न त्वहं कामये राज्यं न स्वर्गं नापुनर्भवम् ।
Sunday, May 09, 2021
ಭಾಗವತ
Tuesday, April 13, 2021
Saturday, March 27, 2021
ಅನಂತ ವಾಚಕ.
ಭಾರತದಲ್ಲಿ ಭೀಷ್ಮಾಚಾರ್ಯರು ಹೇಳುತ್ತಾರೆ -- "ವಿಶ್ವಂ ಶತಂ ಸಹಸ್ರಂ ಸರ್ವಂ ಅಕ್ಷಯ ವಾಚಕಂ" . ಅನಂತವನ್ನು, ಅಕ್ಷಯವನ್ನು ಸೂಚಿಸುವ ಪದಗಳು ವಿಶ್ವಂ, ಶತಂ, ಸಹಸ್ರಂ. ಇದು ಕೇವಲ ಸಂಖ್ಯಾ ಸೂಚಕವಲ್ಲ. ಅನಂತ ಸೂಚಕ.
Tuesday, March 23, 2021
ಚಾಣಕ್ಯನೀತಿ
ಅಸಂತುಷ್ಟಾ ದ್ವಿಜಾ ನಷ್ಟಾಃ ಸಂತುಷ್ಟಾಶ್ಚ ಮಹೀಭುಜಃ |
ಸಲಜ್ಜಾ ಗಣಿಕಾ ನಷ್ಟಾ ನಿರ್ಲಜ್ಜಾಶ್ಚ ಕುಲಸ್ತ್ರಿಯಃ ||
-- ಚಾಣಕ್ಯನೀತಿ.
Saturday, March 13, 2021
ಗ್ರಹಭಲ
ಸೂರ್ಯ: ಮಥೇಂದುರಿಂದ್ರ ಪದವೀಂ ಸನ್ಮಂಗಳಂ ಮಂಗಳ: ಸದ್ಬುದ್ಧಿಂಚ ಬುಧೋಗುರುಶ್ಚ ಗುರುತಾಂ ಶುಕ್ರ: ಶುಭಂ ಶಂ ಶನಿ: |
ರಾಹುರ್ಬಾಹುಬಲಂ ಕರೋತು ವಿಜಯಂ ಕೇತು: ಕುಲಸ್ಯೋನ್ನತಿಂ ನಿತ್ಯಂ ಪ್ರೀತಿಕರಾಭವಂತು ಸತತಂ ಸರ್ವೇನು ಕೂಲಾಗ್ರಹಾ: ||
Friday, February 12, 2021
ಶ್ರೀ ಲಲಿತಾ
ಭಜೇ ಶ್ರೀಚಕ್ರ ಮಧ್ಯಸ್ಥಾಂ ದಕ್ಷಿಣೋತ್ತರ ಯೋಸ್ಸದಾ ।
ಶ್ಯಾಮಾ ವಾರ್ತಾಳಿ ಸಂಸೇವ್ಯಾಂ ಭವಾನೀಂ ಲಲಿತಾಂಬಿಕಾಂ ॥
ಬಿಂದುತ್ರಿಕೋನ ವಸುಕೋನ ದಶಾರಯುಗ್ಮ
ಮನ್ವಸ್ತ್ರ ನಾಗದಲ ಶೋಡಷಪತ್ರಯುಕ್ತಂ |
ವೃತ್ತತ್ರಯಂ ಚ ಧರಣೀಸದನಂ ತ್ರಯಂ ಚ
ಶ್ರೀಚಕ್ರರಾಜ ಉದಿತಃ ಪರದೇವತಾಯಾಃ ||
Saturday, January 16, 2021
ಸಾರಮೇತತ್ ಚತುಷ್ಟಯಂ
ಅಸಾರೇ ಖಲು ಸಂಸಾರೇ ಸಾರಮೇತತ್ ಚತುಷ್ಟಯಂ |
ಕಾಶ್ಯಾಂ ವಾಸಃ ಸತಾಂ ಸಂಗಃ ಗಂಗಾಂಭಃ ಶಂಭುಸೇವನಂ ||
--ಧನಂಜಯವಿಜಯ.
#KASHI , #KASHIMAHATMYA , #VARANASI , #KASHIVISHWANATHThursday, December 24, 2020
ತಸ್ಮಾತ್ ಜಾಗ್ರತ ಜಾಗ್ರತ
ಕಾಮ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ ।
ಜ್ಞಾನ ರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ ॥
*****
#Jagrata , #Jagratha , #Warning
Monday, November 16, 2020
ಸಂಪದಃ
ವಿಪದೋ ನೈವ ವಿಪದಃ ಸಂಪದೋ ನೈವ ಸಂಪದಃ |
ವಿಪದ್ವಿಸ್ಮರಣಂ ವಿಷ್ಣೋಃ ಸಂಪನ್ನಾರಾಯಣಃ ಸ್ಮೃತಿಃ ||-- ಸುಭಾಷಿತಾವಳಿ.
ವಿಪತ್ತು ನಿಜವಾದ ವಿಪತ್ತಲ್ಲ; ಸಂಪತ್ತು ನಿಜವಾದ ಸಂಪತ್ತಲ್ಲ. ಪರಮಾತ್ಮನನ್ನು ಮರೆಯುವುದೇ ನಿಜವಾದ ವಿಪತ್ತು ಮತ್ತು ಪರಮಾತ್ಮನನು ಸ್ಮರಿಸುವುದೇ ನಿಜವಾದ ಸಂಪತ್ತು.
Monday, October 26, 2020
ಸೇವಾ ವೃತಿ.
ದಾನಂ ಭೋಗೋ ನಾಶಸ್ತಿಸ್ರೋ ಗತಯೋ ಭವಂತಿ ವಿತ್ತಸ್ಯ |
ಯೋ ನ ದದಾತಿ ನ ಭುಂಕ್ತೇ ತಸ್ಯ ತ್ರತೀಯಾ ಗತಿರ್ಭವತಿ ||--ಪಂಚ ತಂತ್ರ.
ಸಂಪತ್ತಿಗೆ ದಾನ, ಭೋಗ, ಮತ್ತು ನಾಶ ಎಂಬ ಮೂರೇ ಗತಿಗಳು. ಯಾವನು ದಾನವನ್ನು(ಸತ್ಪಾತ್ರರಿಗೆ) ಮಾಡುವುದಿಲ್ಲವೋ, ತಾನೂ (ತನ್ನವರೊಂದಿಗೆ ಸಂಪತ್ತನ್ನು) ಭೋಗಿಸುವುದಿಲ್ಲವೋ ಆ ಅವನಲ್ಲಿರುವ ಸಂಪತ್ತು ಅದರ ಮೂರನೆಯ ಗತಿಯಾದ ನಾಶವನ್ನು ಹೊಂದುವುದು ನಿಶ್ಚಿತವೇ. (ರಾಜ (ಸರಕಾರ) , ಚೋರ (ವಂಚಕ) ಮತ್ತು ಅಗ್ನಿ – ಈ ಮೂರು ನಾಶದ ವಿಧಾನವಾಗಿವೆ.
Thursday, September 24, 2020
ಸಿದ್ಧಿ
ಮಂತ್ರೇ ತೀರ್ಥೇ ದ್ವಿಜೇ ದೇವೇ ದೈವಜ್ಞೇ ಭೇಷಜೇ ಗುರೌ |ಯಾದೃಶೀ ಭಾವನಾಂ ಕುರ್ಯಾತ್ ಸಿದ್ಧಿರ್ಭವತಿ ತಾದೃಶೀ ||--ವಿಕ್ರಮಚರಿತಂ.
ಮಂತ್ರಗಳಲ್ಲಿ, ತೀರ್ಥಕ್ಷೇತ್ರಗಳಲ್ಲಿ, ಬ್ರಾಹ್ಮಣರಲ್ಲಿ, ದೇವರಲ್ಲಿ, ದೈವಜ್ಞ(ಜ್ಯೋತಿಷಿ)ರಲ್ಲಿ, ಔಷಧಗಳಲ್ಲಿ, ಗುರುವಿನಲ್ಲಿ ಎಷ್ಟೆಷ್ಟು ವಿಶ್ವಾಸವಿಡುವೆವೋ ಅದೇ ಮಾನದಲ್ಲಿ ಫಲದೊರೆಯುವವು.
Thursday, September 17, 2020
ಸದಾತ್ಮಧ್ಯಾನ ನಿರತಂ
ಸಂಸಾರ ಸರ್ಪದಷ್ಟಾನಾಂ ಜಂತೂನಾಮವಿವೇಕಿನಾಮ್ | ಚಂದ್ರಶೇಖರ ಪಾದಾಬ್ಜಸ್ಮರಣಂ ಪರಮೌಷಧಮ್||
ಸದಾತ್ಮ ಧ್ಯಾನ ನಿರತಂ ವಿಷಯೇಭ್ಯಃ ಪರಾಙ್ಮುಖಮ್ | ನೌಮಿ ಶಾಸ್ತ್ರೇಷು ನಿಷ್ಣಾತಂ ಚಂದ್ರಶೇಖರ ಭಾರತೀಮ್ |
श्रीमच्चन्दिरशेखरभारत्यभिधानमाश्रये यमिनम् ।
निरवधिसंसृतिनीरधिमगन्जनोद्धरणबद्धदीक्षं तम् ॥
"i take refuge in Shri Chandrashekhara Bharati, one who has his senses under his control and who is ever ready to rescue people immersed in the unbounded ocean of samsara."
Sunday, August 02, 2020
ಯಂ ಬ್ರಹ್ಮಾ ವರುಣೇಂದ್ರರುದ್ರಮರುತಃ
Tuesday, July 21, 2020
ಮಹಾದೇವ ಮಹಾದೇವ ಮಹಾದೇವ ದಯಾನಿಧೇ
ಪಶ್ಚಿಮೇ ಚ ವೃಷಸ್ಕಂದೌ ದೇಶಕಾಲೌ ತಥೋತ್ತರೇ ||
ಗಂಗಾ ಚ ಯಮುನಾ ಚೈವ ಪಾರ್ಶ್ವೇ ಶಂಭೋರ್ವ್ಯವಸ್ಥಿತಾಃ |
ನಮೋವ್ಯಕ್ತಾಯ ಸೂಕ್ಷ್ಮಾಯ ನಮಸ್ತೇ ತ್ರಿಪುರಾಂತಕ |
ಪೂಜಾಂ ಗೃಹಾಣ ದೇವೇಶ ಯಥಾಶಕ್ತ್ಯುಪಪಾದಿತಂ ||
ಪೂರ್ವದಿಕ್ಕಿನಲ್ಲಿ ನಂದಿ ಮತ್ತು ಮಹಾಕಾಲರೂ, ದಕ್ಷಿಣದಿಕ್ಕಿನಲ್ಲಿ ಗಣಪತಿ ಮತ್ತು ಶೃಂಗಿಯೂ, ಪಶ್ಚಿಮದಿಕ್ಕಿನಲ್ಲಿ ಬಸವನೂ ಹಾಗೂ ಷಣ್ಮುಖನೂ, ಉತ್ತರದಿಕ್ಕಿನಲ್ಲಿ ದೇಶ ಮತ್ತು ಕಾಲರೂ ಮತ್ತು ಈಶ್ವರನ ಮಗ್ಗುಲಲ್ಲಿ ಗಂಗೆ ಯಮುನೆಯರೂ ಇರುವರು. ಇಂದ್ರಿಯ ಗೋಚರನಲ್ಲದವನೂ ಸೂಕ್ಷ್ಮನೂ ಆದ ತ್ರಿಪುರಾಂತಕನೇ ನಿನಗೆ ನಮಸ್ಕಾರವು. ನನಗೆ ಯೋಗ್ಯತೆಯಿದ್ದಷ್ಟು ಮಾಡಿದ ಪೂಜೆಯನ್ನು ಸ್ವೀಕರಿಸಿ ನನ್ನನ್ನು ಕೃತಾರ್ಥನನ್ನಾಗಿ ಮಾಡು.
***
ವಂದೇ ಶಂಭು ಉಮಾಪತಿಂ ಸುರಗುರುಂ ವಂದೇ ಜಗತ್ಕಾರಣಂ
ವಂದೇ ಪನ್ನಗ ಭೂಷಣಂ ಮೃಗಧರಂ ವಂದೇ ಪಶೂನಂ ಪತಿಂ
ವಂದೇ ಸೂರ್ಯ ಶಶಾಂಕವಹ್ನಿ ನಯನಂ ವಂದೇ ಮುಕುಂದ ಪ್ರಿಯಂ
ವಂದೇ ಭಕ್ತಜನಾಶ್ರಯಂ ಚ ವರದಂ ವಂದೇ ಶಿವಂ ಶಂಕರಂ ||
***
ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ ।
ಅಮೃತೇಶಾಯ ಶರ್ವಾಯ ಮಹಾದೇವಾಯತೇ ನಮಃ ।।
***
ಶುದ್ಧ ಸ್ಪಟಿಕ ಸಂಕಾಶಂ ಶುದ್ಧ ವಿದ್ಯಾ ಪ್ರದಾಯಕಂ |
ಶುದ್ಧಂ ಪೂರ್ಣಂ ಚಿದಾನಂದಂ ಸದಾಶಿವಮಹಂ ಭಜೇ ||
***
ಮಹಾದೇವ ಮಹಾದೇವ ಮಹಾದೇವ ದಯಾನಿಧೇ ।
ಭವಾನೇವ ಭವಾನೇವ ಭವಾನೇವ ಗತಿರ್ಮಮ ।।
***
Sunday, June 21, 2020
Thursday, June 18, 2020
ದಶಕಂ ಧರ್ಮಲಕ್ಷಣಂ
#Dharma;
Tuesday, June 16, 2020
ರಸಸಿದ್ದಾಃ
ಜಯಂತಿ ತೇ ಸುಕೃತಿನೋ
ರಸಸಿದ್ದಾಃ ಕವೀಶ್ವರಾಃ |
ನಾಸ್ತಿ ಯೇಷಾಂ ಯಶಃಕಾಯೇ
ಜರಾಮರಣಜಂ ಭಯಮ್ ||
_ಶಾಸ್ತ್ರೀಯ ಧರ್ಮಾನುಷ್ಠಾನಗಳಿಂದ ಪುಣ್ಯಶಾಲಿಗಳಾದ ಆ ಕವಿಶ್ರೇಷ್ಠರು, ವಿದ್ವಾಂಸರು, ರಸಸಿದ್ಧರೆನಿಸುವವರು ಲೋಕದಲ್ಲಿ ಶ್ರೇಷ್ಠರಾಗುತ್ತಾರೆ. ಅವರುಗಳ ಕೀರ್ತಿಯೆಂಬ ಶರೀರದಲ್ಲಿ ಮುಪ್ಪು-ಸಾವುಗಳಿಂದಾಗುವ ಭಯವು ಇರುವುದಿಲ್ಲ._
ಭರ್ತೃಹರಿಯ ನೀತಿಶತಕದ "ವಿದ್ವತ್ಪದ್ಧತಿ" ಎನ್ನುವ ವಿಭಾಗದಲ್ಲಿ ವಿದ್ವಾಂಸರ ಸರ್ವೋತ್ತಮತ್ವವನ್ನು ತಿಳಿಸುತ್ತಾ ಈ ಶ್ಲೋಕದೊಂದಿಗೆ ಅಧ್ಯಾಯವನ್ನು ಮುಗಿಸುತ್ತಾರೆ.
Wednesday, June 03, 2020
ಸತ್ಯಂ ಶಿವಂ ಸುಂದರಂ.
ಯದೇವ ರೋಚತೇ ಯಸ್ಮೈ ತದ್ಭವೇತ್ತಸ್ಯ ಸುಂದರಮ್ ||
ಸ್ವಭಾವತಃ ಸುಂದರವಾದುದು ಮತ್ತು ಸುಂದರವಲ್ಲದುದ್(ಕುರೋಪವಾಗಿರುವುದು) ಎಂದು ಏನಾದರೂ ಇದೆಯೇನು ? ಯಾರಿಗೆ ಯಾವುದು ಇಷ್ಟವಾಗುತ್ತದೆಯೋ ಅವರವರಿಗೆ ಅದು ಸುಂದರ.




