೈ ಶ್ರೀರಾಮ ।। ।। ಜೈ ಬಜರಂಗ ಬಲಿ।।
#Ramayana ; #MotivationQuotes
ಕಿಷ್ಕಿಂಧಾಕಾಂಡದಲ್ಲಿ ಮೊದಲಿಗೆ ಆಂಜನೇಯ ಸ್ವಾಮಿಯ ಸಾಕ್ಷಾತ್ಕಾರ ವಾಲ್ಮೀಕಿ ರಾಮಾಯಣದಲ್ಲಾಗುತ್ತದೆ. ಶ್ರೀ ರಾಮ ಮತ್ತು ಲಕ್ಷ್ಮಣರು ಋಷ್ಯಮೂಕ ಪರ್ವತದ ಕಡೆಗೆ ಧಾವಿಸುತ್ತಿರುತ್ತಾರೆ. ಬೆಟ್ಟದ ಮೇಲಿನಿಂದ ನೋಡಿದ ಸುಗ್ರೀವ ಮುಂತಾದ ಕಪಿನಾಯಕರು ಅವರು ಯಾರೆಂಬುದು ಅರಿಯದೆ, ಮಹಾವೀರರಂತೆ ಕಾಣುವ ಈ ಇಬ್ಬರು ರಾಜಕುಮಾರರು ವಾಲಿಯ ಕಡೆಯ ಗೂಢಚಾರರೇನೋ ಎಂಬ ಭೀತಿಗೆ ಒಳಗಾಗುತ್ತಾರೆ. ಆಗ ಸುಗ್ರೀವನು ತನ್ನ ಸಚಿವನಾದ ಮಾರುತಿಯನ್ನು ಪರಿಚಯಿಸುತ್ತಾ ವಾಲ್ಮೀಕಿ ಮಹರ್ಷಿಗಳು ಹೀಗೆಂದಿದ್ದಾರೆ: "ಉವಾಚ ಹನುಮಾನ್ ವಾಕ್ಯಂ ಸುಗ್ರೀವಂ ವಾಕ್ಯಕೋವಿದಃ" (4.2.13). ಮೊದಲಬಾರಿಗೆ ಹನುಮಂತನನ್ನು ವಾಲ್ಮೀಕಿ ಮಹರ್ಷಿಗಳು ಪರಿಚಯಿಸುವಾಗ 'ವಾಕ್ಯಕೋವಿದಃ' ಎಂದಿದ್ದಾರೆ. ಹೌದು, ಮಾರುತಿಯು ವಾಕ್ಯಕೋವಿದನೇ, ನವ ವ್ಯಾಕರಣ ಪಂಡಿತನೇ!
ವಾಲ್ಮೀಕಿ ರಾಮಾಯಣದಲ್ಲಿ ಹನುಮಂತನು ಮೊದಲ ಬಾರಿಗೆ ನುಡಿವ ವಚನವೂ ಸಹ ಸ್ವಾರಸ್ಯಪೂರ್ಣವಾಗಿದೆ. ಮಾರುತಿಯು ಸುಗ್ರೀವನನ್ನು ಉದ್ದೇಶಿಸಿ ಹೀಗೆನ್ನುತ್ತಾನೆ: "ಸಂಭ್ರಮಸ್ತ್ಯಜ್ಯತಾಂ" -- "ಈ ಭ್ರಮೆಯನ್ನು ತ್ಯಜಿಸು". ಈ ಅಭಯವಚನವನ್ನು ಭಕ್ತಾಭಯಪ್ರದಾಯಕನಾದ ಮಾರುತಿಯು ಮೊದಲಿಗೆ ನುಡಿಯುತ್ತಾನೆ: "ಈ ರಾಜಕುಮಾರರು ವಾಲಿಯ ಕಡೆಯವರು ಎಂಬ ಭ್ರಮೆಯನ್ನು ತ್ಯಜಿಸು, ವಾನರ ವೀರನೇ!" ಎಂಬುದು ಇದರ ತಾತ್ಪರ್ಯ. ನಾವು ಸೂಕ್ಷ್ಮವಾಗಿ ಗಮನಿಸಿದರೆ ಶ್ರೀಮದ್ಭಗವದ್ಗೀತೆಯಲ್ಲಿ ಯೋಗೇಶ್ವರ ಶ್ರೀ ಕೃಷ್ಣನು ಮೊದಲು ನುಡಿಯುವುದು ಇದೇ ಮಾರ್ಮಿಕವಾದ ಮಾತನ್ನೇ -- "ಅಶೋಚ್ಯಾನ್ ಅನ್ವಶೋಚ್ಯಸ್ತ್ವಂ!" ಗೀತೆಯಲ್ಲಿಯೂ ಸಹ ಭಗವಂತನ ಮೊದಲ ನುಡಿ ಭ್ರಮೆಯನ್ನು, ಮೋಹವನ್ನು ತ್ಯಜಿಸುವುದರ ಕುರಿತಾಗಿ. ಹೀಗೆ ಔಚಿತ್ಯಪ್ರಜ್ಞೆಯನ್ನು ಸದಾಕಾಲ ಮೆರೆಸುವ ಹನುಮಂತ ವಾಕ್ಯಕೋವಿದ. ಎಷ್ಟೇ ಆದರೂ, "ಬುದ್ಧಿಮತಾಂ ವರಿಷ್ಠಂ" ಅಲ್ಲವೇ!
ಮಾರುತಿಯ ವಾಕ್ಯಚಮತ್ಕಾರ ಇನ್ನೂ ಬಹಳಷ್ಟು ಸನ್ನಿವೇಶಗಳಲ್ಲಿ ಅಡಕವಾಗಿವೆ. ಲಂಕೆಯಲ್ಲಿ ಸೀತಾಮಾತೆಯನ್ನು ಕಂಡು ಮತ್ತೆ ಕಿಷ್ಕಿಂಧೆಗೆ ಹಿಂದಿರುಗಿ ಕುಶಲವಾರ್ತೆಯನ್ನು ತಿಳಿಸುವ ಸಂದರ್ಭ. ಆಂಜನೇಯನು "ದೃಷ್ಟಾ ಸೀತಾ" ಎಂದು ನುಡಿಯುತ್ತಾನೆ. ಅದೇ ನುಡಿಯನ್ನು "ಸೀತಾ ದೃಷ್ಟಾ" ಎಂದು ಸಹ ಹೇಳಬಹುದಿತ್ತು. ಆದರೆ ತನ್ನ ಸ್ವಾಮಿ ಶ್ರೀರಾಮನಿಗೆ "ದೃಷ್ಟಾ" - "ಕಂಡೆನು" ಎಂಬ ಮಾತು ಕೇಳಿದ ಕೂಡಲೇ ಶಾಂತಿ ಸಮಾಧಾನ ದೊರೆಯುವುದು ಎಂದು ತಿಳಿದು, ಒಂದು ಕ್ಷಣವೂ ವ್ಯಯಿಸದೆ ಮೊದಲು "ದೃಷ್ಟಾ" ಎಂದು ನುಡಿಯುತ್ತಾನೆ ವಾಕ್ಯಕೋವಿದ ಆಂಜನೇಯ. "ಸೀತಾ ದೃಷ್ಟಾ" ಎಂದಿದ್ದರೆ, ಶ್ರೀರಾಮನು "ಸೀತೆಯು ಕಂಡಳೋ, ಕಾಣಲಿಲ್ಲವೋ?" ಎಂಬ ತಲ್ಲಣಕ್ಕೆ ಕ್ಷಣಕಾಲ ತುತ್ತಾಗಬಾರದು ಎಂದು ಯೋಚಿಸಿ "ದೃಷ್ಟಾ ಸೀತಾ" ಎಂದು ಘೋಷಿಸುತ್ತಾನೆ ಈ ವಾಕ್ಯಕೋವಿದ, ಮಹಾ ರಾಮಭಕ್ತ ಹಾಗೂ ಸಮಯ ಸ್ಫೂರ್ತಿಯ ನಿಧಿ ಮಾರುತಿರಾಯ.
ಯುದ್ಧಕಾಂಡದಲ್ಲಿ ವಿಭೀಷಣನು ಶ್ರೀರಾಮನಲ್ಲಿ ಶರಣಾಗತಿಯನ್ನು ಕೋರಿ ಬಂದಾಗ ವಾನರವೀರರೆಲ್ಲ ಶ್ರೀರಾಮನೊಂದಿಗೆ ಸಮಾಲೋಚನೆ ನಡೆಸುತ್ತಾರೆ. ಆಗ ವಾಲ್ಮೀಕಿ ಮಹರ್ಷಿಯು ಹನುಮಂತನನ್ನು ಕುರಿತು ನುಡಿಯುವ ಶ್ಲೋಕ ಮಾರುತಿಯ ಗುಣಕ್ಕೆ ಹಿಡಿದ ಕೈಗನ್ನಡಿ.
"ಅಥ ಸಂಸ್ಕಾರಂ ಸಂಪನ್ನೋ ಹನುಮಾನ್ ಸಚಿವೋತ್ತಮಃ ।
ಉವಾಚ ವಚನಂ ಸ ಲಕ್ಷಣಂ ಅರ್ಥವಾನ್ಮಧುರಂ ಲಘು" ।। (೬. ೧೭. ೫೦)
ಸಂಸ್ಕಾರಯುಕ್ತ ಸಚಿವೋತ್ತಮನಾದ ಹನುಮಂತನ ವಚನವು ಸದಾಕಾಲ ಅರ್ಥವತ್ತಾಗಿ, ಮಧುರವಾಗಿ ಹಾಗೂ ಲಘುವಾಗುರುತ್ತವೆ. ನಮ್ಮ ಪಾಲಿಗೆ ಇವೆಲ್ಲವೂ ಅನುಕರಣೀಯ ಗುಣಗಳೇ! ಮಾತುಗಳು ಸದಾಕಾಲ ಅರ್ಥಗರ್ಭಿತವೂ, ಲಘುವು, ಮಧುರವೂ ಆಗಿರಬೇಕು - ಶ್ರೀರಾಮದೂತ ಹನುಮಂತನ ಹಾಗೆ.
।। ಜೈ ಶ್ರೀರಾಮ ।। ।। ಜೈ ಬಜರಂಗ ಬಲಿ।।
#Ramayana ; #MotivationQuotes
Monday, March 23, 2020
ಕಿಮದ್ಯ ಸುಕೃತಂ ಕೃತಂ
ಪ್ರತ್ಯಹಂ ಚಿಂತಯೇತ್ ಪ್ರಾಜ್ಞಃ ಕಿಮದ್ಯ ಸುಕೃತಂ ಕೃತಂ ।
ಆಯುಷಃ ಖಂಡಮಾದಾಯ ರವಿ ರಸ್ತಂಗಮಿಷ್ಯತಿ ।।
ಪ್ರಾಜ್ಞನಾದವನು ಪ್ರತಿದಿನವೂ ತಾನು ಏನು ಸುಕೃತವನ್ನು ಮಾಡಿದಾನೆಂಬುದನ್ನು ಪರಾಮರ್ಶಿಸಬೇಕು. ಪ್ರತಿದಿನವೂ ಸೂರ್ಯನು ಮುಳುಗವಾಗ ಆಯುಷ್ಯ ವ್ಯಯವಾಗುವುದನ್ನು ಮಾರ್ಮಿಕವಾಗಿ ಸೂಚಿಸುತ್ತಿದ್ದಾನೆ.
#Motivational_Subhashita; #Motivation
ಆಯುಷಃ ಖಂಡಮಾದಾಯ ರವಿ ರಸ್ತಂಗಮಿಷ್ಯತಿ ।।
ಪ್ರಾಜ್ಞನಾದವನು ಪ್ರತಿದಿನವೂ ತಾನು ಏನು ಸುಕೃತವನ್ನು ಮಾಡಿದಾನೆಂಬುದನ್ನು ಪರಾಮರ್ಶಿಸಬೇಕು. ಪ್ರತಿದಿನವೂ ಸೂರ್ಯನು ಮುಳುಗವಾಗ ಆಯುಷ್ಯ ವ್ಯಯವಾಗುವುದನ್ನು ಮಾರ್ಮಿಕವಾಗಿ ಸೂಚಿಸುತ್ತಿದ್ದಾನೆ.
#Motivational_Subhashita; #Motivation
Friday, March 13, 2020
सङ्गीतरत्नाकरः
चैतन्यं सर्वभूतानां विवृतं जगदात्मना।
नादब्रह्म तदानन्दमद्वितीयमुपास्महे॥
नादोपासनया देवा ब्रह्मविष्णुमहेश्वराः।
भवन्त्युपासिता नूनं यस्मादेते तदात्मकाः॥
(सङ्गीतरत्नाकरः १.३.१–२)
नादब्रह्म तदानन्दमद्वितीयमुपास्महे॥
नादोपासनया देवा ब्रह्मविष्णुमहेश्वराः।
भवन्त्युपासिता नूनं यस्मादेते तदात्मकाः॥
(सङ्गीतरत्नाकरः १.३.१–२)
Sunday, February 09, 2020
ಮೈನಾಕ ಇವ ಮಾರ್ದವಮ್
ನಿಷ್ಣಾತೊsಪಿ ಚ ವೇದಾಂತೇ ಸಾಧುತ್ವಂ ನೈತಿ ದುರ್ಜನಃ |
ಚಿರಂ ಜಲನಿಧೌ ಮಗ್ನಃ ಮೈನಾಕ ಇವ ಮಾರ್ದವಮ್ ||
ಮೈನಾಕ ಪರ್ವತವು ದೀರ್ಘಕಾಲ ಸಮುದ್ರದಲ್ಲಿ ಮುಳುಗಿದ್ದರೂ ಹೇಗೆ ಮೆತ್ತಗಾಗುವುದಿಲ್ಲವೋ,
ಹಾಗೆಯೇ,
ಜನ್ಮತಃ ಕೆಟ್ಟ ಸ್ವಭಾವದವನು ಅಕಸ್ಮಾತ್ ವೇದಾಂತ ಶಾಸ್ತ್ರಗಳಲ್ಲಿ ನಿಪುಣನಾದರೂ ಸಹ,
ಅವನಲ್ಲಿದ್ದ ಕೆಟ್ಟ ಗುಣ ದೂರಾಗಿ ಒಳ್ಳೆಯವನಾಗುವ ಸಂಭವ ಅತಿ ಕಡಿಮೆ.
#Vedanta
ಚಿರಂ ಜಲನಿಧೌ ಮಗ್ನಃ ಮೈನಾಕ ಇವ ಮಾರ್ದವಮ್ ||
ಮೈನಾಕ ಪರ್ವತವು ದೀರ್ಘಕಾಲ ಸಮುದ್ರದಲ್ಲಿ ಮುಳುಗಿದ್ದರೂ ಹೇಗೆ ಮೆತ್ತಗಾಗುವುದಿಲ್ಲವೋ,
ಹಾಗೆಯೇ,
ಜನ್ಮತಃ ಕೆಟ್ಟ ಸ್ವಭಾವದವನು ಅಕಸ್ಮಾತ್ ವೇದಾಂತ ಶಾಸ್ತ್ರಗಳಲ್ಲಿ ನಿಪುಣನಾದರೂ ಸಹ,
ಅವನಲ್ಲಿದ್ದ ಕೆಟ್ಟ ಗುಣ ದೂರಾಗಿ ಒಳ್ಳೆಯವನಾಗುವ ಸಂಭವ ಅತಿ ಕಡಿಮೆ.
#Vedanta
ಸಂತೋಷಂ ಜನಯೇತ್ ಪ್ರಾಜ್ಞಃ
ಸಂತೋಷಂ ಜನಯೇತ್ ಪ್ರಾಜ್ಞಃ
ತದೇವ ಈಶ್ವರಪೂಜನಮ್|
ಪ್ರಾಜ್ಞರಾದವರು ಇತರರಿಗೆ ಸಂತೋಷವುಂಟಾಗುವಂತೆ ಮಾಡತಕ್ಕದ್ದು, ಅದೇ ಈಶ್ವರಪೂಜೆ.
ತದೇವ ಈಶ್ವರಪೂಜನಮ್|
ಪ್ರಾಜ್ಞರಾದವರು ಇತರರಿಗೆ ಸಂತೋಷವುಂಟಾಗುವಂತೆ ಮಾಡತಕ್ಕದ್ದು, ಅದೇ ಈಶ್ವರಪೂಜೆ.
ತಂಡುಲಾಸ್ತತ್ರ ಕಾರಣಮ್
ಅಕಾರಣಂ ವ್ಯಾಕರಣಂ ತಂತ್ರೀಶಬ್ದೋsಪ್ಯಕಾರಣಂ |
ಅಕಾರಣಂ ತ್ರಯೋ ವೇದಾಃ ತಂಡುಲಾಸ್ತತ್ರ ಕಾರಣಮ್ ||
(ಜಗತ್ತಿನ ವ್ಯವಹಾರವು ನಡೆಯುವುದಕ್ಕೆ) ವ್ಯಾಕರಣ ಶಾಸ್ತ್ರವು ಕಾರಣವಲ್ಲ. ವೀಣೆಯ ನಾದವೂ ಕಾರಣವಲ್ಲ. ಮೂರು ವೇದಗಳೂ ಕಾರಣವಲ್ಲ. ಅದಕ್ಕೆ ಕಾರಣವಾದದ್ದು ಅಕ್ಕಿ(ಅನ್ನ)!
ಜಗತ್ತಿನ ವ್ಯವಹಾರವು ನಡೆಯುತ್ತಿರುವುದು ಹೊಟ್ಟೆಯ ದೆಸೆಯಿಂದ. ಹೊಟ್ಟಬಟ್ಟೆಗಳ ಕಾರಣದಿಂದಾಗಿ ಅದ್ಭುತವಾದ ಜಗದ್ಯಂತ್ರವು ನಡೆಯುತ್ತಿದೆ. ಶಾಸ್ತ್ರ, ಸಂಗೀತ, ಪರಮಾರ್ಥ ವಿಚಾರಗಳೆಲ್ಲವೂ ಹೊಟ್ಟೆ ತುಂಬಿದ ಮೇಲೆಯೇ!
ಅಕಾರಣಂ ತ್ರಯೋ ವೇದಾಃ ತಂಡುಲಾಸ್ತತ್ರ ಕಾರಣಮ್ ||
(ಜಗತ್ತಿನ ವ್ಯವಹಾರವು ನಡೆಯುವುದಕ್ಕೆ) ವ್ಯಾಕರಣ ಶಾಸ್ತ್ರವು ಕಾರಣವಲ್ಲ. ವೀಣೆಯ ನಾದವೂ ಕಾರಣವಲ್ಲ. ಮೂರು ವೇದಗಳೂ ಕಾರಣವಲ್ಲ. ಅದಕ್ಕೆ ಕಾರಣವಾದದ್ದು ಅಕ್ಕಿ(ಅನ್ನ)!
ಜಗತ್ತಿನ ವ್ಯವಹಾರವು ನಡೆಯುತ್ತಿರುವುದು ಹೊಟ್ಟೆಯ ದೆಸೆಯಿಂದ. ಹೊಟ್ಟಬಟ್ಟೆಗಳ ಕಾರಣದಿಂದಾಗಿ ಅದ್ಭುತವಾದ ಜಗದ್ಯಂತ್ರವು ನಡೆಯುತ್ತಿದೆ. ಶಾಸ್ತ್ರ, ಸಂಗೀತ, ಪರಮಾರ್ಥ ವಿಚಾರಗಳೆಲ್ಲವೂ ಹೊಟ್ಟೆ ತುಂಬಿದ ಮೇಲೆಯೇ!
Thursday, January 30, 2020
श्रीवेङ्कटेश सुप्रभातम्
॥ श्रीः ॥
॥ अथ श्रीवेङ्कटेशसुप्रभातम् ॥
कौसल्या सुप्रजा राम ! पूर्वा सन्ध्या प्रवर्तते ।
उत्तिष्ठ नरशार्दूल कर्तव्यम् दैवमाह्निकम् ॥ १ ॥
उत्तिष्ठोत्तिष्ठ गोविन्द उत्तिष्ठ गरुडध्वज ।
उत्तिष्ठ कमलाकान्त त्रैलोक्यम् मङ्गलम् कुरु ॥ २ ॥
मातस्समस्तजगताम् मधुकैटभारेः
वक्षोविहारिणि मनोहरदिव्यमूर्ते ।
श्रीस्वामिनि श्रितजन-प्रियदानशीले
श्रीवेङ्कटेशदयिते तव सुप्रभातम् ॥ ३ ॥
तव सुप्रभातमरविन्दलोचने
भवतु प्रसन्न-मुखचन्द्र-मण्डले ।
विधिशङ्करेन्द्र-वनिताभिरर्चिते
वृषशैलनाथदयिते दयानिधे ॥ ४ ॥
अत्र्यादिसप्तऋषयस्समुपास्य सन्ध्याम्
आकाशसिन्धुकमलानि मनोहराणि ।
आदाय पादयुगमर्चयितुम् प्रपन्नाः
शेषाद्रिशेखरविभो तव सुप्रभातम् ॥ ५ ॥
पञ्चाननाब्जभव-षण्मुखवासवाद्याः
त्रैविक्रमादिचरितम् विबुधाः स्तुवन्ति ।
भाषापतिः पठति वासरशुद्धिमारात्
शेषाद्रिशेखरविभो तव सुप्रभातम् ॥ ६ ॥
ईषत्प्रफुल्ल-सरसीरुह-नारिकेल
-पूगद्रुमादि-सुमनोहर-पालिकानाम् ।
आवाति मन्दमनिलः सह दिव्यगन्धैः
शेषाद्रिशेखरविभो तव सुप्रभातम् ॥ ७ ॥
उन्मील्य नेत्रयुगमुत्तम-पञ्जरस्थाः
पात्रावशिष्ट-कदलीफल-पायसानि ।
भुक्त्वा सलीलमथ केलिशुकाः पठन्ति
शेषाद्रिशेखरविभो तव सुप्रभातम् ॥ ८ ॥
तन्त्रीप्रकर्षमधुरस्वनया विपञ्च्या
गायत्यनन्तचरितम् तव नारदोऽपि ।
भाषासमग्रमसकृत्करचारुरम्यम्
शेषाद्रिशेखरविभो तव सुप्रभातम् ॥ ९ ॥
भृङ्गावली च मकरन्द-रसानुविद्ध
-झङ्कारगीत-निनदैः सह सेवनाय ।
निर्यात्युपान्त-सरसी-कमलोदरेभ्यः
शेषाद्रिशेखरविभो तव सुप्रभातम् ॥ १० ॥
योषागणेन वरदध्निविमथ्यमाने
घोषालयेषु दधिमन्थनतीव्रघोषाः ।
रोषात्कलिम् विदधते ककुभश्च कुम्भाः
शेषाद्रिशेखरविभो तव सुप्रभातम् ॥ ११ ॥
पद्मेशमित्रशतपत्र-गतालिवर्गाः हर्तुम्
श्रियम् कुवलयस्य निजाङ्गलक्ष्म्या ।
भेरीनिनादमिव बिभ्रति तीव्रनादम्
शेषाद्रिशेखरविभो तव सुप्रभातम् ॥ १२ ॥
श्रीमन्नभीष्ट-वरदाखिललोक-बन्धो
श्रीश्रीनिवास-जगदेकदयैकसिन्धो ।
श्रीदेवतागृहभुजान्तर-दिव्यमूर्ते
श्रीवेङ्कटाचलपते तव सुप्रभातम् ॥ १३ ॥
श्रीस्वामिपुष्करिणिकाप्लवनिर्मलाङ्गाः
श्रेयोऽर्थिनो हर-विरिञ्चि-सनन्दनाद्याः ।
द्वारे वसन्ति वरवेत्र-हतोत्तमाङ्गाः
श्रीवेङ्कटाचलपते तव सुप्रभातम् ॥ १४ ॥
श्रीशेषशैल-गरुडाचल-वेङ्कटाद्रि
-नारायणाद्रि-वृषभाद्रि-वृषाद्रि-मुख्याम् ।
आख्याम् त्वदीय वसतेरनिशम् वदन्ति
श्रीवेङ्कटाचलपते तव सुप्रभातम् ॥ १५ ॥
सेवापराः शिवसुरेश-कृशानुधर्म
-रक्षोम्बुनाथ-पवमान-धनादिनाथाः ।
बद्धाञ्जलि-प्रविलसन्निज-शीर्षदेशाः
श्रीवेङ्कटाचलपते तव सुप्रभातम् ॥ १६ ॥
धाटीषु ते विहगराज-मृगाधिराज
-नागाधिराज-गजराज-हयाधिराजाः ।
स्वस्वाधिकार-महिमाधिकमर्थयन्ते
श्रीवेङ्कटाचलपते तव सुप्रभातम् ॥ १७ ॥
सूर्येन्दुभौम-बुधवाक्पति-काव्यसौरि
-स्वर्भानुकेतुदिविषत्परिषत्प्रधानाः ।
त्वद्दासदासचरमावधि-दासदासाः
श्रीवेङ्कटाचलपते तव सुप्रभातम् ॥ १८ ॥
त्वत्पाद-धूलिभरित-स्फुरितोत्तमाङ्गाः
स्वर्गापवर्ग-निरपेक्ष-निजान्तरङ्गाः ।
कल्पागमाकलनयाकुलताम् लभन्ते
श्रीवेङ्कटाचलपते तव सुप्रभातम् ॥ १९ ॥
त्वद्गोपुराग्रशिखराणि निरीक्षमाणाः
स्वर्गापवर्गपदवीम् परमाम् श्रयन्तः ।
मर्त्या मनुष्यभुवने मतिमाश्रयन्ते
श्रीवेङ्कटाचलपते तव सुप्रभातम् ॥ २० ॥
श्रीभूमिनायक दयादिगुणामृताब्धे
देवाधिदेव जगदेकशरण्यमूर्ते ।
श्रीमन्ननन्त गरुडादिभिरर्चिताङ्घ्रे
श्रीवेङ्कटाचलपते तव सुप्रभातम् ॥ २१ ॥
श्रीपद्मनाभ पुरुषोत्तम वासुदेव
वैकुण्ठ माधव जनार्दन चक्रपाणे ।
श्रीवत्सचिह्न शरणागतपारिजात
श्रीवेङ्कटाचलपते तव सुप्रभातम् ॥ २२ ॥
कन्दर्पदर्प हरसुन्दर दिव्यमूर्ते
कान्ताकुचाम्बुरुह कुट्मल लोलदृष्टे ।
कल्याणनिर्मलगुणाकर दिव्यकीर्ते
श्रीवेङ्कटाचलपते तव सुप्रभातम् ॥ २३ ॥
मीनाकृते कमठ कोल नृसिंह वर्णिन्
स्वामिन् परश्वथतपोधन रामचन्द्र ।
शेषांशराम यदुनन्दन कल्किरूप
श्रीवेङ्कटाचलपते तव सुप्रभातम् ॥ २४ ॥
एला लवङ्ग घनसार सुगन्धि तीर्थम्
दिव्यम् वियत्सरिति हेमघटेषु पूर्णम् ।
धृत्वाऽऽद्य वैदिक शिखामणयः प्रहृष्टाः
तिष्ठन्ति वेङ्कटपते तव सुप्रभातम् ॥ २५ ॥
भास्वानुदेति विकचानि सरोरुहाणि
संपूरयन्ति निनदैः ककुभो विहङ्गाः ।
श्रीवैष्णवास्सततमर्थित मङ्गलास्ते
धामाऽऽश्रयन्ति तव वेङ्कट सुप्रभातम् ॥ २६ ॥
ब्रह्मादयः सुरवरास्समहर्षयस्ते
सन्तस्सनन्दन मुखास्त्वथ योगिवर्याः ।
धामान्तिके तव हि मङ्गलवस्तु हस्ताः
श्रीवेङ्कटाचलपते तव सुप्रभातम् ॥ २७ ॥
लक्ष्मीनिवास निरवद्यगुणैकसिन्धो
संसारसागर समुत्तरणैकसेतो ।
वेदान्तवेद्यनिजवैभव भक्तभोग्य
श्रीवेङ्कटाचलपते तव सुप्रभातम् ॥ २८ ॥
इत्थम् वृषाचलपतेरिह सुप्रभातम्
ये मानवाः प्रतिदिनम् पठितुम् प्रवृत्ताः ।
तेषाम् प्रभातसमये स्मृतिरङ्गभाजाम्
प्रज्ञाम् परार्थसुलभाम् परमाम् प्रसूते ॥ २९ ॥
॥ इति श्रीवेङ्कटेश सुप्रभातम् ॥
॥ अथ श्रीवेङ्कटेशसुप्रभातम् ॥
कौसल्या सुप्रजा राम ! पूर्वा सन्ध्या प्रवर्तते ।
उत्तिष्ठ नरशार्दूल कर्तव्यम् दैवमाह्निकम् ॥ १ ॥
उत्तिष्ठोत्तिष्ठ गोविन्द उत्तिष्ठ गरुडध्वज ।
उत्तिष्ठ कमलाकान्त त्रैलोक्यम् मङ्गलम् कुरु ॥ २ ॥
मातस्समस्तजगताम् मधुकैटभारेः
वक्षोविहारिणि मनोहरदिव्यमूर्ते ।
श्रीस्वामिनि श्रितजन-प्रियदानशीले
श्रीवेङ्कटेशदयिते तव सुप्रभातम् ॥ ३ ॥
तव सुप्रभातमरविन्दलोचने
भवतु प्रसन्न-मुखचन्द्र-मण्डले ।
विधिशङ्करेन्द्र-वनिताभिरर्चिते
वृषशैलनाथदयिते दयानिधे ॥ ४ ॥
अत्र्यादिसप्तऋषयस्समुपास्य सन्ध्याम्
आकाशसिन्धुकमलानि मनोहराणि ।
आदाय पादयुगमर्चयितुम् प्रपन्नाः
शेषाद्रिशेखरविभो तव सुप्रभातम् ॥ ५ ॥
पञ्चाननाब्जभव-षण्मुखवासवाद्याः
त्रैविक्रमादिचरितम् विबुधाः स्तुवन्ति ।
भाषापतिः पठति वासरशुद्धिमारात्
शेषाद्रिशेखरविभो तव सुप्रभातम् ॥ ६ ॥
ईषत्प्रफुल्ल-सरसीरुह-नारिकेल
-पूगद्रुमादि-सुमनोहर-पालिकानाम् ।
आवाति मन्दमनिलः सह दिव्यगन्धैः
शेषाद्रिशेखरविभो तव सुप्रभातम् ॥ ७ ॥
उन्मील्य नेत्रयुगमुत्तम-पञ्जरस्थाः
पात्रावशिष्ट-कदलीफल-पायसानि ।
भुक्त्वा सलीलमथ केलिशुकाः पठन्ति
शेषाद्रिशेखरविभो तव सुप्रभातम् ॥ ८ ॥
तन्त्रीप्रकर्षमधुरस्वनया विपञ्च्या
गायत्यनन्तचरितम् तव नारदोऽपि ।
भाषासमग्रमसकृत्करचारुरम्यम्
शेषाद्रिशेखरविभो तव सुप्रभातम् ॥ ९ ॥
भृङ्गावली च मकरन्द-रसानुविद्ध
-झङ्कारगीत-निनदैः सह सेवनाय ।
निर्यात्युपान्त-सरसी-कमलोदरेभ्यः
शेषाद्रिशेखरविभो तव सुप्रभातम् ॥ १० ॥
योषागणेन वरदध्निविमथ्यमाने
घोषालयेषु दधिमन्थनतीव्रघोषाः ।
रोषात्कलिम् विदधते ककुभश्च कुम्भाः
शेषाद्रिशेखरविभो तव सुप्रभातम् ॥ ११ ॥
पद्मेशमित्रशतपत्र-गतालिवर्गाः हर्तुम्
श्रियम् कुवलयस्य निजाङ्गलक्ष्म्या ।
भेरीनिनादमिव बिभ्रति तीव्रनादम्
शेषाद्रिशेखरविभो तव सुप्रभातम् ॥ १२ ॥
श्रीमन्नभीष्ट-वरदाखिललोक-बन्धो
श्रीश्रीनिवास-जगदेकदयैकसिन्धो ।
श्रीदेवतागृहभुजान्तर-दिव्यमूर्ते
श्रीवेङ्कटाचलपते तव सुप्रभातम् ॥ १३ ॥
श्रीस्वामिपुष्करिणिकाप्लवनिर्मलाङ्गाः
श्रेयोऽर्थिनो हर-विरिञ्चि-सनन्दनाद्याः ।
द्वारे वसन्ति वरवेत्र-हतोत्तमाङ्गाः
श्रीवेङ्कटाचलपते तव सुप्रभातम् ॥ १४ ॥
श्रीशेषशैल-गरुडाचल-वेङ्कटाद्रि
-नारायणाद्रि-वृषभाद्रि-वृषाद्रि-मुख्याम् ।
आख्याम् त्वदीय वसतेरनिशम् वदन्ति
श्रीवेङ्कटाचलपते तव सुप्रभातम् ॥ १५ ॥
सेवापराः शिवसुरेश-कृशानुधर्म
-रक्षोम्बुनाथ-पवमान-धनादिनाथाः ।
बद्धाञ्जलि-प्रविलसन्निज-शीर्षदेशाः
श्रीवेङ्कटाचलपते तव सुप्रभातम् ॥ १६ ॥
धाटीषु ते विहगराज-मृगाधिराज
-नागाधिराज-गजराज-हयाधिराजाः ।
स्वस्वाधिकार-महिमाधिकमर्थयन्ते
श्रीवेङ्कटाचलपते तव सुप्रभातम् ॥ १७ ॥
सूर्येन्दुभौम-बुधवाक्पति-काव्यसौरि
-स्वर्भानुकेतुदिविषत्परिषत्प्रधानाः ।
त्वद्दासदासचरमावधि-दासदासाः
श्रीवेङ्कटाचलपते तव सुप्रभातम् ॥ १८ ॥
त्वत्पाद-धूलिभरित-स्फुरितोत्तमाङ्गाः
स्वर्गापवर्ग-निरपेक्ष-निजान्तरङ्गाः ।
कल्पागमाकलनयाकुलताम् लभन्ते
श्रीवेङ्कटाचलपते तव सुप्रभातम् ॥ १९ ॥
त्वद्गोपुराग्रशिखराणि निरीक्षमाणाः
स्वर्गापवर्गपदवीम् परमाम् श्रयन्तः ।
मर्त्या मनुष्यभुवने मतिमाश्रयन्ते
श्रीवेङ्कटाचलपते तव सुप्रभातम् ॥ २० ॥
श्रीभूमिनायक दयादिगुणामृताब्धे
देवाधिदेव जगदेकशरण्यमूर्ते ।
श्रीमन्ननन्त गरुडादिभिरर्चिताङ्घ्रे
श्रीवेङ्कटाचलपते तव सुप्रभातम् ॥ २१ ॥
श्रीपद्मनाभ पुरुषोत्तम वासुदेव
वैकुण्ठ माधव जनार्दन चक्रपाणे ।
श्रीवत्सचिह्न शरणागतपारिजात
श्रीवेङ्कटाचलपते तव सुप्रभातम् ॥ २२ ॥
कन्दर्पदर्प हरसुन्दर दिव्यमूर्ते
कान्ताकुचाम्बुरुह कुट्मल लोलदृष्टे ।
कल्याणनिर्मलगुणाकर दिव्यकीर्ते
श्रीवेङ्कटाचलपते तव सुप्रभातम् ॥ २३ ॥
मीनाकृते कमठ कोल नृसिंह वर्णिन्
स्वामिन् परश्वथतपोधन रामचन्द्र ।
शेषांशराम यदुनन्दन कल्किरूप
श्रीवेङ्कटाचलपते तव सुप्रभातम् ॥ २४ ॥
एला लवङ्ग घनसार सुगन्धि तीर्थम्
दिव्यम् वियत्सरिति हेमघटेषु पूर्णम् ।
धृत्वाऽऽद्य वैदिक शिखामणयः प्रहृष्टाः
तिष्ठन्ति वेङ्कटपते तव सुप्रभातम् ॥ २५ ॥
भास्वानुदेति विकचानि सरोरुहाणि
संपूरयन्ति निनदैः ककुभो विहङ्गाः ।
श्रीवैष्णवास्सततमर्थित मङ्गलास्ते
धामाऽऽश्रयन्ति तव वेङ्कट सुप्रभातम् ॥ २६ ॥
ब्रह्मादयः सुरवरास्समहर्षयस्ते
सन्तस्सनन्दन मुखास्त्वथ योगिवर्याः ।
धामान्तिके तव हि मङ्गलवस्तु हस्ताः
श्रीवेङ्कटाचलपते तव सुप्रभातम् ॥ २७ ॥
लक्ष्मीनिवास निरवद्यगुणैकसिन्धो
संसारसागर समुत्तरणैकसेतो ।
वेदान्तवेद्यनिजवैभव भक्तभोग्य
श्रीवेङ्कटाचलपते तव सुप्रभातम् ॥ २८ ॥
इत्थम् वृषाचलपतेरिह सुप्रभातम्
ये मानवाः प्रतिदिनम् पठितुम् प्रवृत्ताः ।
तेषाम् प्रभातसमये स्मृतिरङ्गभाजाम्
प्रज्ञाम् परार्थसुलभाम् परमाम् प्रसूते ॥ २९ ॥
॥ इति श्रीवेङ्कटेश सुप्रभातम् ॥
Monday, December 30, 2019
ದುರ್ಜನಃ ಸಜ್ಜನೋ ಭೂಯಾತ್
ದುರ್ಜನಃ ಸಜ್ಜನೋ ಭೂಯಾತ್ ಸಜ್ಜನಃ ಶಾಂತಿಮಾಪ್ನುಯಾತ್ ।
ಶಾಂತೋ ಮುಚ್ಯೇತ ಬಂಧೇಭ್ಯೋ ಮುಕ್ತಸ್ತ್ವನ್ಯಾನ್ ವಿಮೋಚಯೇತ್ ।।
ಶಾಂತೋ ಮುಚ್ಯೇತ ಬಂಧೇಭ್ಯೋ ಮುಕ್ತಸ್ತ್ವನ್ಯಾನ್ ವಿಮೋಚಯೇತ್ ।।
Sunday, December 29, 2019
Sunday, December 08, 2019
ಭಾವಗ್ರಾಹೀ ಜನಾರ್ದನ
ಮೂರ್ಖೋ ವದತಿ ವಿಷ್ಣಾಯ ವಿದ್ವಾನ್ ವದತಿ ವಿಷ್ಣವೇ ।
ಉಭಯೋಸ್ಸದೃಶಂ ಪುಣ್ಯಂ ಭಾವಗ್ರಾಹೀ ಜನಾರ್ದನ ॥
ಉಭಯೋಸ್ಸದೃಶಂ ಪುಣ್ಯಂ ಭಾವಗ್ರಾಹೀ ಜನಾರ್ದನ ॥
Monday, November 18, 2019
ಸ್ವಸ್ತಿಕ
ಸ್ವಸ್ತಿಕದ ಗೆರೆಗಳು ಮಧ್ಯ ಬಿಂದುವಿಗೆ ಸೇರುವಂತೆ ರಚಿಸಬೇಕು. ಮಧ್ಯದ ಬಿಂದುವೆ ಬ್ರಹ್ಮ ತತ್ತ್ವ.
ಧರ್ಮ ― ಸರಿಯಾದ ನಡೆವಳಿಕೆ ಯಿಂದ ಕೂಡಿದ ಧಾರ್ಮಿಕ ಆಚರಣೆ.
ಅರ್ಥ ― ಸುವ್ಯವಸ್ಥೆ, ಆರ್ಥಿಕ ದೃಢತೆ.
ಕಾಮ ― ಸಣ್ಣ ಪುಟ್ಟ, ದೊಡ್ಡ ಸಂತೋಷ ಆನಂದಗಳು.
ಮೋಕ್ಷ – ಅಹಂಕಾರವನ್ನು ಮೀರಿದ ನನ್ನ ನಿಜ ಸ್ವರೂಪದ ಅರಿವು.
ಈ ಪುರುಷಾರ್ಥಗಳ ಪ್ರತೀಕವಾದ ಗೆರೆಗಳು.
ಸಾಲೋಕ್ಯ ― ಇಷ್ಟ ದೈವದ ಲೋಕ ಪ್ರಾಪ್ತಿ.
ಸಾರೂಪ್ಯ ― ಇಷ್ಟ ದೈವದ ರೂಪ.
ಸಾಮೀಪ್ಯ ― ಇಷ್ಟ ದೈವದ ಅತಿ ಸಮೀಪ ಸೇವೆ, ಸಂಪರ್ಕ.
ಸಾಯುಜ್ಯ ― ಇಷ್ಟ ದೈವದಲ್ಲಿಯೇ, ಉಪ್ಪು ನೀರಿನಲ್ಲಿ ಕರಗಿ ಬಿಡುವಂತೆ ಸೇರ್ಪಡೆ. ದೈವವು ಒಂದು ಶಕ್ತಿಯೂ ಆಗಿರುವುದರಿಂದ, ಆ ಶಕ್ತಿ ಬಿಟ್ಟರೆ ನನ್ನ ಅಸ್ತಿತ್ವ ಇಲ್ಲ. ಹಾಗಾಗಿ ಅತ್ಯುನ್ನತ ಭಕ್ತಿಯಿಂದ ಸಾಯುಜ್ಯ ಮುಕ್ತಿ ದೊರಕುತ್ತದೆ.
ಮನೋ ಬುದ್ಧಿ ಚಿತ್ತ ಅಹಂಕಾರ ಅನ್ನುವ ಗೆರೆಗಳು.
ಪ್ರೇಮ , ಶ್ರದ್ಧಾ , ವಿಶ್ವಾಸ , ಸಮರ್ಪಣೆ ಅನ್ನುವ ಬಿಂದುಗಳು.
ಎಲ್ಲವೂ ಸೇರಿದರೆ ಸ್ವಸ್ತಿಕ. ಸುಂದರ ವ್ಯಾಖ್ಯಾನ. ತಿಳಿಸಿಕೊಟ್ಟಿರುವ ಮಹಾ ತಾಯಿಗೆ ವಂದನೆಗಳು.
ಮಾ ಲಿಖ ಮಾ ಲಿಖ ಮಾ ಲಿಖ
ಇತರಪಾಪಫಲಾನಿ ಯಥೇಚ್ಛಯಾ ವಿಲಿಖಿತಾನಿ ಸಹೇ ಚತುರಾನನ |
ಅರಸಿಕೇಷು ಕವಿತ್ವನಿವೇದನಂ ಶಿರಸಿ ಮಾ ಲಿಖ ಮಾ ಲಿಖ ಮಾ ಲಿಖ ||
ಅರಸಿಕೇಷು ಕವಿತ್ವನಿವೇದನಂ ಶಿರಸಿ ಮಾ ಲಿಖ ಮಾ ಲಿಖ ಮಾ ಲಿಖ ||
Tuesday, November 12, 2019
Tuesday, October 29, 2019
Thursday, October 03, 2019
Monday, September 30, 2019
ಶ್ರೀ ಕೃಷ್ಣ ಬೋಧಾಮೃತಸಾರ
ವೇದಾಂತ ಸಾರದಲ್ಲಿ ಶ್ರೀ ಕೃಷ್ಣನು ಅರ್ಜುನನಿಗೆ ಬೋಧಿಸಿದ ದೇವರಹಸ್ಯವು : ಸಾಂಖ್ಯ ಸೂತ್ರ, ಛಾಯಾಪುರುಷ ಲಕ್ಷಣ, ನಾದಾನಂದ, ಪಂಚಮುದ್ರ , ತಾರಕಮಂತ್ರ, ಸಚ್ಚಿದಾನಂದ, ಸಾಕಾರ, ನಿರಾಕಾರ, ಅಮನಸ್ಕ, ದರ್ಪಣ, ಉದಕ ಅಚಲ ಪರಿಪೂರ್ಣವೆಂಬ ಹನ್ನೆರಡು ಭಾಗಗಳುಂಟು.
Monday, September 23, 2019
संस्कृतिम्
संस्कृतं ये प्रशंसन्ति ये प्रसंशन्ति संस्कृतिम्।
स्वदेशं ये च शंसन्ति धन्यं जीवन्ति ते नराः ।।
स्वदेशं ये च शंसन्ति धन्यं जीवन्ति ते नराः ।।
Monday, August 19, 2019
Friday, August 16, 2019
Wednesday, July 17, 2019
ಆತ್ಮ ವಿದ್ಯಾ ವಿಲಾಸ
ಚಿನ್ಮುದ್ರಿತ ಕರಕಮಲಂ ಚಿಂತಿತ ಭಕ್ತೇಷ್ಟದಂ ವಿಮಲಂ ।
ಗುರುವರಮಾದ್ಯಂ ಕಂಚನ ನಿರವಧಿಕಾನಂದ ನಿರ್ಭರಂ ವಂದೇ ॥
ಕೈಯಲ್ಲಿ ಚಿನ್ಮುದ್ರೆಯನ್ನು ಧರಿಸಿದವನಾಗಿಯೂ ಭಕ್ತರು ಬೇಕೆನ್ನುವ ಇಷ್ಟವನ್ನೆಲ್ಲಾ ಕೊಡುವವನಾಗಿಯೂ ಇರುವ ಪರಿಶುದ್ಧವಾದ ನಿರತಿಶಯಾನಂದ ಪರಿಪೂರ್ಣನಾದ ಆದಿಗುರುವನ್ನು ವಂದಿಸುತ್ತೇನೆ.
ಗುರುವರಮಾದ್ಯಂ ಕಂಚನ ನಿರವಧಿಕಾನಂದ ನಿರ್ಭರಂ ವಂದೇ ॥
ಕೈಯಲ್ಲಿ ಚಿನ್ಮುದ್ರೆಯನ್ನು ಧರಿಸಿದವನಾಗಿಯೂ ಭಕ್ತರು ಬೇಕೆನ್ನುವ ಇಷ್ಟವನ್ನೆಲ್ಲಾ ಕೊಡುವವನಾಗಿಯೂ ಇರುವ ಪರಿಶುದ್ಧವಾದ ನಿರತಿಶಯಾನಂದ ಪರಿಪೂರ್ಣನಾದ ಆದಿಗುರುವನ್ನು ವಂದಿಸುತ್ತೇನೆ.
ಉನ್ಮೂಲಿತ ವಿಷಯಾರಿಃ ಸ್ವೀಕೃತ ವೈರಗ್ಯಸರ್ವಸ್ವಃ ।
ಸ್ವಾತ್ಮಾನಂದ ಮಹಿಮ್ನೀ ಸ್ವಾರಾಜ್ಯೇಸ್ಮಿನ್ ವಿರಾಜತೇ ಯತಿರಾಟ್
।।
ಆತ್ಮವಿದ್ಯಾವಿಲಾಸ ೧೭ --
ವಿಷಯಗಳೆಂಬ ಶತೃಗಳನ್ನು ಬೇರುಸಹಿತ ಕಿತ್ತುಹಾಕಿ, ವೈರಾಗ್ಯವೆಂಬ, ಸರ್ವಸ್ವವನ್ನೂ ತನ್ನ ವಶಮಾಡಿಕೊಂಡು
ಆತ್ಮಾನಂದದ ಮಹಿಮೆಯೆಂಬ ಈ ಸ್ವರಾಜ್ಯದಲ್ಲಿ ಯತಿರಾಜನು ವಿರಾಜಿಸುತ್ತಿರುವನು॥
Tuesday, June 18, 2019
ವೇದಾಂತಕೇಸರೀ
ತಾವದ್ ಗರ್ಜಂತಿ ಶಾಸ್ತ್ರಾಣಿ
ಜಂಬುಕಾ ವಿಪಿನೇ ಯಥಾ |
ನ ಗರ್ಜತಿ ಮಹಾಶಕ್ತಿಃ
ಯಾವದ್ ವೇದಾಂತಕೇಸರೀ ||
ಮಹಾಶಕ್ತಿಯುಳ್ಳ ವೇದಾಂತವೆಂಬ ಸಿಂಹವು ಗರ್ಜಿಸುವವರೆಗೆ ಮಾತ್ರ ಇತರ ಶಾಸ್ತ್ರಾದಿಗಳು ಕಾಡಿನಲ್ಲಿರುವ ನರಿಗಳಂತೆ ಕೂಗುತ್ತವೆ.
Friday, June 14, 2019
ಶ್ರೀ ರಾಮಾಷ್ಟೋತ್ತರ ಶತ ನಾಮ ಸ್ತೋತ್ರಮ್
|| ಶ್ರೀ ರಾಮ ಅಷ್ಟೋತ್ತರ ಶತನಾಮಸ್ತೋತ್ರಮ್ ||
ಶ್ರೀರಾಮೋ ರಾಮಭದ್ರಶ್ಚ ರಾಮಚಂದ್ರಶ್ಚ ಶಾಶ್ವತಃ |
ರಾಜೀವಲೋಚನಃ ಶ್ರೀಮಾನ್ ರಾಜೇಂದ್ರೋ ರಘುಪುಂಗವಃ ||
ಜಾನಕೀವಲ್ಲಭೋ ಜೈತ್ರೋ ಜಿತಾಮಿತ್ರೋ ಜನಾರ್ದನಃ |
ವಿಶ್ವಾಮಿತ್ರಪ್ರಿಯೋ ದಾಂತಃ ಶರಣತ್ರಾಣತತ್ಪರಃ ||
ವಾಲಿಪ್ರಮಥನೋ ವಾಗ್ಮೀ ಸತ್ಯವಾಕ್ ಸತ್ಯವಿಕ್ರಮಃ |
ಸತ್ಯವ್ರತೋ ವ್ರತಧರಃ ಸದಾ ಹನುಮದಾಶ್ರಿತ: ||
ಕೌಸಲ್ಯೇಯಃ ಖರಧ್ವಂಸೀ ವಿರಾಧವಧಪಂಡಿತಃ |
ವಿಭೀಷಣಪರಿತ್ರಾತಾ ಹರಕೋದಂಡಖಂಡನಃ ||
ಸಪ್ತತಾಲಪ್ರಭೇತ್ತಾ ಚ ದಶಗ್ರೀವಶಿರೋಹರಃ |
ಜಾಮದಗ್ವ್ಯಮಹಾದರ್ಪದಲನಸ್ತಾಟಕಾಂತಕಃ ||
ವೇದಾಂತಸಾರೋ ವೇದಾತ್ಮಾ ಭವರೋಗಸ್ಯ ಭೇಷಜಮ್ |
ದೂಷಣತ್ರಿಶಿರೋಹಂತಾ ತ್ರಿಮೂರ್ತಿಸ್ತ್ರಿಗುಣಾತ್ಮಕಃ ||
ತ್ರಿವಿಕ್ರಮಸ್ತ್ರಿಲೋಕಾತ್ಮಾ ಪುಣ್ಯಚಾರಿತ್ರಕೀರ್ತನಃ |
ತ್ರಿಲೋಕರಕ್ಷಕೋ ಧನ್ವೀ ದಂಡಕಾರಣ್ಯಕರ್ಷಣಃ ||
ಅಹಲ್ಯಾಶಾಪಶಮನಃ ಪಿತೃಭಕ್ತೋ ವರಪ್ರದಃ |
ಜಿತೇಂದ್ರಿಯೋ ಜಿತಕ್ರೋಧೋ ಜಿತಾವದ್ಯೋ ಜಗದ್ಗುರುಃ ||
ಋಕ್ಷವಾನರಸಂಘಾತೀ ಚಿತ್ರಕೂಟಸಮಾಶ್ರಯಃ |
ಜಯಂತತ್ರಾಣವರದಃ ಸುಮಿತ್ರಾಪುತ್ರಸೇವಿತಃ ||
ಸರ್ವದೇವಾಧಿದೇವಶ್ಚಮೃತವಾನರಜೀವನಃ |
ಮಾಯಾಮಾರೀಚಹಂತಾ ಚ ಮಹಾದೇವೋ ಮಹಾಭುಜಃ ||
ಸರ್ವದೇವಸ್ತುತಃ ಸೌಮ್ಯೋ ಬ್ರಹ್ಮಣ್ಯೋ ಮುನಿಸಂಸ್ತುತಃ |
ಮಹಾಯೋಗೀ ಮಹೋದಾರಃ ಸುಗ್ರೀವೇಪ್ಸಿತರಾಜ್ಯದಃ ||
ಸರ್ವಪುಣ್ಯಾಧಿಕಫಲಃ ಸ್ಮೃತಸರ್ವಾಘನಾಶನಃ |
ಆದಿಪುರುಷಃ ಪರಮಪುರುಷೋ ಮಹಾಪುರುಷ ಏವ ಚ ||
ಪುಣ್ಯೋದಯೋ ದಯಾಸಾರಃ ಪುರಾಣಪುರುಷೋತ್ತಮಃ |
ಸ್ಮಿತವಕ್ತ್ರೋ ಮಿತಾಭಾಷೀ ಪೂರ್ವಭಾಷೀ ಚ ರಾಘವಃ ||
ಅನಂತಗುಣಗಂಭೀರೋ ಧೀರೋದಾತ್ತಗುಣೋತ್ತಮಃ |
ಮಾಯಾಮಾನುಷಚಾರಿತ್ರೋ ಮಹಾದೇವಾದಿಪೂಜಿತಃ ||
ಸೇತುಕೃಜ್ಜಿತವಾರಾಶಿಃ ಸರ್ವತೀರ್ಥಮಯೋ ಹರಿಃ |
ಶ್ಯಾಮಾಂಗಃ ಸುಂದರಃ ಶೂರಃ ಪೀತವಾಸಾ ಧನುರ್ಧರಃ ||
ಸರ್ವಯಙ್ಞಾಧಿಪೋ ಯಜ್ವಾ ಜರಾಮರಣವರ್ಜಿತಃ |
ವಿಭೀಷಣಪ್ರತಿಷ್ಠಾತಾ ಸರ್ವಾಪಗುಣವರ್ಜಿತಃ ||
ಪರಮಾತ್ಮಾ ಪರಂ ಬ್ರಹ್ಮ ಸಚ್ಚಿದಾನಂದವಿಗ್ರಹಃ |
ಪರಂಜ್ಯೋತಿಃ ಪರಂಧಾಮ ಪರಾಕಾಶಃ ಪರಾತ್ಪರಃ |
ಪರೇಶಃ ಪಾರಗಃ ಪಾರಃ ಸರ್ವದೇವಾತ್ಮಕಃ ಪರಃ ||
ಶ್ರೀರಾಮಾಷ್ಟೋತ್ತರಶತಂ ಭವತಾಪನಿವಾರಕಮ್ |
ಸಂಪತ್ಕರಂ ತ್ರಿಸಂಧ್ಯಾಸು ಪಠತಾಂ ಭಕ್ತಿಪೂರ್ವಕಮ್ ||
ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ ಸೀತಾಯಾಃಪತಯೇ ನಮಃ ||
|| ಇತಿ ಶ್ರೀಸ್ಕಂದಪುಆಣೇ ಶ್ರೀರಾಮ ಅಷ್ಟೋತ್ತರ ಶತನಾಮಸ್ತೋತ್ರಮ್
ನಾಮರಾಮಾಯಣಂ
॥ನಾಮರಾಮಾಯಣಂ॥
॥ಬಾಲಕಾಂಡಃ॥
ಶುದ್ಧಬ್ರಹ್ಮಪರಾತ್ಪರ ರಾಮ॥೧॥
ಕಾಲಾತ್ಮಕಪರಮೇಶ್ವರ ರಾಮ॥೨॥
ಶೇಷತಲ್ಪಸುಖನಿದ್ರಿತ ರಾಮ॥೩॥
ಬ್ರಹ್ಮಾದ್ಯಮರಪ್ರಾರ್ಥಿತ ರಾಮ॥೪॥
ಚಂಡಕಿರಣಕುಲಮಂಡನ ರಾಮ॥೫॥
ಶ್ರೀಮದ್ದಶರಥನಂದನ ರಾಮ॥೬॥
ಕೌಸಲ್ಯಾಸುಖವರ್ಧನ ರಾಮ॥೭॥
ವಿಶ್ವಾಮಿತ್ರಪ್ರಿಯಧನ ರಾಮ॥೮॥
ಘೋರತಾಟಕಾಘಾತಕ ರಾಮ॥೯॥
ಮಾರೀಚಾದಿನಿಪಾತಕ ರಾಮ॥೧೦॥
ಕೌಶಿಕಮಖಸಂರಕ್ಷಕ ರಾಮ॥೧೧॥
ಶ್ರೀಮದಹಲ್ಯೋದ್ಧಾರಕ ರಾಮ॥೧೨॥
ಗೌತಮಮುನಿಸಂಪೂಜಿತ ರಾಮ॥೧೩॥
ಸುರಮುನಿವರಗಣಸಂಸ್ತುತ ರಾಮ॥೧೪॥
ನಾವಿಕಧಾವಿತಮೃದುಪದ ರಾಮ॥೧೫॥
ಮಿಥಿಲಾಪುರಜನಮೋಹಕ ರಾಮ॥೧೬॥
ವಿದೇಹಮಾನಸರಂಜಕ ರಾಮ॥೧೭॥
ತ್ರ್ಯಂಬಕಕಾರ್ಮುಕಭಂಜಕ ರಾಮ॥೧೮॥
ಸೀತಾರ್ಪಿತವರಮಾಲಿಕ ರಾಮ॥೧೯॥
ಕೃತವೈವಾಹಿಕಕೌತುಕ ರಾಮ॥೨೦॥
ಭಾರ್ಗವದರ್ಪವಿನಾಶಕ ರಾಮ॥೨೧॥
ಶ್ರೀಮದಯೋಧ್ಯಾಪಾಲಕ ರಾಮ॥೨೨॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಅಯೋಧ್ಯಾಕಾಂಡಃ॥
ಅಗಣಿತಗುಣಗಣಭೂಷಿತ ರಾಮ॥೨೩॥
ಅವನೀತನಯಾಕಾಮಿತ ರಾಮ॥೨೪॥
ರಾಕಾಚಂದ್ರಸಮಾನನ ರಾಮ॥೨೫॥
ಪಿತೃವಾಕ್ಯಾಶ್ರಿತಕಾನನ ರಾಮ॥೨೬॥
ಪ್ರಿಯಗುಹವಿನಿವೇದಿತಪದ ರಾಮ॥೨೭॥
ತತ್ಕ್ಷಾಲಿತನಿಜಮೃದುಪದ ರಾಮ॥೨೮॥
ಭರದ್ವಾಜಮುಖಾನಂದಕ ರಾಮ॥೨೯॥
ಚಿತ್ರಕೂಟಾದ್ರಿನಿಕೇತನ ರಾಮ॥೩೦॥
ದಶರಥಸಂತತಚಿಂತಿತ ರಾಮ॥೩೧॥
ಕೈಕೇಯೀತನಯಾರ್ಥಿತ ರಾಮ॥೩೨॥
ವಿರಚಿತನಿಜಪಿತೃಕರ್ಮಕ ರಾಮ॥೩೩॥
ಭರತಾರ್ಪಿತನಿಜಪಾದುಕ ರಾಮ॥೩೪॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಅರಂಯಕಾಂಡಃ॥
ದಂಡಕಾವನಜನಪಾವನ ರಾಮ॥೩೫॥
ದುಷ್ಟವಿರಾಧವಿನಾಶನ ರಾಮ॥೩೬॥
ಶರಭಂಗಸುತೀಕ್ಷ್ಣಾರ್ಚಿತ ರಾಮ॥೩೭॥
ಅಗಸ್ತ್ಯಾನುಗ್ರಹವರ್ಧಿತ ರಾಮ॥೩೮॥
ಗೃಧ್ರಾಧಿಪಸಂಸೇವಿತ ರಾಮ॥೩೯॥
ಪಂಚವಟೀತಟಸುಸ್ಥಿತ ರಾಮ॥೪೦॥
ಶೂರ್ಪಣಖಾರ್ತ್ತಿವಿಧಾಯಕ ರಾಮ॥೪೧॥
ಖರದೂಷಣಮುಖಸೂದಕ ರಾಮ॥೪೨॥
ಸೀತಾಪ್ರಿಯಹರಿಣಾನುಗ ರಾಮ॥೪೩॥
ಮಾರೀಚಾರ್ತಿಕೃತಾಶುಗ ರಾಮ॥೪೪॥
ವಿನಷ್ಟಸೀತಾಂವೇಷಕ ರಾಮ॥೪೫॥
ಗೃಧ್ರಾಧಿಪಗತಿದಾಯಕ ರಾಮ॥೪೬॥
ಶಬರೀದತ್ತಫಲಾಶನ ರಾಮ॥೪೭॥
ಕಬಂಧಬಾಹುಚ್ಛೇದನ ರಾಮ॥೪೮॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಕಿಷ್ಕಿಂಧಾಕಾಂಡಃ॥
ಹನುಮತ್ಸೇವಿತನಿಜಪದ ರಾಮ॥೪೯॥
ನತಸುಗ್ರೀವಾಭೀಷ್ಟದ ರಾಮ॥೫೦॥
ಗರ್ವಿತವಾಲಿಸಂಹಾರಕ ರಾಮ॥೫೧॥
ವಾನರದೂತಪ್ರೇಷಕ ರಾಮ॥೫೨॥
ಹಿತಕರಲಕ್ಷ್ಮಣಸಂಯುತ ರಾಮ॥೫೩॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಸುಂದರಕಾಂಡಃ॥
ಕಪಿವರಸಂತತಸಂಸ್ಮೃತ ರಾಮ॥೫೪॥
ತದ್ಗತಿವಿಘ್ನಧ್ವಂಸಕ ರಾಮ॥೫೫॥
ಸೀತಾಪ್ರಾಣಾಧಾರಕ ರಾಮ॥೫೬॥
ದುಷ್ಟದಶಾನನದೂಷಿತ ರಾಮ॥೫೭॥
ಶಿಷ್ಟಹನೂಮದ್ಭೂಷಿತ ರಾಮ॥೫೮॥
ಸೀತಾವೇದಿತಕಾಕಾವನ ರಾಮ॥೫೯॥
ಕೃತಚೂಡಾಮಣಿದರ್ಶನ ರಾಮ॥೬೦॥
ಕಪಿವರವಚನಾಶ್ವಾಸಿತ ರಾಮ॥೬೧॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಯುದ್ಧಕಾಂಡಃ॥
ರಾವಣನಿಧನಪ್ರಸ್ಥಿತ ರಾಮ॥೬೨॥
ವಾನರಸೈನ್ಯಸಮಾವೃತ ರಾಮ॥೬೩॥
ಶೋಷಿತಸರಿದೀಶಾರ್ಥಿತ ರಾಮ॥೬೪॥
ವಿಭೀಷಣಾಭಯದಾಯಕ ರಾಮ॥೬೫॥
ಪರ್ವತಸೇತುನಿಬಂಧಕ ರಾಮ॥೬೬॥
ಕುಂಭಕರ್ಣಶಿರಶ್ಛೇದಕ ರಾಮ॥೬೭॥
ರಾಕ್ಷಸಸಂಘವಿಮರ್ದಕ ರಾಮ॥೬೮॥
ಅಹಿಮಹಿರಾವಣಚಾರಣ ರಾಮ॥೬೯॥
ಸಂಹೃತದಶಮುಖರಾವಣ ರಾಮ॥೭೦॥
ವಿಧಿಭವಮುಖಸುರಸಂಸ್ತುತ ರಾಮ॥೭೧॥
ಖಃಸ್ಥಿತದಶರಥವೀಕ್ಷಿತ ರಾಮ॥೭೨॥
ಸೀತಾದರ್ಶನಮೋದಿತ ರಾಮ॥೭೩॥
ಅಭಿಷಿಕ್ತವಿಭೀಷಣನತ ರಾಮ॥೭೪॥
ಪುಷ್ಪಕಯಾನಾರೋಹಣ ರಾಮ॥೭೫॥
ಭರದ್ವಾಜಾಭಿನಿಷೇವಣ ರಾಮ॥೭೬॥
ಭರತಪ್ರಾಣಪ್ರಿಯಕರ ರಾಮ॥೭೭॥
ಸಾಕೇತಪುರೀಭೂಷಣ ರಾಮ॥೭೮॥
ಸಕಲಸ್ವೀಯಸಮಾನತ ರಾಮ॥೭೯॥
ರತ್ನಲಸತ್ಪೀಠಾಸ್ಥಿತ ರಾಮ॥೮೦॥
ಪಟ್ಟಾಭಿಷೇಕಾಲಂಕೃತ ರಾಮ॥೮೧॥
ಪಾರ್ಥಿವಕುಲಸಮ್ಮಾನಿತ ರಾಮ॥೮೨॥
ವಿಭೀಷಣಾರ್ಪಿತರಂಗಕ ರಾಮ॥೮೩॥
ಕೀಶಕುಲಾನುಗ್ರಹಕರ ರಾಮ॥೮೪॥
ಸಕಲಜೀವಸಂರಕ್ಷಕ ರಾಮ॥೮೫॥
ಸಮಸ್ತಲೋಕಾಧಾರಕ ರಾಮ॥೮೬॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಉತ್ತರಕಾಂಡಃ॥
ಆಗತಮುನಿಗಣಸಂಸ್ತುತ ರಾಮ॥೮೭॥
ವಿಶ್ರುತದಶಕಂಠೋದ್ಭವ ರಾಮ॥೮೮॥
ಸಿತಾಲಿಂಗನನಿರ್ವೃತ ರಾಮ॥೮೯॥
ನೀತಿಸುರಕ್ಷಿತಜನಪದ ರಾಮ॥೯೦॥
ವಿಪಿನತ್ಯಾಜಿತಜನಕಜ ರಾಮ॥೯೧॥
ಕಾರಿತಲವಣಾಸುರವಧ ರಾಮ॥೯೨॥
ಸ್ವರ್ಗತಶಂಬುಕಸಂಸ್ತುತ ರಾಮ॥೯೩॥
ಸ್ವತನಯಕುಶಲವನಂದಿತ ರಾಮ॥೯೪॥
ಅಶ್ವಮೇಧಕ್ರತುದೀಕ್ಷಿತ ರಾಮ॥೯೫॥
ಕಾಲಾವೇದಿತಸುರಪದ ರಾಮ॥೯೬॥
ಆಯೋಧ್ಯಕಜನಮುಕ್ತಿದ ರಾಮ॥೯೭॥
ವಿಧಿಮುಖವಿಬುಧಾನಂದಕ ರಾಮ॥೯೮॥
ತೇಜೋಮಯನಿಜರೂಪಕ ರಾಮ॥೯೯॥
ಸಂಸೃತಿಬಂಧವಿಮೋಚಕ ರಾಮ॥೧೦೦॥
ಧರ್ಮಸ್ಥಾಪನತತ್ಪರ ರಾಮ॥೧೦೧॥
ಭಕ್ತಿಪರಾಯಣಮುಕ್ತಿದ ರಾಮ॥೧೦೨॥
ಸರ್ವಚರಾಚರಪಾಲಕ ರಾಮ॥೧೦೩॥
ಸರ್ವಭವಾಮಯವಾರಕ ರಾಮ॥೧೦೪॥
ವೈಕುಂಠಾಲಯಸಂಸ್ಥಿತ ರಾಮ॥೧೦೫॥
ನಿತ್ಯಾನಂದಪದಸ್ಥಿತ ರಾಮ॥೧೦೬॥
ರಾಮ ರಾಮ ಜಯ ರಾಜಾ ರಾಮ॥೧೦೭॥
ರಾಮ ರಾಮ ಜಯ ಸೀತಾ ರಾಮ॥೧೦೮॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಇತಿ ನಾಮರಾಮಾಯಣಂ ಸಂಪೂರ್ಣಂ॥
॥ಬಾಲಕಾಂಡಃ॥
ಶುದ್ಧಬ್ರಹ್ಮಪರಾತ್ಪರ ರಾಮ॥೧॥
ಕಾಲಾತ್ಮಕಪರಮೇಶ್ವರ ರಾಮ॥೨॥
ಶೇಷತಲ್ಪಸುಖನಿದ್ರಿತ ರಾಮ॥೩॥
ಬ್ರಹ್ಮಾದ್ಯಮರಪ್ರಾರ್ಥಿತ ರಾಮ॥೪॥
ಚಂಡಕಿರಣಕುಲಮಂಡನ ರಾಮ॥೫॥
ಶ್ರೀಮದ್ದಶರಥನಂದನ ರಾಮ॥೬॥
ಕೌಸಲ್ಯಾಸುಖವರ್ಧನ ರಾಮ॥೭॥
ವಿಶ್ವಾಮಿತ್ರಪ್ರಿಯಧನ ರಾಮ॥೮॥
ಘೋರತಾಟಕಾಘಾತಕ ರಾಮ॥೯॥
ಮಾರೀಚಾದಿನಿಪಾತಕ ರಾಮ॥೧೦॥
ಕೌಶಿಕಮಖಸಂರಕ್ಷಕ ರಾಮ॥೧೧॥
ಶ್ರೀಮದಹಲ್ಯೋದ್ಧಾರಕ ರಾಮ॥೧೨॥
ಗೌತಮಮುನಿಸಂಪೂಜಿತ ರಾಮ॥೧೩॥
ಸುರಮುನಿವರಗಣಸಂಸ್ತುತ ರಾಮ॥೧೪॥
ನಾವಿಕಧಾವಿತಮೃದುಪದ ರಾಮ॥೧೫॥
ಮಿಥಿಲಾಪುರಜನಮೋಹಕ ರಾಮ॥೧೬॥
ವಿದೇಹಮಾನಸರಂಜಕ ರಾಮ॥೧೭॥
ತ್ರ್ಯಂಬಕಕಾರ್ಮುಕಭಂಜಕ ರಾಮ॥೧೮॥
ಸೀತಾರ್ಪಿತವರಮಾಲಿಕ ರಾಮ॥೧೯॥
ಕೃತವೈವಾಹಿಕಕೌತುಕ ರಾಮ॥೨೦॥
ಭಾರ್ಗವದರ್ಪವಿನಾಶಕ ರಾಮ॥೨೧॥
ಶ್ರೀಮದಯೋಧ್ಯಾಪಾಲಕ ರಾಮ॥೨೨॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಅಯೋಧ್ಯಾಕಾಂಡಃ॥
ಅಗಣಿತಗುಣಗಣಭೂಷಿತ ರಾಮ॥೨೩॥
ಅವನೀತನಯಾಕಾಮಿತ ರಾಮ॥೨೪॥
ರಾಕಾಚಂದ್ರಸಮಾನನ ರಾಮ॥೨೫॥
ಪಿತೃವಾಕ್ಯಾಶ್ರಿತಕಾನನ ರಾಮ॥೨೬॥
ಪ್ರಿಯಗುಹವಿನಿವೇದಿತಪದ ರಾಮ॥೨೭॥
ತತ್ಕ್ಷಾಲಿತನಿಜಮೃದುಪದ ರಾಮ॥೨೮॥
ಭರದ್ವಾಜಮುಖಾನಂದಕ ರಾಮ॥೨೯॥
ಚಿತ್ರಕೂಟಾದ್ರಿನಿಕೇತನ ರಾಮ॥೩೦॥
ದಶರಥಸಂತತಚಿಂತಿತ ರಾಮ॥೩೧॥
ಕೈಕೇಯೀತನಯಾರ್ಥಿತ ರಾಮ॥೩೨॥
ವಿರಚಿತನಿಜಪಿತೃಕರ್ಮಕ ರಾಮ॥೩೩॥
ಭರತಾರ್ಪಿತನಿಜಪಾದುಕ ರಾಮ॥೩೪॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಅರಂಯಕಾಂಡಃ॥
ದಂಡಕಾವನಜನಪಾವನ ರಾಮ॥೩೫॥
ದುಷ್ಟವಿರಾಧವಿನಾಶನ ರಾಮ॥೩೬॥
ಶರಭಂಗಸುತೀಕ್ಷ್ಣಾರ್ಚಿತ ರಾಮ॥೩೭॥
ಅಗಸ್ತ್ಯಾನುಗ್ರಹವರ್ಧಿತ ರಾಮ॥೩೮॥
ಗೃಧ್ರಾಧಿಪಸಂಸೇವಿತ ರಾಮ॥೩೯॥
ಪಂಚವಟೀತಟಸುಸ್ಥಿತ ರಾಮ॥೪೦॥
ಶೂರ್ಪಣಖಾರ್ತ್ತಿವಿಧಾಯಕ ರಾಮ॥೪೧॥
ಖರದೂಷಣಮುಖಸೂದಕ ರಾಮ॥೪೨॥
ಸೀತಾಪ್ರಿಯಹರಿಣಾನುಗ ರಾಮ॥೪೩॥
ಮಾರೀಚಾರ್ತಿಕೃತಾಶುಗ ರಾಮ॥೪೪॥
ವಿನಷ್ಟಸೀತಾಂವೇಷಕ ರಾಮ॥೪೫॥
ಗೃಧ್ರಾಧಿಪಗತಿದಾಯಕ ರಾಮ॥೪೬॥
ಶಬರೀದತ್ತಫಲಾಶನ ರಾಮ॥೪೭॥
ಕಬಂಧಬಾಹುಚ್ಛೇದನ ರಾಮ॥೪೮॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಕಿಷ್ಕಿಂಧಾಕಾಂಡಃ॥
ಹನುಮತ್ಸೇವಿತನಿಜಪದ ರಾಮ॥೪೯॥
ನತಸುಗ್ರೀವಾಭೀಷ್ಟದ ರಾಮ॥೫೦॥
ಗರ್ವಿತವಾಲಿಸಂಹಾರಕ ರಾಮ॥೫೧॥
ವಾನರದೂತಪ್ರೇಷಕ ರಾಮ॥೫೨॥
ಹಿತಕರಲಕ್ಷ್ಮಣಸಂಯುತ ರಾಮ॥೫೩॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಸುಂದರಕಾಂಡಃ॥
ಕಪಿವರಸಂತತಸಂಸ್ಮೃತ ರಾಮ॥೫೪॥
ತದ್ಗತಿವಿಘ್ನಧ್ವಂಸಕ ರಾಮ॥೫೫॥
ಸೀತಾಪ್ರಾಣಾಧಾರಕ ರಾಮ॥೫೬॥
ದುಷ್ಟದಶಾನನದೂಷಿತ ರಾಮ॥೫೭॥
ಶಿಷ್ಟಹನೂಮದ್ಭೂಷಿತ ರಾಮ॥೫೮॥
ಸೀತಾವೇದಿತಕಾಕಾವನ ರಾಮ॥೫೯॥
ಕೃತಚೂಡಾಮಣಿದರ್ಶನ ರಾಮ॥೬೦॥
ಕಪಿವರವಚನಾಶ್ವಾಸಿತ ರಾಮ॥೬೧॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಯುದ್ಧಕಾಂಡಃ॥
ರಾವಣನಿಧನಪ್ರಸ್ಥಿತ ರಾಮ॥೬೨॥
ವಾನರಸೈನ್ಯಸಮಾವೃತ ರಾಮ॥೬೩॥
ಶೋಷಿತಸರಿದೀಶಾರ್ಥಿತ ರಾಮ॥೬೪॥
ವಿಭೀಷಣಾಭಯದಾಯಕ ರಾಮ॥೬೫॥
ಪರ್ವತಸೇತುನಿಬಂಧಕ ರಾಮ॥೬೬॥
ಕುಂಭಕರ್ಣಶಿರಶ್ಛೇದಕ ರಾಮ॥೬೭॥
ರಾಕ್ಷಸಸಂಘವಿಮರ್ದಕ ರಾಮ॥೬೮॥
ಅಹಿಮಹಿರಾವಣಚಾರಣ ರಾಮ॥೬೯॥
ಸಂಹೃತದಶಮುಖರಾವಣ ರಾಮ॥೭೦॥
ವಿಧಿಭವಮುಖಸುರಸಂಸ್ತುತ ರಾಮ॥೭೧॥
ಖಃಸ್ಥಿತದಶರಥವೀಕ್ಷಿತ ರಾಮ॥೭೨॥
ಸೀತಾದರ್ಶನಮೋದಿತ ರಾಮ॥೭೩॥
ಅಭಿಷಿಕ್ತವಿಭೀಷಣನತ ರಾಮ॥೭೪॥
ಪುಷ್ಪಕಯಾನಾರೋಹಣ ರಾಮ॥೭೫॥
ಭರದ್ವಾಜಾಭಿನಿಷೇವಣ ರಾಮ॥೭೬॥
ಭರತಪ್ರಾಣಪ್ರಿಯಕರ ರಾಮ॥೭೭॥
ಸಾಕೇತಪುರೀಭೂಷಣ ರಾಮ॥೭೮॥
ಸಕಲಸ್ವೀಯಸಮಾನತ ರಾಮ॥೭೯॥
ರತ್ನಲಸತ್ಪೀಠಾಸ್ಥಿತ ರಾಮ॥೮೦॥
ಪಟ್ಟಾಭಿಷೇಕಾಲಂಕೃತ ರಾಮ॥೮೧॥
ಪಾರ್ಥಿವಕುಲಸಮ್ಮಾನಿತ ರಾಮ॥೮೨॥
ವಿಭೀಷಣಾರ್ಪಿತರಂಗಕ ರಾಮ॥೮೩॥
ಕೀಶಕುಲಾನುಗ್ರಹಕರ ರಾಮ॥೮೪॥
ಸಕಲಜೀವಸಂರಕ್ಷಕ ರಾಮ॥೮೫॥
ಸಮಸ್ತಲೋಕಾಧಾರಕ ರಾಮ॥೮೬॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಉತ್ತರಕಾಂಡಃ॥
ಆಗತಮುನಿಗಣಸಂಸ್ತುತ ರಾಮ॥೮೭॥
ವಿಶ್ರುತದಶಕಂಠೋದ್ಭವ ರಾಮ॥೮೮॥
ಸಿತಾಲಿಂಗನನಿರ್ವೃತ ರಾಮ॥೮೯॥
ನೀತಿಸುರಕ್ಷಿತಜನಪದ ರಾಮ॥೯೦॥
ವಿಪಿನತ್ಯಾಜಿತಜನಕಜ ರಾಮ॥೯೧॥
ಕಾರಿತಲವಣಾಸುರವಧ ರಾಮ॥೯೨॥
ಸ್ವರ್ಗತಶಂಬುಕಸಂಸ್ತುತ ರಾಮ॥೯೩॥
ಸ್ವತನಯಕುಶಲವನಂದಿತ ರಾಮ॥೯೪॥
ಅಶ್ವಮೇಧಕ್ರತುದೀಕ್ಷಿತ ರಾಮ॥೯೫॥
ಕಾಲಾವೇದಿತಸುರಪದ ರಾಮ॥೯೬॥
ಆಯೋಧ್ಯಕಜನಮುಕ್ತಿದ ರಾಮ॥೯೭॥
ವಿಧಿಮುಖವಿಬುಧಾನಂದಕ ರಾಮ॥೯೮॥
ತೇಜೋಮಯನಿಜರೂಪಕ ರಾಮ॥೯೯॥
ಸಂಸೃತಿಬಂಧವಿಮೋಚಕ ರಾಮ॥೧೦೦॥
ಧರ್ಮಸ್ಥಾಪನತತ್ಪರ ರಾಮ॥೧೦೧॥
ಭಕ್ತಿಪರಾಯಣಮುಕ್ತಿದ ರಾಮ॥೧೦೨॥
ಸರ್ವಚರಾಚರಪಾಲಕ ರಾಮ॥೧೦೩॥
ಸರ್ವಭವಾಮಯವಾರಕ ರಾಮ॥೧೦೪॥
ವೈಕುಂಠಾಲಯಸಂಸ್ಥಿತ ರಾಮ॥೧೦೫॥
ನಿತ್ಯಾನಂದಪದಸ್ಥಿತ ರಾಮ॥೧೦೬॥
ರಾಮ ರಾಮ ಜಯ ರಾಜಾ ರಾಮ॥೧೦೭॥
ರಾಮ ರಾಮ ಜಯ ಸೀತಾ ರಾಮ॥೧೦೮॥
ರಾಮ ರಾಮ ಜಯ ರಾಜಾ ರಾಮ।
ರಾಮ ರಾಮ ಜಯ ಸೀತಾ ರಾಮ॥
॥ಇತಿ ನಾಮರಾಮಾಯಣಂ ಸಂಪೂರ್ಣಂ॥
Friday, June 07, 2019
ನಳ ರಾಮ ಯುದ್ಧಿಷ್ಠಿರಾಃ
ಅವಶ್ಯಂಭಾವಿಭಾವಾನಾಂ ಪ್ರತಿಕಾರೋ ಭವೇದ್ಯದಿ ।
ತದಾ ದುಃಖೈರ್ನ ಲಿಪ್ಯೆನ್ನಳರಾಮಯುದ್ಧಿಷ್ಠಿರಾಃ ।।
ನಡದೇ ತೀರಬೇಕಿರುವ ಘಟನಾವಳಿಗಳನ್ನು,ಭವಿತವ್ಯವನ್ನು ತಡೆಯಲು ಸಾಧ್ಯವಿದ್ದಿದರೆ, ನಳ ಶ್ರೀರಾಮ ಯುಧಿಷ್ಠಿರ ಮುಂತಾದ ಮಹಾಪುರುಷರೆಲ್ಲ ದುಃಖವನ್ನು ಅನುಭವಿಸಬೇಕಿರಲಿಲ್ಲ. ಅರ್ಥಾತ್ ನಡೆಯ ಬೇಕಿರುವುದು ನಡದೇ ತೀರುತ್ತದೆ ಎಂದು ತಾತ್ಪರ್ಯ.
ಸುಭಾಷಿತಕಾರ ಮಹಾಪುರುಷರ ಜೀವನ ಸನ್ನಿವೇಷವೇಷಗಳನ್ನು ಅಳವಡಿಸಿ ಸ್ವಾರಸ್ಯಕರವಾಗಿ ಕರ್ಮ ಸಿದ್ಧಾಂತವನ್ನು ವಿವರಿಸಿದ್ದಾನೆ.ನಳ ಮಹಾರಾಜ,ಶ್ರೀ ರಾಮ ಚಂದ್ರ,ಧರ್ಮರಾಜ ಮುಂತಾದ ಮಹಾರಾಜರನ್ನೂ ಬಿಡದೇ ಕಾಡಿದ ವಿಧಿ,ನರಮಾನವರನ್ನು ಬಾಧಿಸದೇ ಇರುವುದೇ?
#KarmaQuotes;#Subhashita;
Thursday, May 30, 2019
Tuesday, April 30, 2019
ಸತ್ಯೇನ ರಕ್ಷ್ಯತೇ ಧರ್ಮ
ಸತ್ಯೇನ ರಕ್ಷ್ಯತೇ ಧರ್ಮೋ ವಿದ್ಯಾ ಯೋಗೇನ ರಕ್ಷ್ಯತೇ |
ಮೃಜಯಾ ರಕ್ಷ್ಯತೇ ರೂಪಂ ಕುಲಂ ವೃತ್ತೇನ ರಕ್ಷ್ಯತೇ ||
ಸತ್ಯದಿಂದ ಧರ್ಮಕ್ಕೆ ರಕ್ಷೆ ಯೋಗದಿಂದ ವಿದ್ಯೆಗೆ ರಕ್ಷೆ.
ಶುದ್ಧತೆಯಿಂದ ರೂಪಕ್ಕೆ ರಕ್ಷೆ ಒಳ್ಳೆಯ ನಡತೆಯಿಂದ ಕುಲಕ್ಕೆ ರಕ್ಷೆ.
ಮೃಜಯಾ ರಕ್ಷ್ಯತೇ ರೂಪಂ ಕುಲಂ ವೃತ್ತೇನ ರಕ್ಷ್ಯತೇ ||
ಸತ್ಯದಿಂದ ಧರ್ಮಕ್ಕೆ ರಕ್ಷೆ ಯೋಗದಿಂದ ವಿದ್ಯೆಗೆ ರಕ್ಷೆ.
ಶುದ್ಧತೆಯಿಂದ ರೂಪಕ್ಕೆ ರಕ್ಷೆ ಒಳ್ಳೆಯ ನಡತೆಯಿಂದ ಕುಲಕ್ಕೆ ರಕ್ಷೆ.
Monday, April 29, 2019
ಸಮಯೋಚಿತ ಸುಭಾಷಿತ
ಅಪೂಜ್ಯಾ ಯತ್ರ ಪೂಜ್ಯಂತೇ ಪೂಜ್ಯಾನಾಂ ತು ವಿಮಾನನಾ |
ತ್ರೀಣಿ ತತ್ರ ಪ್ರವರ್ತಂತೇ ದುರ್ಭಿಕ್ಷಂ ಮರಣಂ ಭಯಮ್ ||
ಪೂಜ್ಯರಲ್ಲದವರಿಗೆ ಎಲ್ಲಿ ಪೂಜೆ ಸಲ್ಲುತ್ತದೆಯೋ, ಹಾಗೆಯೇ ಪೂಜ್ಯರಾದವರಿಗೆ ಎಲ್ಲಿ ಅಪಮಾನವಾಗುತ್ತದೆಯೋ ಅಲ್ಲಿ ದುರ್ಭಿಕ್ಷ, ಸಾವು ಮತ್ತು ಭಯ ಇವು ಮೂರೂ ಉಂಟಾಗುತ್ತವೆ.
#DangerousPrecedent ,
ತ್ರೀಣಿ ತತ್ರ ಪ್ರವರ್ತಂತೇ ದುರ್ಭಿಕ್ಷಂ ಮರಣಂ ಭಯಮ್ ||
ಪೂಜ್ಯರಲ್ಲದವರಿಗೆ ಎಲ್ಲಿ ಪೂಜೆ ಸಲ್ಲುತ್ತದೆಯೋ, ಹಾಗೆಯೇ ಪೂಜ್ಯರಾದವರಿಗೆ ಎಲ್ಲಿ ಅಪಮಾನವಾಗುತ್ತದೆಯೋ ಅಲ್ಲಿ ದುರ್ಭಿಕ್ಷ, ಸಾವು ಮತ್ತು ಭಯ ಇವು ಮೂರೂ ಉಂಟಾಗುತ್ತವೆ.
#DangerousPrecedent ,
ಪರೋಪದೇಶೇ ಪಾಂಡಿತ್ಯಂ ಸರ್ವೇಷಾಂ ಸುಕರಂ ನೃಣಾಂ |
ಧರ್ಮೇ ಸ್ವೀಯಮನುಷ್ಠಾನಂ ಕಸ್ಯಚಿತ್ತು ಮಹಾತ್ಮನಃ ||
ಇನ್ನೊಬ್ಬರಿಗೆ ಉಪದೇಶಮಾಡುವಾಗ ಎಲ್ಲರೂ ಪಂಡಿತರೇ! ಎಲ್ಲರಿಗೂ ಅದು ಸುಲಭವೇ. ಆದರೆ, ಧರ್ಮದಲ್ಲಿ ತಾನೇ ಸ್ವಂತವಾಗಿ ತನ್ನ ಉಪದೇಶವನ್ನು ರೂಢಿಸಿಕೊಳ್ಳುವುದು ಯಾವನೋ ಒಬ್ಬ ಮಹಾತ್ಮನಿಗೆ ಸಾಧ್ಯವಾದೀತು.
#FreeUpadesha , #UnsolicitedAdvice
ಧರ್ಮೇ ಸ್ವೀಯಮನುಷ್ಠಾನಂ ಕಸ್ಯಚಿತ್ತು ಮಹಾತ್ಮನಃ ||
ಇನ್ನೊಬ್ಬರಿಗೆ ಉಪದೇಶಮಾಡುವಾಗ ಎಲ್ಲರೂ ಪಂಡಿತರೇ! ಎಲ್ಲರಿಗೂ ಅದು ಸುಲಭವೇ. ಆದರೆ, ಧರ್ಮದಲ್ಲಿ ತಾನೇ ಸ್ವಂತವಾಗಿ ತನ್ನ ಉಪದೇಶವನ್ನು ರೂಢಿಸಿಕೊಳ್ಳುವುದು ಯಾವನೋ ಒಬ್ಬ ಮಹಾತ್ಮನಿಗೆ ಸಾಧ್ಯವಾದೀತು.
#FreeUpadesha , #UnsolicitedAdvice
Friday, March 29, 2019
Friday, March 01, 2019
ಕರ್ಮ ಫಲ
ಅರ್ಧಂ ಹರತಿ ವೈ ಶ್ರೇಷ್ಠಃ
ಪಾದೋ ಭವತಿ ಕರ್ತೃಷು |
ಪಾದಶ್ಚೈವ ಸಭಾಸತ್ಸು
ಯೋ ನ ನಿಂದಂತಿ ನಿಂದಿತಮ್ ||
ಅಧರ್ಮಕೃತ್ಯ ನಡೆದಾಗ, ಸಭಾಸದರು ಅದನ್ನು ಖಂಡಿಸದೆ ಸುಮ್ಮನಿದ್ದರೆ, ಆ ಪಾಪದಲ್ಲಿ ಅರ್ಧಭಾಗ ಸಭಾಧ್ಯಕ್ಷನನ್ನು ತಾಗುತ್ತದೆ, ಕಾಲುಭಾಗ ಪಾಪಮಾಡಿದವನನ್ನು ಸೇರುವುದು. ಉಳಿದ ಕಾಲುಭಾಗ ಸಭಾಸದರನ್ನು ಸೇರುವುದು.
(ಭಾವ: ಅಧರ್ಮಕೃತ್ಯ ಖಂಡಿಸದ ಎಲ್ಲರೂ ಪಾಪದಲ್ಲಿ ಭಾಗಿಗಳು)
Tuesday, February 19, 2019
ದಾನ ಚಿಂತಾಮಣಿ
ದಾನಂ ಪ್ರಿಯವಾಕ್ಸಹಿತಂ ಜ್ಞಾನಮಗರ್ವಂ ಕ್ಷಮಾನ್ವಿತಂ ಶೌರ್ಯಂ |
ತ್ಯಾಗಸಹಿತಂ ಚ ವಿತ್ತಂ ದುರ್ಲಭಮೇತಚ್ಚತುಷ್ಟಯಂ ಲೋಕೇ ||
ದಾನದೊಡನೆ ನಲ್ನುಡಿ, ಜ್ಞಾನದೊಡನೆ ವಿನಯ, ಶೌರ್ಯದೊಡನೆ ಕ್ಷಮೆ ಹಾಗೂ ತ್ಯಾಗದೊಡನೆ ಐಶ್ವರ್ಯ - ಈ ನಾಲ್ಕು, ಲೋಕದಲ್ಲಿ ಬಹು ದುರ್ಲಭ.
ದಾತೃತ್ವಂ ಪ್ರಿಯವಕ್ತೃತ್ವಂ ಧೀರತ್ವಮುಚಿತಜ್ಞತಾ |
ಅಭ್ಯಾಸೇನ ನ ಲಭ್ಯಂತೇ ಚತ್ವಾರಃ ಸಹಜಾ ಗುಣಾಃ ||
ದಾನ, ನಲ್ನುಡಿ, ಧೈರ್ಯ, ಇಂಗಿತಜ್ಞತೆ - ಈ ನಾಲ್ಕು ಬರಿಯ ಅಭ್ಯಾಸದಿಂದ ಬರುವುದಿಲ್ಲ. ಅವೆಲ್ಲವೂ ಹುಟ್ಟಿನೊಂದಿಗೆ ಇರುವಂತಹವು.
#Daana,
Monday, January 28, 2019
ಚಂದ್ರಬಲಂ
ಯೇಷಾಂ ಬಾಹುಬಲಂ ನಾಸ್ತಿ
ಯೇಷಾಂ ನಾಸ್ತಿ ಮನೋಬಲಮ್ |
ತೇಷಾಂ ಚಂದ್ರಬಲಂ ವಾಪಿ
ಕಿಂ ಕುರ್ಯಾದಂಬರ ಸ್ಥಿತಮ್ ||
ಬಾಹುಬಲವಾಗಲಿ, ಮನೋಬಲವಾಗಲಿ ಇಲ್ಲದವರಿಗೆ ಇತರರು ಹೇಗೆ ಸಹಾಯ ಮಾಡಲು ಸಾಧ್ಯ? ಅವರಿಗೆ ಆಕಾಶದಲ್ಲಿರುವ ಚಂದ್ರ, ಗ್ರಹ ಮತ್ತು ನಕ್ಷತ್ರಗಳ ಬಲ ಎಲ್ಲವೂ ವ್ಯರ್ಥವೇ ಸರಿ.
ಯೇಷಾಂ ನಾಸ್ತಿ ಮನೋಬಲಮ್ |
ತೇಷಾಂ ಚಂದ್ರಬಲಂ ವಾಪಿ
ಕಿಂ ಕುರ್ಯಾದಂಬರ ಸ್ಥಿತಮ್ ||
ಬಾಹುಬಲವಾಗಲಿ, ಮನೋಬಲವಾಗಲಿ ಇಲ್ಲದವರಿಗೆ ಇತರರು ಹೇಗೆ ಸಹಾಯ ಮಾಡಲು ಸಾಧ್ಯ? ಅವರಿಗೆ ಆಕಾಶದಲ್ಲಿರುವ ಚಂದ್ರ, ಗ್ರಹ ಮತ್ತು ನಕ್ಷತ್ರಗಳ ಬಲ ಎಲ್ಲವೂ ವ್ಯರ್ಥವೇ ಸರಿ.
Sunday, December 23, 2018
ಆಯುರ್ಘೃತಂ ಯಶಸ್ತ್ಯಾಗೋ
ಆಯುರ್ಘೃತಂ ಯಶಸ್ತ್ಯಾಗೋ
ಭಯಂ ಚೋರಃ ಸುಖಂ ಪ್ರಿಯಾ |
ವೈರಂ ದ್ಯೂತಂ ಗುರುರ್ಜ್ಞಾನಂ
ಶ್ರೇಯಃ ಸತ್ತೀರ್ಥಸೇವನಮ್ ||
ಆಯುಸ್ಸಿಗೆ ತುಪ್ಪ, ಕೀರ್ತಿಗೆ ತ್ಯಾಗ, ಭಯಕ್ಕೆ ಕಳ್ಳ, ಸುಖಕ್ಕೆ ಪ್ರಿಯೆ, ಹಗೆತನಕ್ಕೆ ಜೂಜು, ಜ್ಞಾನಕ್ಕೆ ಗುರು, ಶ್ರೇಯಸ್ಸಿಗೆ ಪಾವನ ತೀರ್ಥಗಳ ಸೇವನೆ ಪ್ರಬಲ ಕಾರಣಗಳು.
ಭಯಂ ಚೋರಃ ಸುಖಂ ಪ್ರಿಯಾ |
ವೈರಂ ದ್ಯೂತಂ ಗುರುರ್ಜ್ಞಾನಂ
ಶ್ರೇಯಃ ಸತ್ತೀರ್ಥಸೇವನಮ್ ||
ಆಯುಸ್ಸಿಗೆ ತುಪ್ಪ, ಕೀರ್ತಿಗೆ ತ್ಯಾಗ, ಭಯಕ್ಕೆ ಕಳ್ಳ, ಸುಖಕ್ಕೆ ಪ್ರಿಯೆ, ಹಗೆತನಕ್ಕೆ ಜೂಜು, ಜ್ಞಾನಕ್ಕೆ ಗುರು, ಶ್ರೇಯಸ್ಸಿಗೆ ಪಾವನ ತೀರ್ಥಗಳ ಸೇವನೆ ಪ್ರಬಲ ಕಾರಣಗಳು.
Thursday, December 13, 2018
ಭೂಷಣೈಃ ಕಿಂ ಪ್ರಯೋಜನಮ್
ಹಸ್ತಸ್ಯ ಭೂಷಣಂ ದಾನಂ
ಸತ್ಯಂ ಕಂಠಸ್ಯ ಭೂಷಣಮ್ |
ಶ್ರೋತ್ರಸ್ಯ ಭೂಷಣಂ ಶಾಸ್ತ್ರಂ
ಭೂಷಣೈಃ ಕಿಂ ಪ್ರಯೋಜನಮ್ ||
ಕೈಗಳಿಗೆ ದಾನ ಮಾಡುವುದೇ ಆಭರಣ.
ಸತ್ಯ ನುಡಿಯುವುದೇ ಕುತ್ತಿಗೆಯ ಅಲಂಕಾರ.
ಜ್ಞಾನದ ವಿಷಯ ಕೇಳುವುದೇ ಕಿವಿಗಳ ಆಭರಣ. ಇತರೆ ಆಭರಣಗಳಿಂದ ಏನು ಪ್ರಯೋಜನ?
Monday, December 03, 2018
ಕಃ ಪರಃ ಪ್ರಿಯವಾದಿನಾಮ್
ಕೋsತಿಭಾರಃ ಸಮರ್ಥಾನಾಂ
ಕಿಂ ದೂರಂ ವ್ಯವಸಾಯಿನಾಮ್ |
ಕೋ ವಿದೇಶಃ ಸವಿದ್ಯಾನಾಂ
ಕಃ ಪರಃ ಪ್ರಿಯವಾದಿನಾಮ್ ||
ಸಮರ್ಥರಾದವರಿಗೆ ಯಾವುದು ತಾನೇ ಹೆಚ್ಚು ಭಾರವಾಗುತ್ತದೆ? ಪ್ರಯತ್ನಶೀಲರಿಗೆ ದೂರವಾವುದು? ವಿದ್ಯೆಯುಳ್ಳವರಿಗೆ ಪರದೇಶವಾವುದು? ಪ್ರಿಯವಾದ ಮಾತುಗಳನ್ನಾಡುವವರಿಗೆ ಯಾರು ತಾನೇ ಶತ್ರುವಾಗುತ್ತಾರೆ?
Friday, November 30, 2018
ಸೌಖ್ಯಂ ಪೃಚ್ಛಸ್ವ ಮಾ ಧನಮ್
ಗುಣಂ ಪೃಚ್ಛಸ್ವ ಮಾ ರೂಪಂ
ಶೀಲಂ ಪೃಚ್ಛಸ್ವ ಮಾ ಕುಲಮ್ |
ಸಿದ್ಧಿಂ ಪೃಚ್ಛಸ್ವ ಮಾ ವಿದ್ಯಾಂ
ಸೌಖ್ಯಂ ಪೃಚ್ಛಸ್ವ ಮಾ ಧನಮ್ ||
ಗುಣವನ್ನು ಕೇಳು, ರೂಪವನ್ನಲ್ಲ; ಶೀಲವನ್ನು ವಿಚಾರಿಸು, ಕುಲವನ್ನಲ್ಲ; ಸಿದ್ಧಿ ಪಡೆದುದನ್ನು ಕೇಳು, ವಿದ್ಯೆಯನ್ನಲ್ಲ;
ಸುಖವಿದೆಯೇ ಎಂದು ವಿಚಾರಿಸು, ಧನವನ್ನಲ್ಲ.
Tuesday, October 30, 2018
ಸಿಂಹ ಸೂಕರಯೋರ್ಬಲಂ
ಗಚ್ಛ ಸೂಕರ ಭದ್ರಂ ತೇ ಬ್ರೂಹಿ ಸಿಂಹೋ ಮಾಯಾ ಜಿತಃ ।
ಪಂಡಿತಾ ಏವ ಜಾನಂತಿ ಸಿಂಹ ಸೂಕರಯೋರ್ಬಲಂ ।।
ಎಲೈ ಹಂದಿಯೇ ! "ಸಿಂಹವನ್ನು ಜಯಿಸಿದೆ" ಎಂದು ಎಲ್ಲರಲ್ಲಿ ಹೇಳಿಕೊ. ಪಂಡಿತರು ಸಿಂಹ ಸೂಕರಗಳ ಬಲಾಬಲಗಳನ್ನು ಹೇಗಿದ್ದರೂ ಬಲ್ಲರಷ್ಟೇ.
ಪಂಡಿತಾ ಏವ ಜಾನಂತಿ ಸಿಂಹ ಸೂಕರಯೋರ್ಬಲಂ ।।
ಎಲೈ ಹಂದಿಯೇ ! "ಸಿಂಹವನ್ನು ಜಯಿಸಿದೆ" ಎಂದು ಎಲ್ಲರಲ್ಲಿ ಹೇಳಿಕೊ. ಪಂಡಿತರು ಸಿಂಹ ಸೂಕರಗಳ ಬಲಾಬಲಗಳನ್ನು ಹೇಗಿದ್ದರೂ ಬಲ್ಲರಷ್ಟೇ.
Thursday, September 27, 2018
Thursday, August 30, 2018
ಗಣಪತಿ ಗುಣಮಣಿ
ಗಣಪತಿ ಗುಣಮಣಿ ನಮೋ ನಮೋ ಪ್ರಣವಸ್ವರೂಪನೇ ನಮೋ ನಮೋ
ಝುಣುತಕ ತಕಧಿಮಿ ತಾಳ ಮೃದಂಗದಿ ಕುಣಿಯುತ ಮಣಿಯುವೆ ನಮೋ ನಮೋ ।।
ಶಕ್ತಿ ಗಣೇಶನೇ ಭಕ್ತರ ಪಾಲನೆ ಮುಕ್ತಿ ಪ್ರದಾಯಕ ನಮೋ ನಮೋ
ವ್ಯಕ್ತವಾಗು ಅವ್ಯಕ್ತ ತ್ಯಜಿಸುತಲಿ ಮುಕ್ತಿ ಪ್ರದಾಯಕ ನಮೋ ನಮೋ ।।
ಪಾರ್ವತಿ ತನಯನೆ ಧರ್ಮ ಸ್ವರೂಪನೇ ಸರ್ವ ಗಣಾಧಿಪ ನಮೋ ನಮೋ
ದೂರ್ವೆಯಲರ್ಚಿಸಿ ಮೋದಕ ಸಲ್ಲಿಸುವೆ ಸರ್ವೇಶ್ವರ ಗುರು ನಮೋ ನಮೋ ।।
ಈಶ ಕುಮಾರನೇ ವಿಶ್ವ ಪ್ರಕಾಶನೇ ಪಾಶಾಂಕುಶಧರ ನಮೋ ನಮೋ
ಮೂಷಿಕವಾಹನ ಪಾಶ ವಿಭಂಜನ ದೋಷನಿವಾರಣ ನಮೋ ನಮೋ ।।
ಲಂಬೋಧರ ಹೇರಂಭ ಉರಗಧರ ಸಂಭ್ರಮ ಶೀಲನೆ ನಮೋ ನಮೋ
ತುಂಬುರು ನಾರದ ಸುರವರ ವಂದಿತ ನಂಬಿದೆ ನಿನ್ನನು ನಮೋ ನಮೋ ।।
ಸಿದ್ಧಿ ಬುದ್ಧಿಯರ ಗೆದ್ದ ಮನೋಹರ ವಿದ್ಯಾಧಿಪಗುರು ನಮೋ ನಮೋ
ಮುಗ್ಧ ಮತಿಯ ದುರ್ಬುದ್ಧಿಯ ಬೇಧಿಸಿ ಶುದ್ಧ ಮತಿಯ ಕೊಡು ನಮೋ ನಮೋ ।।
ಕನಕಾಂಬರಧರ ಕಾಮಿತ ದಾಯಕ ದೀನದಯಾಕಾರ ನಮೋ ನಮೋ
ಅನುಪಮ ಜ್ಞಾನದ ನಂದ ಪ್ರಚೋದಿತ ದಿನಮಣಿ ಶಕ್ತಿಯೇ ನಮೋ ನಮೋ ।।
ಸಿಂಗರಿಸುವೆ ನಿನ್ನಂಗವ ಪೂಜಿಸಿ ಅಂಗಜಾರಿಸುತ ನಮೋ ನಮೋ
ಕಂಗಳ ಬೆಳಕಿನ ಆರತಿ ಎತ್ತುವೆ ಮಂಗಳ ಹಾಡುವೆ ನಮೋ ನಮೋ ।।
******
ಝುಣುತಕ ತಕಧಿಮಿ ತಾಳ ಮೃದಂಗದಿ ಕುಣಿಯುತ ಮಣಿಯುವೆ ನಮೋ ನಮೋ ।।
ಶಕ್ತಿ ಗಣೇಶನೇ ಭಕ್ತರ ಪಾಲನೆ ಮುಕ್ತಿ ಪ್ರದಾಯಕ ನಮೋ ನಮೋ
ವ್ಯಕ್ತವಾಗು ಅವ್ಯಕ್ತ ತ್ಯಜಿಸುತಲಿ ಮುಕ್ತಿ ಪ್ರದಾಯಕ ನಮೋ ನಮೋ ।।
ಪಾರ್ವತಿ ತನಯನೆ ಧರ್ಮ ಸ್ವರೂಪನೇ ಸರ್ವ ಗಣಾಧಿಪ ನಮೋ ನಮೋ
ದೂರ್ವೆಯಲರ್ಚಿಸಿ ಮೋದಕ ಸಲ್ಲಿಸುವೆ ಸರ್ವೇಶ್ವರ ಗುರು ನಮೋ ನಮೋ ।।
ಈಶ ಕುಮಾರನೇ ವಿಶ್ವ ಪ್ರಕಾಶನೇ ಪಾಶಾಂಕುಶಧರ ನಮೋ ನಮೋ
ಮೂಷಿಕವಾಹನ ಪಾಶ ವಿಭಂಜನ ದೋಷನಿವಾರಣ ನಮೋ ನಮೋ ।।
ಲಂಬೋಧರ ಹೇರಂಭ ಉರಗಧರ ಸಂಭ್ರಮ ಶೀಲನೆ ನಮೋ ನಮೋ
ತುಂಬುರು ನಾರದ ಸುರವರ ವಂದಿತ ನಂಬಿದೆ ನಿನ್ನನು ನಮೋ ನಮೋ ।।
ಸಿದ್ಧಿ ಬುದ್ಧಿಯರ ಗೆದ್ದ ಮನೋಹರ ವಿದ್ಯಾಧಿಪಗುರು ನಮೋ ನಮೋ
ಮುಗ್ಧ ಮತಿಯ ದುರ್ಬುದ್ಧಿಯ ಬೇಧಿಸಿ ಶುದ್ಧ ಮತಿಯ ಕೊಡು ನಮೋ ನಮೋ ।।
ಕನಕಾಂಬರಧರ ಕಾಮಿತ ದಾಯಕ ದೀನದಯಾಕಾರ ನಮೋ ನಮೋ
ಅನುಪಮ ಜ್ಞಾನದ ನಂದ ಪ್ರಚೋದಿತ ದಿನಮಣಿ ಶಕ್ತಿಯೇ ನಮೋ ನಮೋ ।।
ಸಿಂಗರಿಸುವೆ ನಿನ್ನಂಗವ ಪೂಜಿಸಿ ಅಂಗಜಾರಿಸುತ ನಮೋ ನಮೋ
ಕಂಗಳ ಬೆಳಕಿನ ಆರತಿ ಎತ್ತುವೆ ಮಂಗಳ ಹಾಡುವೆ ನಮೋ ನಮೋ ।।
******
Tuesday, August 07, 2018
ಕೃಷ್ಣ ತತ್ವ
कस्तुरी तिलकं ललाट पटले वक्षस्थले कौस्तुभं
नासाग्रे वर मौक्तिकं कर तले वेणु करे कंकणम् ।
सर्वांगे हरिचन्दनम् सुललितं कण्ठे च मुक्तावलि
गोपस्त्री परिवेष्टितो विजयते गोपाल चूडामणिम् ।।
वंशी विभूषित करान् नवनीरदाभात्
पीताम्वरादरूण विम्ब फलाधरोष्ठात् ।
पूर्णेन्दु सुन्दर मुखादरन्दि नेत्रात्
नासाग्रे वर मौक्तिकं कर तले वेणु करे कंकणम् ।
सर्वांगे हरिचन्दनम् सुललितं कण्ठे च मुक्तावलि
गोपस्त्री परिवेष्टितो विजयते गोपाल चूडामणिम् ।।
वंशी विभूषित करान् नवनीरदाभात्
पीताम्वरादरूण विम्ब फलाधरोष्ठात् ।
पूर्णेन्दु सुन्दर मुखादरन्दि नेत्रात्
कृष्णात्परं किमपि तत्वमहं न जाने ।।
Tuesday, July 24, 2018
ರಾಜ ಧರ್ಮ
ಪ್ರಜಾಸುಖೇ ಸುಖಂ ರಾಜ್ಞಃ ಪ್ರಜಾನಾಂ ಚ ಹಿತೇ ಹಿತಂ ।
ನಾತ್ಮಪ್ರಿಯಂ ಹಿತಂ ರಾಜ್ಞಃ ಪ್ರಜಾನಾಂ ತು ಪ್ರಿಯಂ ಹಿತಂ ॥
-- ಕೌಟಿಲ್ಯ ( ಕ್ರಿ.ಪೂ. ೩೦೦)
ಪ್ರಜೆಗಳ ಸುಖದಲ್ಲೇ ರಾಜನ ಸುಖ, ಪ್ರಜೆಗಳ ಹಿತದಲ್ಲೆ ರಾಜನ ಹಿತ. ತನಗೆ ಪ್ರಿಯವಾದದ್ದು ಹಿತವಲ್ಲ, ಪ್ರಜೆಗಳ ಪ್ರಿಯವೇ ರಾಜನಿಗೆ ಹಿತ.
Tuesday, June 26, 2018
ರಘುಪತಿ ರಾಘವ ರಾಜಾರಾಮ್
"ರಘುಪತಿ ರಾಘವ ರಾಜಾರಾಮ್ " -- ಈ ಭಜನೆಯ ಮೂಲರೂಪವು ಹೀಗಿದೆ
ರಘುಪತಿ ರಾಘವ ರಾಜಾರಾಮ್
ಪತಿತ ಪಾವನ ಸೀತಾರಾಮ್
ಸುಂದರ ವಿಗ್ರಹ ಮೇಘಶ್ಯಾಮ್
ಗಂಗಾ ತುಳಸೀ ಶಾಲೀಗ್ರಾಮ್
ಭದ್ರಗಿರೀಶ್ವರ ಸೀತಾರಾಮ್
ಭಗತ-ಜನಪ್ರಿಯ ಸೀತಾರಾಮ್
ಜಾನಕೀರಮಣಾ ಸೀತಾರಾಮ್
ಜಯಜಯ ರಾಘವ ಸೀತಾರಾಮ್ .
-- ಪಂಡಿತ್ ಶ್ರೀ ಲಕ್ಷ್ಮಣಾಚಾರ್ಯಸುಂದರ ವಿಗ್ರಹ ಮೇಘಶ್ಯಾಮ್
ಗಂಗಾ ತುಳಸೀ ಶಾಲೀಗ್ರಾಮ್
ಭದ್ರಗಿರೀಶ್ವರ ಸೀತಾರಾಮ್
ಭಗತ-ಜನಪ್ರಿಯ ಸೀತಾರಾಮ್
ಜಾನಕೀರಮಣಾ ಸೀತಾರಾಮ್
ಜಯಜಯ ರಾಘವ ಸೀತಾರಾಮ್ .
Wednesday, May 30, 2018
Friday, April 27, 2018
ಅಭಿಮನ್ಯು
मातुलो यस्य गोविन्दः पिता यस्य धनञ्जयः।
अभिमन्युर्वधं प्राप्तः कालस्य कुटिला गतिः।
- नराभरण २७५
Monday, March 26, 2018
ಪಂಚಾಂಗ
ತಿಥೇಶ್ಚ ಶ್ರೀಯಮಾಪ್ನೋತಿ ವಾರಾದಾಯುಷ್ಯ ವರ್ಧನಂ |
ನಕ್ಷತ್ರಾದ್ಧರತೆ ಪಾಪಂ ಯೋಗಾದ್ರೋಗ ನಿವಾರಣಂ ||
ಕರಣಾತ್ ಕಾರ್ಯ ಸಿದ್ಧಿಃ ಸ್ಯಾತ ಪಂಚಾಂಗಂ ಫಲಮುತ್ತಮಂ|
ಏತೇಷಾಂ ಶ್ರವಣಾನ್ನಿತ್ಯಂ ಗಂಗಾಸ್ನಾನ ಫಲಂ ಲಭೇತ್ ||
Monday, February 26, 2018
Sunday, February 04, 2018
ನಾದರೂಪಾ
ನ ನಾದೇನ ವಿನಾ ಗೀತಂ ನ ನಾದೇನ ವಿನಾ ಸ್ವರಾಃ ।
ನ ನಾದೇನ ವಿನಾ ನೃತ್ತಂ ತಸ್ಮಾನ್ನಾದಾತ್ಮಕಂ ಜಗತ್ ।।
ನಾದರೂಪೋ ಸ್ಮೃತೋ ಬ್ರಹ್ಮಾ ನಾದರೂಪೋ ಜನಾರ್ದನಃ ।
ನಾದರೂಪಾ ಪರಾಶಕ್ತಿರ್ನಾದ ರೂಪೋ ಮಹೇಶ್ವರಃ ।।
-- ಬೃಹದ್ದೇಶೀ (ಎಂಟನೇ ಶತಮಾನ)
ನ ನಾದೇನ ವಿನಾ ನೃತ್ತಂ ತಸ್ಮಾನ್ನಾದಾತ್ಮಕಂ ಜಗತ್ ।।
ನಾದರೂಪೋ ಸ್ಮೃತೋ ಬ್ರಹ್ಮಾ ನಾದರೂಪೋ ಜನಾರ್ದನಃ ।
ನಾದರೂಪಾ ಪರಾಶಕ್ತಿರ್ನಾದ ರೂಪೋ ಮಹೇಶ್ವರಃ ।।
-- ಬೃಹದ್ದೇಶೀ (ಎಂಟನೇ ಶತಮಾನ)
Tuesday, January 30, 2018
ಮಹಾಭಾರತ
ಯಶ್ಚ ದಿಷ್ಟ ಪರೋ ಲೋಕೇ ಯಶ್ಚಾಪಿ ಹಠವಾದಿಕಃ |
ಉಭಾವಪಿ ಶಠಾವೇತೌ ಕರ್ಮ ಬುದ್ಧಿಃ ಪ್ರಶಸ್ಯತೇ ||
ಮಹಾಭಾರತದ ಅರಣ್ಯಪರ್ವ. 32 : 13
ಉಭಾವಪಿ ಶಠಾವೇತೌ ಕರ್ಮ ಬುದ್ಧಿಃ ಪ್ರಶಸ್ಯತೇ ||
ಮಹಾಭಾರತದ ಅರಣ್ಯಪರ್ವ. 32 : 13
Thursday, December 28, 2017
Thursday, November 30, 2017
ಗೀತಾ ಜಯಂತಿ
ಯೋಗಸ್ಥಃ ಕುರು ಕರ್ಮಾಣಿ ಸಂಗಂ ತ್ಯಕ್ತ್ವಾ ಧನಂಜಯ।
ಸಿದ್ಧ್ಯಸಿದ್ಧ್ಯೋಃ ಸಮೋ ಭೂತ್ವಾ ಸಮತ್ವಂ ಯೋಗ ಉಚ್ಯತೇ॥ ॥೪೮॥
ಅರ್ಥ>ಎಲೈ ಧನಂಜಯ! ನೀನು ಆಸಕ್ತಿಯನ್ನು ತ್ಯಜಿಸಿ, ಸಿದ್ಧಿ-ಅಸಿದ್ಧಿಗಳಲ್ಲಿ ಸಮಬುದ್ಧಿಯುಳ್ಳವನಾಗಿ, ಯೋಗದಲ್ಲಿನೆಲೆನಿಂತು ಕರ್ತವ್ಯ ಕರ್ಮಗಳನ್ನು ಮಾಡು. ಸಮತ್ವವನ್ನೇ ಯೋಗ ಎಂದು ಹೇಳಲಾಗಿದೆ.॥೪೮॥
ಸಿದ್ಧ್ಯಸಿದ್ಧ್ಯೋಃ ಸಮೋ ಭೂತ್ವಾ ಸಮತ್ವಂ ಯೋಗ ಉಚ್ಯತೇ॥ ॥೪೮॥
ಅರ್ಥ>ಎಲೈ ಧನಂಜಯ! ನೀನು ಆಸಕ್ತಿಯನ್ನು ತ್ಯಜಿಸಿ, ಸಿದ್ಧಿ-ಅಸಿದ್ಧಿಗಳಲ್ಲಿ ಸಮಬುದ್ಧಿಯುಳ್ಳವನಾಗಿ, ಯೋಗದಲ್ಲಿನೆಲೆನಿಂತು ಕರ್ತವ್ಯ ಕರ್ಮಗಳನ್ನು ಮಾಡು. ಸಮತ್ವವನ್ನೇ ಯೋಗ ಎಂದು ಹೇಳಲಾಗಿದೆ.॥೪೮॥
Sunday, October 08, 2017
दीर्घायुष्मान भव
सुकल्प - दीर्घायुष्मान भव ॐ शतं जीव शरदो वर्धमानः शतं हेमन्ताञ्छतमु वसन्तान्| शतमिन्द्राग्नि सविता बृहस्पतिः शतायुषा हविषेमं पुनर्दुः || Om shatam jeeva sharado vardhamaanah shatam hemantaanchhatamu vasantaan l shatamindraagni savitaa bruhaspatih shataayuShaa haviShemam punarduh ll May you prosper, may you live for a hundred springs, summers and winters. May The Lord - All Knowing, All Pervading, The Source of All Knowledge and Energy that supports this entire universe, grant you material, intellectual and spiritual sustenance for one hundred years again and again. साग्रं वर्षशतं जीव, पिब, खाद च मोद च | आयुर्बलं यशः प्रज्ञां प्राप्तुयाः शुभसम्पदाम् || saagram varShashatam jeeva piba khaada cha moda cha l aayurbalam yashah prajnaam praaptuyaah shubhasampadaam ll May you live for a hundred years, eat well and enjoy life. May you live long and ever grow in physical strength, intellect, wisdom and material prosperity attaining fame and glory in all your endeavours. इन्द्र श्रेष्ठानि द्रविणानी धेहि चित्तीं दक्षस्य सुभगत्वमस्म | पोषं रयीणामरिष्टिं तनूना स्वाद्मानं वाचः सुदिनत्वमहनाम् || Indra shreShThaani draviNaanee dhehi chitteem dakShasya subhagatvamasma l poSham rayeeNaamariShTim tanoonaa svaadmaanam vaachah sudinatvamahanaam ll O Lord ! Please grant this child the best of knowledge, wealth, strength and courage. Grant him alertness and caution, good fortune, boundless prosperity, health, life free from obstacles and sweetness of voice. May every day of this child's life be auspicious.
Friday, September 29, 2017
ಶಾಮೀ ಪತ್ರ
शमी शमयते पापम् शमी शत्रुविनाशिनी ।
अर्जुनस्य धनुर्धारी रामस्य प्रियदर्शिनी ॥
करिष्यमाणयात्राया यथाकालम् सुखम् मया ।
तत्रनिर्विघ्नकर्त्रीत्वं भव श्रीरामपूजिता ॥
Wednesday, August 30, 2017
ಉಲ್ಲಂಘಿತ ಉತ್ತಮಾಂಗಮ್
ಗುಣೇಶು ಯತ್ನಃ ಪುರುಷೇಣ ಕಾರ್ಯಃ!
ನ ಕಿಂಚಿದಪ್ರಾಪ್ಯತಮಂ ಗುಣಾನಾಂ!
ಗುಣಪ್ರಕರ್ಷಾತ್ ಉಡುಪೇನ ಶಂಭೋಃ !
ಅಲಂಘ್ಯಮ್ ಉಲ್ಲಂಘಿತ ಉತ್ತಮಾಂಗಮ್!
ವ್ಯಕ್ತಿಯು ಹೆಚ್ಚು ಉತ್ತಮ ಗುಣಗಳಿಗಾಗಿ ಪ್ರಯತ್ನಿಸಬೇಕು.
ಗುಣಗಳಿಂದ ಸಾಧ್ಯವಾಗದ ಕೆಲಸಗಳಿಲ್ಲ!
ಚಂದ್ರನು ತನ್ನ ಶೀತಲತೆ,ಹೊಳಪು ಮೊದಲಾದ ಗುಣಗಳಿಂದ....
ಯಾರೂ ಮೀರಲಾಗದ ಈಶ್ವರನ ತಲೆಯನ್ನೇ ಏರಿ ಕುಳಿತನು! !
ನ ಕಿಂಚಿದಪ್ರಾಪ್ಯತಮಂ ಗುಣಾನಾಂ!
ಗುಣಪ್ರಕರ್ಷಾತ್ ಉಡುಪೇನ ಶಂಭೋಃ !
ಅಲಂಘ್ಯಮ್ ಉಲ್ಲಂಘಿತ ಉತ್ತಮಾಂಗಮ್!
ವ್ಯಕ್ತಿಯು ಹೆಚ್ಚು ಉತ್ತಮ ಗುಣಗಳಿಗಾಗಿ ಪ್ರಯತ್ನಿಸಬೇಕು.
ಗುಣಗಳಿಂದ ಸಾಧ್ಯವಾಗದ ಕೆಲಸಗಳಿಲ್ಲ!
ಚಂದ್ರನು ತನ್ನ ಶೀತಲತೆ,ಹೊಳಪು ಮೊದಲಾದ ಗುಣಗಳಿಂದ....
ಯಾರೂ ಮೀರಲಾಗದ ಈಶ್ವರನ ತಲೆಯನ್ನೇ ಏರಿ ಕುಳಿತನು! !
Subscribe to:
Posts (Atom)


















