ಮತ್ಸಮಃ ಪಾತಕೀ ನಾಸ್ತಿ ಪಾಪಘ್ನೀ ತ್ವತ್ಸಮಾ ನ ಹಿ।
ಏವಂ ಜ್ಞಾತ್ವಾ ಮಹಾದೇವಿ ಯಥಾಯೋಗ್ಯಂ ತಥಾ ಕುರು॥
ಮತ್ಸಮಃ ಪಾತಕೀ ನಾಸ್ತಿ ಪಾಪಘ್ನೀ ತ್ವತ್ಸಮಾ ನ ಹಿ।
ಏವಂ ಜ್ಞಾತ್ವಾ ಮಹಾದೇವಿ ಯಥಾಯೋಗ್ಯಂ ತಥಾ ಕುರು॥
ನ ಜಾತು ಕಾಮಃ ಕಾಮಾನಾಮುಪಭೋಗೇನ ಶಾಮ್ಯತಿ |
ಹವಿಷಾ ಕೃಷ್ಣವರ್ತ್ಮೇವ ಭೂಯ ಏವಾಭಿವರ್ಧತೇ ||
ಬೆಂಕಿಯು ತುಪ್ಪದಿಂದ ಹೆಚ್ಚು ಪ್ರಜ್ವಲಿಸುವಂತೆಯೇ ಕಾಮಾಭಿಲಾಷೆಯು ಭೋಗಾನುಭವದಿಂದ ಇನ್ನೂ ಅಧಿಕವಾಗಿ ಬೆಳೆಯುತ್ತದೆಯೇವಿನಃ ಶಮನವಾಗುವುದಿಲ್ಲ.
ಏಕಂ ಶಾಸ್ತ್ರಂ ದೇವಕೀಪುತ್ರ ಗೀತಮ್ ಏಕೋ ದೇವೋ ದೇವಕೀಪುತ್ರ ಏವ l
ಏಕೋ ಮಂತ್ರಸ್ತಸ್ಯ ನಾಮಾನಿ ಯಾನಿ ಕರ್ಮಾಪ್ಯೇಕಂ ತಸ್ಯ ದೇವಸ್ಯ ಸೇವಾ ll
ಶ್ರೀಕೃಷ್ಣಃ ಕಮಲಾನಾಥೋ ವಾಸುದೇವಃ ಸನಾತನಃ |
ವಾಸುದೇವಾತ್ಮಜಃ ಪುಣ್ಯೋ ಲೀಲಾಮಾನುಷವಿಗ್ರಹಃ || ೧ ||
ಶ್ರೀವತ್ಸಕೌಸ್ತುಭಧರೋ ಯಶೋದಾವತ್ಸಲೋ ಹರಿಃ |
ಚತುರ್ಭುಜಾತ್ತಚಕ್ರಾಸಿಗದಾಶಂಖಾದ್ಯುದಾಯುಧಃ || ೨ ||
ದೇವಕೀನಂದನಃ ಶ್ರೀಶೋ ನಂದಗೋಪಪ್ರಿಯಾತ್ಮಜಃ |
ಯಮುನಾವೇಗಸಂಹಾರೀ ಬಲಭದ್ರಪ್ರಿಯಾನುಜಃ || ೩ ||
ಪೂತನಾಜೀವಿತಹರಃ ಶಕಟಾಸುರಭಂಜನಃ |
ನಂದವ್ರಜಜನಾನಂದಃ ಸಚ್ಚಿದಾನಂದವಿಗ್ರಹಃ || ೪ ||
ನವನೀತವಿಲಿಪ್ತಾಂಗೋ ನವನೀತನಟೋಽನಘಃ |
ನವನೀತನವಾಹಾರೋ ಮುಚುಕುಂದಪ್ರಸಾದಕೃತ್ || ೫ ||
ಷೋಡಶಸ್ತ್ರೀಸಹಸ್ರೇಶಸ್ತ್ರಿಭಂಗೀ ಮಧುರಾಕೃತಿಃ |
ಶುಕವಾಗಮೃತಾಬ್ಧೀಂದುರ್ಗೋವಿಂದೋ ಯೋಗಿನಾಂ ಪತಿಃ || ೬ ||
ವತ್ಸಪಾದಹರೋಽನಂತೋ ಧೇನುಕಾಸುರಭಂಜನಃ |
ತೃಣೀಕೃತತೃಣಾವರ್ತೋ ಯಮಳಾರ್ಜುನಭಂಜನಃ || ೭ ||
ಉತ್ತಾಲತಾಲಭೇತ್ತಾ ಚ ತಮಾಲಶ್ಯಾಮಲಲಾಕೃತಿಃ |
ಗೋಪಗೋಪೀಶ್ವರೋ ಯೋಗೀ ಸೂರ್ಯಕೋಟಿಸಮಪ್ರಭಃ || ೮ ||
ಇಳಾಪತಿಃ ಪರಂಜ್ಯೋತಿರ್ಯಾದವೇಂದ್ರೋ ಯದೂದ್ವಹಃ |
ವನಮಾಲೀ ಪೀತವಾಸಾಃ ಪಾರಿಜಾತಾಪಹಾರಕಃ || ೯ ||
ಗೋವರ್ಧನಾಚಲೋದ್ಧರ್ತಾ ಗೋಪಾಲಃ ಸರ್ವಪಾಲಕಃ |
ಅಜೋ ನಿರಂಜನಃ ಕಾಮಜನಕಃ ಕಂಜಲೋಚನಃ || ೧೦ ||
ಮಧುಹಾ ಮಥುರಾನಾಥೋ ದ್ವಾರಕಾನಾಯಕೋ ಬಲೀ |
ವೃಂದಾವನಾಂತಃ ಸಂಚಾರೀ ತುಲಸೀದಾಮಭೂಷಣಃ || ೧೧ ||
ಸ್ಯಮಂತಕಮಣೇರ್ಹರ್ತಾ ನರನಾರಾಯಣಾತ್ಮಕಃ |
ಕುಬ್ಜಾಗಂಧಾನುಲಿಪ್ತಾಂಗೋ ಮಾಯೀ ಪರಮಪೂರುಷಃ || ೧೨ ||
ಮುಷ್ಟಿಕಾಸುರಚಾಣೂರಮಲ್ಲಯುದ್ಧವಿಶಾರದಃ |
ಸಂಸಾರವೈರೀ ಕಂಸಾರಿರ್ಮುರಾರಿರ್ನರಕಾಂತಕಃ || ೧೩ ||
ಅನಾದಿಬ್ರಹ್ಮಚಾರೀ ಚ ಕೃಷ್ಣಾವ್ಯಸನಕರ್ಷಕಃ |
ಶಿಶುಪಾಲಶಿರಶ್ಛೇತ್ತಾ ದುರ್ಯೋಧನಕುಲಾಂತಕಃ || ೧೪ ||
ವಿದುರಾಕ್ರೂರವರದೋ ವಿಶ್ವರೂಪಪ್ರದರ್ಶಕಃ |
ಸತ್ಯವಾಕ್ ಸತ್ಯಸಂಕಲ್ಪಃ ಸತ್ಯಭಾಮಾರತೋ ಜಯೀ || ೧೫ ||
ಸುಭದ್ರಾಪೂರ್ವಜೋ ವಿಷ್ಣುರ್ಭೀಷ್ಮಮುಕ್ತಿಪ್ರದಾಯಕಃ |
ಜಗದ್ಗುರುರ್ಜಗನ್ನಾಥೋ ವೇಣುನಾದವಿಶಾರದಃ || ೧೬ ||
ವೃಷಭಾಸುರವಿಧ್ವಂಸೀ ಬಾಣಾಸುರಕರಾಂತಕಃ |
ಯುಧಿಷ್ಠಿರಪ್ರತಿಷ್ಠಾತಾ ಬರ್ಹಿಬರ್ಹಾವತಂಸಕಃ || ೧೭ ||
ಪಾರ್ಥಸಾರಥಿರವ್ಯಕ್ತೋ ಗೀತಾಮೃತಮಹೋದಧಿಃ |
ಕಾಲೀಯಫಣಮಾಣಿಕ್ಯರಂಜಿತಶ್ರೀಪದಾಂಬುಜಃ || ೧೮ ||
ದಾಮೋದರೋ ಯಜ್ಞಭೋಕ್ತಾ ದಾನವೇಂದ್ರವಿನಾಶನಃ |
ನಾರಾಯಣಃ ಪರಂಬ್ರಹ್ಮ ಪನ್ನಗಾಶನವಾಹನಃ || ೧೯ ||
ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರಕಃ |
ಪುಣ್ಯಶ್ಲೋಕಸ್ತೀರ್ಥಪಾದೋ ವೇದವೇದ್ಯೋ ದಯಾನಿಧಿಃ || ೨೦ ||
ಸರ್ವತೀರ್ಥಾತ್ಮಕಃ ಸರ್ವಗ್ರಹರೂಪೀ ಪರಾತ್ಪರಃ |
ಏವಂ ಶ್ರೀಕೃಷ್ಣದೇವಸ್ಯ ನಾಮ್ನಾಮಷ್ಟೋತ್ತರಂ ಶತಮ್ || ೨೧ ||
ಕೃಷ್ಣೇನ ಕೃಷ್ಣಭಕ್ತಾನಾಂ ಗೀತಂ ಗೀತಾಮೃತಂ ಪುರಾ |
ಸ್ತೋತ್ರಂ ಕೃಷ್ಣಪ್ರಿಯತಮಂ ಶ್ರುತಂ ತಸ್ಮಾನ್ಮಯಾ ಪರಮ್ || ೨೨ ||
ಕೃಷ್ಣನಾಮಾಮೃತಂ ನಾಮ ಪರಮಾನಂದಕಾರಣಮ್ |
ಈತಿಬಾಧಾದಿಧುಃಖಘ್ನಂ ಪರಮಾಯುಷ್ಯವರ್ಧನಮ್ || ೨೩ ||
ದಾನಂ ವ್ರತಂ ತಪಸ್ತೀರ್ಥಂ ಯತ್ಕೃತಂ ತ್ವಿಹ ಜನ್ಮನಿ |
ಜಪತಾಂ ಶ್ರೃಣ್ವತಾಮೇತತ್ ಕೋಟಿಕೋಟಿಗುಣಂ ಭವೇತ್ || ೨೪ ||
ಪುತ್ರಪ್ರದಮಪುತ್ರಾಣಾಮಗತೀನಾಂ ಗತಿಪ್ರದಮ್ |
ಧನಾವಹಂ ದರಿದ್ರಾಣಾಂ ಜಯೇಚ್ಛೂನಾಂ ಜಯಾವಹಮ್ || ೨೫ ||
ಶಿಶೂನಾಂ ಗೋಕುಲಾನಾಂ ಚ ಪುಷ್ಟಿದಂ ಪೂರ್ಣಪುಣ್ಯದಮ್ |
ಬಾಲರೋಗಗ್ರಹಾದೀನಾಂ ಶಮನಂ ಶಾಂತಿಮುಕ್ತಿದಮ್ || ೨೬ ||
ಸಮಸ್ತಕಾಮದಂ ಸದ್ಯಃ ಕೋಟಿಜನ್ಮಾಘನಾಶನಮ್ |
ಅಂತೇ ಕೃಷ್ಣಸ್ಮರಣದಂ ಭವತಾಪತ್ರಯಾಪಹಮ್ || ೨೭ ||
ಕೃಷ್ಣಾಯ ಯಾದವೇಂದ್ರಾಯ ಜ್ಞಾನಮುದ್ರಾಯ ಯೋಗಿನೇ |
ನಾಥಾಯ ರುಗ್ಮಿಣೀಶಾಯ ನಮೋ ವೇದಾಂತವೇದಿನೇ || ೨೮ ||
ಇಮಂ ಮಂತ್ರಂ ಜಪನ್ ನಿತ್ಯಂ ವ್ರಜಂಸ್ತಿಷ್ಠನ್ ದಿವಾ ನಿಶಿ |
ಸರ್ವಗ್ರಹಾನುಗ್ರಹಭಾಕ್ ಸರ್ವಪ್ರಿಯತಮೋ ನರಃ || ೨೯ ||
ಪುತ್ರಪೌತ್ರೈಃ ಪರಿವೃತಃ ಸರ್ವಸಿದ್ಧಿಸಮೃದ್ಧಿಮಾನ್ |
ನಿರ್ವಿಶ್ಯ ಭೋಗಾನಂತೇಽಪಿ ಕೃಷ್ಣಸಾಯುಜ್ಯಮಾಪ್ನುಯಾತ್ || ೩೦ ||
|| ಇತಿ ಶ್ರೀಬ್ರಹ್ಮಾಂಡಪುರಾಣೇ ಬ್ರಹ್ಮನಾರದಸಂವಾದೇ ಶ್ರೀಕೃಷ್ಣಾಷ್ಟೋತ್ತರಶತನಾಮಸ್ತೋತ್ರಮ್
ರಾಮೇಷ್ಟಃ ಫಲ್ಗುಣಸಖಃ ಪಿಂಗಾಕ್ಷೋ ಅಮಿತ ವಿಕ್ರಮಃ ॥
ಉದಧಿಕ್ರಮಣಶ್ಚೈವ ಸೀತಾಶೋಕ ವಿನಾಶನಃ ।
ಲಕ್ಷ್ಮಣಪ್ರಾಣದಾತಾ ಚ ದಶಗ್ರೀವಸ್ಯ ದರ್ಪಹಾ ॥
ದ್ವಾದಶೈತಾನಿ ನಾಮಾನಿ ಕಪೀಂದ್ರಸ್ಯ ಮಹಾತ್ಮನಃ ।
ಸ್ವಾಪಕಾಲೇ ಪಠೇನ್ನಿತ್ಯಂ ಯಾತ್ರಾಕಾಲೇ ವಿಶೇಷತಃ
ತಸ್ಯ ಮೃತ್ಯುಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್ ॥
ಪವಿತ್ರಂ ಹನುಮನ್ನಾಮ ದ್ವಾದಶಾವೃತಿಮಾತ್ರತಃ ।
ಯಸ್ಸ್ಮರಂತಿ ಜನಾಸ್ತೇಷಾಂ ಕಾರ್ಯಸಿದ್ಧಿರ್ಭವೇದ್ಧೃವಂ ॥
ರಾ ಶಬ್ದ ಉಚ್ಚಾರ ಮಾತ್ರೇಣ ಮುಖಾನ್ನಿರ್ಯಾಂತಿ ಪಾತಕಾಃ
ಪುನಃ ಪ್ರವೇಶ ಭೇತ್ಯಾ ಚ ಮಕಾರಸ್ತು ಕವಾಟವತ್ ॥
ಶ್ರೀರಾಮೇತಿ ಏಕದಾವುಕ್ತಂ ಮನೋಯಸ್ಯ ಪ್ರವರ್ತತೇ।
ವೈಕುಂಠವಾಸಿನಸ್ತಸ್ಯ ಕುಲಂ ಏಕೋತ್ತರಂ ಶತಂ ॥
ತೃತೀಯಂ ಶಂಕರಂ ಪ್ರೋಕ್ತಂ ಚತುರ್ಥಂ ವೃಷಭಧ್ವಜಂ ।। ೧ ।।
ಪಂಚಮಂ ಕೃತ್ತಿವಾಸಂ ಚ ಷಷ್ಠ೦ ಕಾಮಾಂಗನಾಶನಂ
ಸಪ್ತಮಂ ದೇವದೇವೇಶಂ ಶ್ರೀಕಂಠ೦ ಚಾಷ್ಟಮಂ ತಥಾ ।। ೨ ।।
ನವಮಂ ತು ಹರಂ ದೇವಂ ದಶಮಂ ಪಾರ್ವತೀಪತಿಂ
ರುದ್ರಮೇಕಾದಶಂ ಪ್ರೋಕ್ತಂ ದ್ವಾದಶಂ ಶಿವಮುಚ್ಯತೇ ।। ೩ ।।
।। ಇತಿ ಶ್ರೀ ರುದ್ರದ್ವಾದಶ ಸ್ತೋತ್ರಂ ಸಮಾಪ್ತಂ ।।
ಅಚತುರ್ವದನೋ ಬ್ರಹ್ಮಾ ದ್ವಿಬಾಹುರಪರೋ ಹರಿಃ |
ಅಫಾಲಲೋಚನಃ ಶಂಭುಃ ಭಗವಾನ್ ಬಾದರಾಯಣಃ ||
ಭಗವಾನ ವೇದವ್ಯಾಸರು ನಾಲ್ಕು ಮುಖಗಳಿಲ್ಲದಿರುವಾಗಲೂ ಬ್ರಹ್ಮದೇವರ ಸ್ವರೂಪವಾಗಿದ್ದಾರೆ. ಎರಡು ಕೈಗಳನ್ನು ಹೊಂದಿದ್ದರೂ ಮತ್ತೊಬ್ಬ ಭಗವಾನ್ ವಿಷ್ಣುವಾಗಿದ್ದಾರೆ ಮತ್ತು ಹಣೆಯಲ್ಲಿ ಮೂರನೇ ಕಣ್ಣು ಇಲ್ಲದಿರುವಾಗಲೂ ಶಿವಸ್ವರೂಪರಾಗಿದ್ದಾರೆ.
***
ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ |
ಈ ಜಗತ್ತಿನ ಸರ್ವಗ್ರಂಥಗಳ ವಿಷಯವಸ್ತುಗಳೂ ವ್ಯಾಸರ ಉಚ್ಛಿಷ್ಟ /ಎಂಜಲು / ವ್ಯಾಸರು ತಿಂದು ಬಿಟ್ಟದ್ದೇ ಆಗಿದೆ. ಅರ್ಥಾತ್ — ವ್ಯಾಸರು ಹೇಳದ ವಿಷಯವಿಲ್ಲ.
***
ಮುನಿಂ ಸ್ನಿಗ್ಧಾಂಬುಜಾಭಾಸಂ ವೇದವ್ಯಾಸಮಕಲ್ಮಷಮ್ |
ವೇದವ್ಯಾಸಂ ಸರಸ್ವತ್ಯಾ-ವಾಸಂ ವ್ಯಾಸಂ ನಮಾಮ್ಯಹಮ್ ||
ಕಣ್ಣುಗಳನ್ನು ತಣಿಸುವ ಸುಂದರವಾದ ಕಮಲದ ರೀತಿಯಲ್ಲಿ ಕಳಂಕರಹಿತ ಸರಸ್ವತಿಯ ತವರುಮನೆಯಾಗಿರುವ ಭಗವಾನ್ ವೇದವ್ಯಾಸರಿಗೆ ನಾನು ನಮಸ್ಕರಿಸುತ್ತೇನೆ.
***
ವೇದವ್ಯಾಸಂ ಸ್ವಾತ್ಮರೂಪಂ ಸತ್ಯಸಂಧಂ ಪರಾಯಣಂ ।
ಶಾಂತಂ ಜಿತೇಂದ್ರಿಯಕ್ರೋಧಂ ಸಶಿಷ್ಯಂ ಪ್ರಣಮಾಮ್ಯಹಂ ॥
ನವೋನವೋ ಭವತಿ ಜಾಯಮಾನೋಹ್ನಾಂ ಕೇತುರುಷ ಸಾಮೇತ್ಯಗ್ರಂ |
ಭಾಗಂ ದೇವೇಭ್ಯೋ ವಿ ದಧಾತ್ಯಾನ್ಪ್ರಚಂದ್ರಮಾಸ್ತಿರತೇ ದೀರ್ಘಮಾಯುಃ ||
ಚಂದ್ರನು ಪ್ರತಿದಿನವೂ ಹುಟ್ಟುತ್ತಾ ಹೊಸತನದಿಂದ ಬೆಳೆಯುತ್ತಾ ಹೊಸಬನಾಗಿ ಕಾಣುತ್ತಾನೆ. ಪಾಡ್ಯ ಮುಂತಾದ ದಿನಗಳಲ್ಲಿ ಪ್ರಜ್ಞಾಪಕನಾದ ಚಂದ್ರನು ಉಷಸ್ಸುಗಳ ಮುಂಭಾಗದಲ್ಲಿ ಹೋಗುತ್ತಾನೆ. ತನ್ನ ದೈನಂದಿನ ಕ್ರಮದಲ್ಲಿ ಆವಿರ್ಭವಿಸುತ್ತಾ ದೇವತೆಗಳಿಗೆ ಯಜ್ಞವನ್ನು ನಿಯಮಿಸುತ್ತಾನೆ. #ದೀರ್ಘವಾದ_ಆಯುಸ್ಸನ್ನೂ ಕೊಡುತ್ತಾನೆ. ಹಾಗೆಯೇ ತಾವು ತಮ್ಮೆಲ್ಲಾ ಕುಟುಂಬದವರೂ #ಆಯುರಾರೋಗ್ಯ_ಐಶ್ವರ್ಯಾದಿಗಳನ್ನು ಪಡೆದುಕೊಳ್ಳುವಂತಾಗಲಿ.
कालरूप:
कलयतां कालकालेश कारण।
कालादतीत कालस्थ कालकाल नमोस्तुते।।
ಕಾಲರೂಪಃ ಕಲಯತಾಂ ಕಾಲಕಾಲೇಶ ಕಾರಣ।
ಕಾಲಾದತೀತ ಕಾಲಸ್ಥ ಕಾಲಕಾಲ ನಮೋಸ್ತುತೇ ॥
सर्वतीर्थमयी
माता सर्वदेवमय: पिता।
मातरं
पितरं तस्मात् सर्वयत्नेन पूजयेत्।।
ಸರ್ವತೇರ್ಥಮಯೀ
ಮಾತಾ ಸರ್ವದೇವಮಯಃ ಪಿತಾ।
ಮಾತರಂ
ಪಿತರಂ ತಸ್ಮಾತ್ ಸರ್ವಯತ್ನೇನ ಪೂಜಯೇತ್ ॥
ಶ್ರೂಯತಾಂ ಧರ್ಮ ಸರ್ವಸ್ವಂ ಶ್ರುತ್ವಾಚ ಅವಧಾರ್ಯತಾಮ್ |
ಆತ್ಮನಃ ಪ್ರತಿಕೂಲಾನಿ ನ ಪರೇಷಾಂ ಸಮಾಚರೇತ್ ||
ಎಲ್ಲಾ ಧರ್ಮ ಶಾಸ್ತ್ರ ಗಳನ್ನು ಓದಿದ್ದರೂ, ತಿಳಿದಿದ್ದರೂ, ಕೇಳಿದ್ದರೂ, ಅದನ್ನು ಅರ್ಥಮಾಡಿಕೊಂಡಿದ್ದರೂ, ತನಗೂ, ಬೇರೆಯವರಿಗೂ ಕೆಡುಕಾಗವ ಕಾರ್ಯವನ್ನು ಮಾಡಬಾರದು. ಅಥವಾ ತನಗೆ ಯಾವುದು ಪ್ರತಿಕೂಲವೋ ಅಂಥದನ್ನು ಬೇರೆಯವರಿಗೆ-ಪರರಿಗೂ ಪ್ರತಿಕೂಲವೆಂದು ಅರಿತು, ಮಾಡಬಾರದು.
जयन्ती मङ्गला काली भद्रकाली कपालिनी ।
दुर्गा शिवा क्षमा धात्री स्वाहा स्वधा नमोऽस्तु ते॥
ಜಯಂತೀ ಮಂಗಳಾ ಕಾಳಿ ಭದ್ರಕಾಳಿ ಕಪಾಲಿನಿ ।
ದುರ್ಗಾ ಶಿವಾ ಕ್ಷಮಾ ಧಾತ್ರೀ ಸ್ವಾಹಾ ಸ್ವಧಾ ನಮೋಸ್ತುತೇ ॥
ನಮಃ ಶಿವಾಯೇತಿ ಶಿವಂ ಪ್ರಪಧ್ಯೇ
ಶಿವ ಪ್ರಸೀದೇತಿ ಶಿವಂ ಪ್ರಪಧ್ಯೇ ।
ಶಿವಾತ್ಪರಂ ನೇತಿ ಶಿವಂ ಪ್ರಪಧ್ಯೇ
ಶಿವೋಹಂಮಸ್ಮೀತಿ ಶಿವಂ ಪ್ರಪಧ್ಯೇ ॥
नम: शिवायेति शिवं प्रपद्ये
शिव प्रसीदेति शिवं प्रपद्ये ।
शिवात्परं नेति शिवं प्रपद्ये
शिवोऽहमस्मीति शिवं प्रपद्ये ॥
न त्वहं कामये राज्यं न स्वर्गं नापुनर्भवम् ।
ಭಾರತದಲ್ಲಿ ಭೀಷ್ಮಾಚಾರ್ಯರು ಹೇಳುತ್ತಾರೆ -- "ವಿಶ್ವಂ ಶತಂ ಸಹಸ್ರಂ ಸರ್ವಂ ಅಕ್ಷಯ ವಾಚಕಂ" . ಅನಂತವನ್ನು, ಅಕ್ಷಯವನ್ನು ಸೂಚಿಸುವ ಪದಗಳು ವಿಶ್ವಂ, ಶತಂ, ಸಹಸ್ರಂ. ಇದು ಕೇವಲ ಸಂಖ್ಯಾ ಸೂಚಕವಲ್ಲ. ಅನಂತ ಸೂಚಕ.
ಅಸಂತುಷ್ಟಾ ದ್ವಿಜಾ ನಷ್ಟಾಃ ಸಂತುಷ್ಟಾಶ್ಚ ಮಹೀಭುಜಃ |
ಸಲಜ್ಜಾ ಗಣಿಕಾ ನಷ್ಟಾ ನಿರ್ಲಜ್ಜಾಶ್ಚ ಕುಲಸ್ತ್ರಿಯಃ ||
-- ಚಾಣಕ್ಯನೀತಿ.
ಸೂರ್ಯ: ಮಥೇಂದುರಿಂದ್ರ ಪದವೀಂ ಸನ್ಮಂಗಳಂ ಮಂಗಳ: ಸದ್ಬುದ್ಧಿಂಚ ಬುಧೋಗುರುಶ್ಚ ಗುರುತಾಂ ಶುಕ್ರ: ಶುಭಂ ಶಂ ಶನಿ: |
ರಾಹುರ್ಬಾಹುಬಲಂ ಕರೋತು ವಿಜಯಂ ಕೇತು: ಕುಲಸ್ಯೋನ್ನತಿಂ ನಿತ್ಯಂ ಪ್ರೀತಿಕರಾಭವಂತು ಸತತಂ ಸರ್ವೇನು ಕೂಲಾಗ್ರಹಾ: ||
ಭಜೇ ಶ್ರೀಚಕ್ರ ಮಧ್ಯಸ್ಥಾಂ ದಕ್ಷಿಣೋತ್ತರ ಯೋಸ್ಸದಾ ।
ಶ್ಯಾಮಾ ವಾರ್ತಾಳಿ ಸಂಸೇವ್ಯಾಂ ಭವಾನೀಂ ಲಲಿತಾಂಬಿಕಾಂ ॥
ಬಿಂದುತ್ರಿಕೋನ ವಸುಕೋನ ದಶಾರಯುಗ್ಮ
ಮನ್ವಸ್ತ್ರ ನಾಗದಲ ಶೋಡಷಪತ್ರಯುಕ್ತಂ |
ವೃತ್ತತ್ರಯಂ ಚ ಧರಣೀಸದನಂ ತ್ರಯಂ ಚ
ಶ್ರೀಚಕ್ರರಾಜ ಉದಿತಃ ಪರದೇವತಾಯಾಃ ||
ಅಸಾರೇ ಖಲು ಸಂಸಾರೇ ಸಾರಮೇತತ್ ಚತುಷ್ಟಯಂ |
ಕಾಶ್ಯಾಂ ವಾಸಃ ಸತಾಂ ಸಂಗಃ ಗಂಗಾಂಭಃ ಶಂಭುಸೇವನಂ ||
--ಧನಂಜಯವಿಜಯ.
#KASHI , #KASHIMAHATMYA , #VARANASI , #KASHIVISHWANATH