Tuesday, June 30, 2015
Sunday, May 24, 2015
ಶ್ರೀ ವೇದಸಾರಶಿವಸ್ತವ:
ಪಶೂನಾಂ ಪತಿಂ ಪಾಪನಾಶಂ ಪರೇಶಂ |
ಗಜೇಂದ್ರಸ್ಯ ಕೃತ್ತಿಂ ವಸಾನಂ ವರೇಣ್ಯಂ ||
ಜಟಾಜೂಟ ಮಧ್ಯೇ ಸ್ಫುರದ್ಗಾಂಗವಾರಿಂ |
ಮಹಾದೇವಮೇಕಂ ಸ್ಮರಾಮಿ ಸ್ಮರಾರಿಮ್ ||೧||
ಮಹೇಶಂ ಸುರೇಶಂ ಸುರಾರಾರ್ತಿನಾಶಂ |
ವಿಭುಂ ವಿಶ್ವನಾಥಂ ವಿಭೂತ್ಯಂಗಭೂಷಂ ||
ವಿರೂಪಾಕ್ಷಮಿಂದ್ವರ್ಕವಹ್ನಿತ್ರಿನೇತ್ರಂ |
ಭವಂ ಭಾಸ್ಕರಂ ಭಸ್ಮನಾ ಭೂಷಿತಾಂಗಂ |
ಭವಾನೀ ಕಲತ್ರಂ ಭಜೇ ಪಂಚವಕ್ತ್ರಮ್ ||೩||
ಶಿವಾಕಾಂತ ಶಂಭೋ ಶಶಾಂಕಾರ್ಧಮೌಲೇ |
ಮಹೇಶಾನ ಶೂಲಿನ್ ಜಟಾಜೂಟಧಾರಿನ್ ||
ತ್ವಮೇಕೋ ಜಗದ್ವಾಪಿಕೋ ವಿಶ್ವರೂಪ: |
ಪ್ರಸೀದ ಪ್ರಸೀದ ಪ್ರಭೋ ಪೂರ್ಣರೂಪ ||೪||
ಪರಾತ್ಮಾನಮೇಕಂ ಜಗದ್ಬೀಜಮಾದ್ಯಂ |
ನಿರೀಹಂ ನಿರಾಕಾರಮೋಂಕಾರವೇದ್ಯಮ್ ||
ಯತೋಜಾಯತೇ ಪಾಲ್ಯತೇ ಯೇನ ವಿಶ್ವಂ |
ತಮೀಶಂ ಭಜೇ ಲೀಯತೇ ಯತ್ರ ವಿಶ್ವಮ್ ||೫||
ನ ಭೂಮಿರ್ನ ಚಾಪೋ ನ ವಹ್ನಿರ್ನವಾಯು |
ರ್ನ ಚಾಕಾಶಮಾಸ್ತೇ ನ ತಂದ್ರಾ ನ ನಿದ್ರಾ ||
ನ ಗ್ರೀಷ್ಮೋ ನ ಶೀತಂ ನ ದೇಶೋ ನವೇಶೋ |
ನ ಯಸ್ಯಾಸ್ತಿ ಮೂರ್ತಿಸ್ತ್ರಿಮೂರ್ತಿಂ ತ ಮೀಡೇ ||೬||
ಅಜಂಶಾಶ್ವತಂ ಕಾರಣಂ ಕಾರಣಾನಾಂ |
ಶಿವಂ ಕೇವಲಂ ಭಾಸಕಂ ಭಾಸಕಾನಾಮ್ ||
ತುರೀಯಂ ತಮ:ಪಾರಮಾದ್ಯಂತಹೀನಂ |
ಪ್ರಪದ್ಯೇ ಪರಂ ಪಾವನಂ ದ್ವೈತಹೀನಮ್ ||೭||
ನಮಸ್ತೇ ನಮಸ್ತೇ ವಿಭೋ ವಿಶ್ವಮೂರ್ತೇ |
ನಮಸ್ತೇ ನಮಸ್ತೇ ಚಿದಾನಂದಮೂರ್ತೇ ||
ನಮಸ್ತೇ ನಮಸ್ತೇ ತಪೋಯೋಗಗಮ್ಯ |
ನಮಸ್ತೇ ನಮಸ್ತೇ ಶ್ರುತಿಜ್ಞಾನಗಮ್ಯ ||೮||
ಪ್ರಭೋ ಶೂಲಪಾಣೇ ವಿಭೋ ವಿಶ್ವನಾಥ |
ಮಹಾದೇವ ಶಂಭೋ ಮಹೇಶ ತ್ರಿನೇತ್ರ ||
ಶಿವಾಕಾಂತ ಶಾಂತ ಸ್ಮರಾರೇ ಪುರಾರೇ |
ತ್ವದನ್ಯೋ ವರೇಣ್ಯೋ ನ ಮಾನ್ಯೋ ನ ಗಣ್ಯ: ||೯||
ಶಂಭೋ ಮಹೇಶ ಕರುಣಾಮಯ ಶೂಲಪಾಣೇ |
ಗೌರೀಪತೇ ಪಶುಪತೇ ಪಶುಪಾಶನಾಶಿನ್ ||
ಕಾಶೀಪತೇ ಕರುಣಯಾ ಜಗದೇತದೇಕ- |
ಸ್ತ್ವಂ ಹಂಸಿ ಪಾಸಿ ವಿದಧಾಸಿ ಮಹೇಶ್ವರೋsಸಿ ||೧೦||
ತ್ವತ್ತೋ ಜಗದ್ಭವತಿ ದೇವ ಭವ ಸ್ಮರಾರೇ |
ತ್ವಯ್ಯೇವ ತಿಷ್ಟತಿ ಜಗನ್ಮೃಡ ವಿಶ್ವನಾಥ ||
ತ್ವಯ್ಯೇವ ಗಚ್ಚತಿ ಲಯಂ ಜಗದೇಶದೀಶ |
ಲಿಂಗಾತ್ಮಕೇ ಹರ ಚರಾಚರವಿಶ್ವರೂಪಿನ್ ||೧೧||
|| ಇತಿ ಶ್ರೀ ಶಂಕರಾಚಾರ್ಯ ವಿರಚಿತ ವೇದಸಾರ ಶಿವಸ್ತೋತ್ರಮ್ ||
ಗಜೇಂದ್ರಸ್ಯ ಕೃತ್ತಿಂ ವಸಾನಂ ವರೇಣ್ಯಂ ||
ಜಟಾಜೂಟ ಮಧ್ಯೇ ಸ್ಫುರದ್ಗಾಂಗವಾರಿಂ |
ಮಹಾದೇವಮೇಕಂ ಸ್ಮರಾಮಿ ಸ್ಮರಾರಿಮ್ ||೧||
ಮಹೇಶಂ ಸುರೇಶಂ ಸುರಾರಾರ್ತಿನಾಶಂ |
ವಿಭುಂ ವಿಶ್ವನಾಥಂ ವಿಭೂತ್ಯಂಗಭೂಷಂ ||
ವಿರೂಪಾಕ್ಷಮಿಂದ್ವರ್ಕವಹ್ನಿತ್ರಿನೇತ್ರಂ |
ಸದಾನಂದಮೀಡೇ ಪ್ರಭುಂ ಪಂಚವಕ್ತ್ರಮ್ ||೨||
ಗಿರೀಶಂ ಗಣೇಶಂ ಗಲೇ ನೀಲವರ್ಣಂ |
ಗವೇಂದ್ರಾಧಿರೂಢಂ ಗುಣಾತೀತರೂಪಮ್ ||ಗಿರೀಶಂ ಗಣೇಶಂ ಗಲೇ ನೀಲವರ್ಣಂ |
ಭವಂ ಭಾಸ್ಕರಂ ಭಸ್ಮನಾ ಭೂಷಿತಾಂಗಂ |
ಭವಾನೀ ಕಲತ್ರಂ ಭಜೇ ಪಂಚವಕ್ತ್ರಮ್ ||೩||
ಶಿವಾಕಾಂತ ಶಂಭೋ ಶಶಾಂಕಾರ್ಧಮೌಲೇ |
ಮಹೇಶಾನ ಶೂಲಿನ್ ಜಟಾಜೂಟಧಾರಿನ್ ||
ತ್ವಮೇಕೋ ಜಗದ್ವಾಪಿಕೋ ವಿಶ್ವರೂಪ: |
ಪ್ರಸೀದ ಪ್ರಸೀದ ಪ್ರಭೋ ಪೂರ್ಣರೂಪ ||೪||
ಪರಾತ್ಮಾನಮೇಕಂ ಜಗದ್ಬೀಜಮಾದ್ಯಂ |
ನಿರೀಹಂ ನಿರಾಕಾರಮೋಂಕಾರವೇದ್ಯಮ್ ||
ಯತೋಜಾಯತೇ ಪಾಲ್ಯತೇ ಯೇನ ವಿಶ್ವಂ |
ತಮೀಶಂ ಭಜೇ ಲೀಯತೇ ಯತ್ರ ವಿಶ್ವಮ್ ||೫||
ನ ಭೂಮಿರ್ನ ಚಾಪೋ ನ ವಹ್ನಿರ್ನವಾಯು |
ರ್ನ ಚಾಕಾಶಮಾಸ್ತೇ ನ ತಂದ್ರಾ ನ ನಿದ್ರಾ ||
ನ ಗ್ರೀಷ್ಮೋ ನ ಶೀತಂ ನ ದೇಶೋ ನವೇಶೋ |
ನ ಯಸ್ಯಾಸ್ತಿ ಮೂರ್ತಿಸ್ತ್ರಿಮೂರ್ತಿಂ ತ ಮೀಡೇ ||೬||
ಅಜಂಶಾಶ್ವತಂ ಕಾರಣಂ ಕಾರಣಾನಾಂ |
ಶಿವಂ ಕೇವಲಂ ಭಾಸಕಂ ಭಾಸಕಾನಾಮ್ ||
ತುರೀಯಂ ತಮ:ಪಾರಮಾದ್ಯಂತಹೀನಂ |
ಪ್ರಪದ್ಯೇ ಪರಂ ಪಾವನಂ ದ್ವೈತಹೀನಮ್ ||೭||
ನಮಸ್ತೇ ನಮಸ್ತೇ ವಿಭೋ ವಿಶ್ವಮೂರ್ತೇ |
ನಮಸ್ತೇ ನಮಸ್ತೇ ಚಿದಾನಂದಮೂರ್ತೇ ||
ನಮಸ್ತೇ ನಮಸ್ತೇ ತಪೋಯೋಗಗಮ್ಯ |
ನಮಸ್ತೇ ನಮಸ್ತೇ ಶ್ರುತಿಜ್ಞಾನಗಮ್ಯ ||೮||
ಪ್ರಭೋ ಶೂಲಪಾಣೇ ವಿಭೋ ವಿಶ್ವನಾಥ |
ಮಹಾದೇವ ಶಂಭೋ ಮಹೇಶ ತ್ರಿನೇತ್ರ ||
ಶಿವಾಕಾಂತ ಶಾಂತ ಸ್ಮರಾರೇ ಪುರಾರೇ |
ತ್ವದನ್ಯೋ ವರೇಣ್ಯೋ ನ ಮಾನ್ಯೋ ನ ಗಣ್ಯ: ||೯||
ಶಂಭೋ ಮಹೇಶ ಕರುಣಾಮಯ ಶೂಲಪಾಣೇ |
ಗೌರೀಪತೇ ಪಶುಪತೇ ಪಶುಪಾಶನಾಶಿನ್ ||
ಕಾಶೀಪತೇ ಕರುಣಯಾ ಜಗದೇತದೇಕ- |
ಸ್ತ್ವಂ ಹಂಸಿ ಪಾಸಿ ವಿದಧಾಸಿ ಮಹೇಶ್ವರೋsಸಿ ||೧೦||
ತ್ವತ್ತೋ ಜಗದ್ಭವತಿ ದೇವ ಭವ ಸ್ಮರಾರೇ |
ತ್ವಯ್ಯೇವ ತಿಷ್ಟತಿ ಜಗನ್ಮೃಡ ವಿಶ್ವನಾಥ ||
ತ್ವಯ್ಯೇವ ಗಚ್ಚತಿ ಲಯಂ ಜಗದೇಶದೀಶ |
ಲಿಂಗಾತ್ಮಕೇ ಹರ ಚರಾಚರವಿಶ್ವರೂಪಿನ್ ||೧೧||
|| ಇತಿ ಶ್ರೀ ಶಂಕರಾಚಾರ್ಯ ವಿರಚಿತ ವೇದಸಾರ ಶಿವಸ್ತೋತ್ರಮ್ ||
Sunday, April 26, 2015
ಸಾಧನ ಸೋಪಾನ ಪಂಚಕಂ
ವೇದೋ ನಿತ್ಯಮಧೀಯತಾಂ ತದುದಿತಂ ಕರ್ಮ ಸ್ವನ್ಠುಯತಾಂ
ತೇನೇಶಸ್ಯ ವಿಧೀಯತಾಂ ಅಪಚಿತಿಃ ಕಾಮ್ಯೇ ಮತಿಸ್ತ್ಯಜತಾಮ್ |
ಪಾಪೌಘಃ ಪರುಧೂಯತಾಂ ಭವಸುಖೇ ದೋಷೋsನುಸಂಧೀಯತಾಂ
ಆತ್ಮೇಚ್ಛಾ ವ್ಯವಸೀಯತಾಂ ನಿಜಗೃಹಾತ್ ತೂರ್ಣಂ ವಿನಿರ್ಗಮ್ಯತಾಮ್ || ೧ ||
ಸಂಗಃಸತ್ಸು ವಿಧೀಯತಾಂ ಭಗವತೋ ಭಕ್ತಿರ್ದೃಢಾsಧೀಯತಾಂ
ಶಾಂತ್ಯಾದಿಃ ಪರಿಚೀಯತಾಂ ದೃಢತರಂ ಕರ್ಮಾಶು ಸನ್ತ್ಯಜ್ಯತಾಮ್ |
ಅದ್ವಿದ್ವಾಬುಪಸೃಪ್ಯತಾಂ ಪ್ರತಿದಿನಂ ತತ್ಪಾದುಕಾ ಸೇವ್ಯತಾಂ
ಬ್ರಹ್ಮೈಕಾಕ್ಷರಮರ್ಥ್ಯತಾಂ ಶ್ರುತಿಶಿರೋವಾಕ್ಯಂ ಸಮಾಕರ್ಣ್ಯತಾಮ್ || ೨ ||
ವಾಕ್ಯಾರ್ಥಶ್ಚ ವಿಚಾರ್ಯತಾಂ ಶ್ರುತಿಶಿರಃ ಪಕ್ಷಃ ಸಮಾಶ್ರೀಯತಾಂ
ದುಸ್ತರ್ಕಾತ್ ಸುವಿರಮ್ಯತಾಂ ಶ್ರುತಿಮತಸ್ತರ್ಕೋsನುಸಂಧೀಯತಾಮ್ |
ಬ್ರಹ್ಮಾಸ್ಮೀತಿ ವಿಭಾವ್ಯತಾಂ ಅಹರಹರ್ಗರ್ವಃ ಪರಿತ್ಯಜ್ಯತಾಂ
ದೇಹೇsಹಂ ಮತಿರುಝ್ಯುತಾಂ ಬುಧಜನೈರ್ವಾದಃ ಪರಿತ್ಯಜ್ಯತಾಮ್ || ೩ ||
ಕ್ಷುದ್ ವ್ಯಾಧಿಶ್ಚ ಚಿಕಿತ್ಸ್ಯತಾಂ ಪ್ರತಿದಿನಂ ಭಿಕ್ಷೌಷಧಂ ಭುಜ್ಯತಾಂ
ಸ್ವಾದ್ಯನ್ನಂ ನ ತು ಯಾಚ್ಯತಾಂ ವಿಧಿವಶಾತ್ ಪ್ರಾಪ್ತೇನ ಸಂತುಷ್ಟತಾಮ್ |
ಶೀತೋಷ್ಣಾದಿ ವಿಷಹ್ಯತಾಂ ನ ತು ವೃಥಾ ವಾಕ್ಯಂ ಸಮುಚ್ಚಾರ್ಯತಾಂ
ಔದಾಸೀನ್ಯಮಭೀಷ್ಟತಾಂ ಜನಕೃಪಾನೈಷ್ಠುರ್ಯಮುತ್ ಸೃಜ್ಯತಾಮ್ || ೪ ||
ಏಕಾಂತೇ ಸುಖಮಾಸ್ಯತಾಂ ಪರತರೇ ಚೇತಃ ಸಮಾಧೀಯತಾಂ
ಪೂರ್ಣಾತ್ಮಾ ಸುಸಮೀಕ್ಷತಾಂ ಜಗದಿದಂ ತದ್ಭಾದಿತಂ ದೃಶ್ಯತಾಮ್ |
ಪ್ರಾಕ್ಕರ್ಮ ಪ್ರವಿಲಾಪ್ಯತಾಂ ಚಿತಿಬಲಾನ್ನಾಪ್ಯುತ್ತರೈಃ ಶ್ಲಿಷ್ಯತಾಂ
ಪ್ರಾರಬ್ಧಂ ತ್ವಿಹ ಭುಜ್ಯತಾಂ ಅಥ ಪರಬ್ರಹ್ಮಾತ್ಮನಾ ಸ್ಥೀಯತಾಮ್ || ೫ ||
Monday, March 30, 2015
Saturday, February 28, 2015
Friday, January 30, 2015
ಜಾನಕೀ ಜಾನೇ ರಾಮಾ
ಜಾನಕೀ ಜಾನೇ ರಾಮಾ, ಜಾನಕೀ ಜಾನೆ |
ಕದನ ವಿಧಾನಂ ನ ಹಂ ಜಾನೆ|
ಮೋಕ್ಷಕವಾಟಂ ನ ಹಂ ಜಾನೆ, ಜಾನಕೀ ಜಾನೇ ||
ವಿಷಾದ ಕಾಲೇ ಸಖಾ ತ್ವಮೇವ
ಭಯಾಂಧಕಾರೇ ಪ್ರಭಾ ತ್ವಮೇವ
ಭವಾಬ್ಧಿ ನೌಕಾ ತ್ವಮೇವ ದೇವ
ಭಜೇ ಭವಂತಂ ರಾಮಾಭಿ ರಾಮಾ ||
ದಯಾಸಮೇತ ಸುಧಾನಿಕೇತ,
ಚಿನ್ಮಕರಂದ ನತಮುನಿವೃಂದ
ಆಗಮಸಾರ, ಜಿತಸಂಸಾರ
ಭಜೇ ಭವಂತಂ ರಾಮಾಭಿ ರಾಮಾ ||
ಯೂಸುಫ್ ಅಲಿ ಕೇಚೇರಿ ಅವರ ರಚನೆಯನ್ನು ಸ್ವರಬದ್ಧ ಮಾಡಿ ಸಂಗೀತ ನೀಡಿದವರು ನೌಷದ್ ಅಲಿ ಖಾನ್. ಹಾಡಿದವರು ಗಾನಗಂಧರ್ವ ಪದ್ಮಶ್ರೀ ಕೆ.ಜೆ. ಏಸುದಾಸ್. ಮುಂಜಾನೆಯ ವೇಳೆ ಕಲ್ಯಾಣಿ ರಾಗ ಆಧಾರಿತ ಈ ಕೃತಿ ಇಂದಲೇ ಬೆಳಗಾಗುವುದು. ಶ್ರೀ ರಾಮನ ಭಜನೆ ಬರೆದವರು ಯೂಸುಫ್ ಅಲಿ, ಸಂಗೀತ ನೌಷದ್ ಅಲಿ ಹಾಗೂ ಗಾಯನ ಯೇಸುವಿನ ದಾಸನಿಂದ. ಇದುವೇ ಅಲ್ಲವೇ ಭಾರತದ ನಿಜವಾದ ನೈಜ ಐಕ್ಯತೆ? ಜಾತ್ಯತೀತತೆ, ಧರ್ಮನಿರಪೇಕ್ಷತೇ ಎಂದೆಲ್ಲಾ ಅರ್ಥವಿಲ್ಲದೆ ಬೊಬ್ಬೆ ಹೊಡೆಯುವ ಸೆಕ್ಯುಲರ್ ವಾದಿಗಳಿಗೆ ಭಾರತದ ಈ ನೈಜ ಭಾವನೆಗಳು ತಿಳಿಯುವುದೆಂದು?
Wednesday, December 31, 2014
Sunday, December 28, 2014
ಗೋಮಯದಲ್ಲಿ ಲಕ್ಷ್ಮೀ
ಲಕ್ಷ್ಮೀಶ್ಚ ಗೋಮಯೇ ನಿತ್ಯಂ ಪವಿತ್ರಾ ಸರ್ವಮಂಗಲಾ|
ಗೋಮಯಾಲೇಪನಂ ತಸ್ಮಾತ್ಕರ್ತವ್ಯಂ ಪಾಂಡುನಂದನ ||
ಪವಿತ್ರಳೂ, ಸರ್ವಮಂಗಳಪ್ರದಳೂ
ಆದ ಲಕ್ಷ್ಮಿಯು ಗೋಮಯದಲ್ಲಿ ಯಾವಾಗಲೂ ನೆಲೆಸಿರುವಳು. ಆದರಿಂದ ಎಲೈ ಪಾಂಡುಪುತ್ರನೇ, ಗೋಮಯದಿಂದ ಆಲೇಪವನ್ನು ಅಂದರೆ ಸಾರಣೆಯನ್ನು ಮಾಡಬೇಕು.
Saturday, November 29, 2014
Sunday, October 26, 2014
ಗಾವೋ ವಿಶ್ವಸ್ಯ ಮಾತರಃ
ಭುಕ್ತ್ವಾ ತೃಣಾನಿ ಶುಷ್ಕಾನಿ ಪೀತ್ವಾ ತೋಯಂ ಜಲಾಶಯಾತ್ |
ದುಗ್ಧಂ ದದಾತಿ ಲೋಕೇಭ್ಯಃ ಗಾವೋ ವಿಶ್ವಸ್ಯ ಮಾತರಃ ||
ಗಾವೋ ಮಮಾಗ್ರತಃ ಸಂತು ಗಾವೋ ಮೇ ಸಂತು ಪೃಷ್ಠತಃ |
ಗಾವೋ ಮೇ ಹೃದಯೇ ನಿತ್ಯಂ ಗವಾಂ ಮಧ್ಯೇ ವಸಾಮ್ಯಹಮ್ ||
ಸುರಭಿಸ್ತ್ವಂ ಜಗನ್ಮಾತಃ ನಿತ್ಯಂ ವಿಷ್ಣುಪದೇ ಸ್ಥಿತಾ |
ಮಾತರ್ಮಯಾಭಿಲಷಿತಂ ಸಫಲಂ ಕುರು ನಂದಿನಿ ||
ಗೋಗ್ರಾಸ ಕೊಡುವಾಗ
ಸುರಭಿರ್ವೈಷ್ಣವೀಮಾತಃ ಸುರಲೋಕೇ ಮಹೀಯಸೇ |
ಗ್ರಾಸಮುಷ್ಟಿರ್ಮಯಾ ದತ್ತಾ ಸುರಭೇ ಪ್ರತಿಗೃಹ್ಯತಾಮ್ ||
ಪಂಚಗವ್ಯ ಸ್ವೀಕರಿಸುವಾಗಿನ ಮಂತ್ರ
ಯತ್ ತ್ವಗಸ್ಥಿಗತಂ ಪಾಪಂ ದೇಹೇ ತಿಷ್ಠತಿ ಮಾಮಕೇ |
ಪ್ರಾಶನಂ ಪಂಚಗವ್ಯಸ್ಯ ದಹತ್ಯಗ್ನಿರಿವೇಂಧನಮ್ ||
*** ಸೂರ್ಯ ಕೇತು ನಾಡಿ ***
ಭಾರತೀಯ ಗೋವಿನ ಬೆನ್ನು ಹುರಿಯಲ್ಲಿ "ಸೂರ್ಯ ಕೇತು ನಾಡಿ" ಎಂಬ ದೈವೀಕ ನಾಡಿಯಿದೆ. ಈ ಸೂರ್ಯ ನಾಡಿ ಬ್ರಹ್ಮಾಂಡದಲ್ಲಿರುವ ಶಕ್ತಿಯುತ ತರಂಗಗಳನ್ನು ಹೀರಿಕೊಂಡು ಗೋವನ್ನು ಕಾಮಧೇನುವಾಗಿಸುತ್ತದೆ. ಆದ್ದರಿಂದಲೇ ಭಾರತೀಯ ಗೋವಿನ ಉತ್ಪನ್ನಗಳಾದ ಹಾಲು, ಮೊಸರು ಮತ್ತು ತುಪ್ಪಗಳಲ್ಲಿ ಬಂಗಾರದ ಕಣಗಳಿದ್ದು ಕಿಂಚಿತ್ ಹಳದೀ ಬಣ್ಣದಲ್ಲಿ ಕಂಗೊಳಿಸುತ್ತವೆ.
ದುಗ್ಧಂ ದದಾತಿ ಲೋಕೇಭ್ಯಃ ಗಾವೋ ವಿಶ್ವಸ್ಯ ಮಾತರಃ ||
ಗಾವೋ ಮಮಾಗ್ರತಃ ಸಂತು ಗಾವೋ ಮೇ ಸಂತು ಪೃಷ್ಠತಃ |
ಗಾವೋ ಮೇ ಹೃದಯೇ ನಿತ್ಯಂ ಗವಾಂ ಮಧ್ಯೇ ವಸಾಮ್ಯಹಮ್ ||
ಸುರಭಿಸ್ತ್ವಂ ಜಗನ್ಮಾತಃ ನಿತ್ಯಂ ವಿಷ್ಣುಪದೇ ಸ್ಥಿತಾ |
ಮಾತರ್ಮಯಾಭಿಲಷಿತಂ ಸಫಲಂ ಕುರು ನಂದಿನಿ ||
ಗೋಗ್ರಾಸ ಕೊಡುವಾಗ
ಸುರಭಿರ್ವೈಷ್ಣವೀಮಾತಃ ಸುರಲೋಕೇ ಮಹೀಯಸೇ |
ಗ್ರಾಸಮುಷ್ಟಿರ್ಮಯಾ ದತ್ತಾ ಸುರಭೇ ಪ್ರತಿಗೃಹ್ಯತಾಮ್ ||
ಪಂಚಗವ್ಯ ಸ್ವೀಕರಿಸುವಾಗಿನ ಮಂತ್ರ
ಯತ್ ತ್ವಗಸ್ಥಿಗತಂ ಪಾಪಂ ದೇಹೇ ತಿಷ್ಠತಿ ಮಾಮಕೇ |
ಪ್ರಾಶನಂ ಪಂಚಗವ್ಯಸ್ಯ ದಹತ್ಯಗ್ನಿರಿವೇಂಧನಮ್ ||
*** ಸೂರ್ಯ ಕೇತು ನಾಡಿ ***
ಭಾರತೀಯ ಗೋವಿನ ಬೆನ್ನು ಹುರಿಯಲ್ಲಿ "ಸೂರ್ಯ ಕೇತು ನಾಡಿ" ಎಂಬ ದೈವೀಕ ನಾಡಿಯಿದೆ. ಈ ಸೂರ್ಯ ನಾಡಿ ಬ್ರಹ್ಮಾಂಡದಲ್ಲಿರುವ ಶಕ್ತಿಯುತ ತರಂಗಗಳನ್ನು ಹೀರಿಕೊಂಡು ಗೋವನ್ನು ಕಾಮಧೇನುವಾಗಿಸುತ್ತದೆ. ಆದ್ದರಿಂದಲೇ ಭಾರತೀಯ ಗೋವಿನ ಉತ್ಪನ್ನಗಳಾದ ಹಾಲು, ಮೊಸರು ಮತ್ತು ತುಪ್ಪಗಳಲ್ಲಿ ಬಂಗಾರದ ಕಣಗಳಿದ್ದು ಕಿಂಚಿತ್ ಹಳದೀ ಬಣ್ಣದಲ್ಲಿ ಕಂಗೊಳಿಸುತ್ತವೆ.
Monday, September 29, 2014
ಅಮೃತವಚನ
ಪಂಡಿತ್ ಜಿ ಹೇಳಿದ ಅಮೃತವಚನ
ಜಗತ್ತು ಸಂಘರ್ಷಾತ್ಮಕವಲ್ಲ, ಸ್ರುಜನಾತ್ಮಕ. ಬೀಜವು
ವೃಕ್ಷ ರೂಪದಲ್ಲಿ ಹೊರಬರುವುದು ಸಂಘರ್ಷದ ಉದ್ದೇಶದಿಂದಲ್ಲ, ತನ್ನ
ಸ್ವಂತದ ವಿಕಾಸಕ್ಕಾಗಿ, ಸಾಕ್ಷಾತ್ಕಾರಕ್ಕಾಗಿ. ಅದರ ಜೀವನೋದ್ದೇಶವು
ಇನ್ನಾವುದರ ವಿನಾಶವೂ ಅಲ್ಲ. ಆದರೆ, ಇನ್ನೊಂದಕ್ಕಾಗಿ ತನ್ನನ್ನು
ಸಮರ್ಪಿಸಿಕೊಳ್ಳುವುದೇ ಆಗಿದೆ. ಸಂಪೂರ್ಣ ಸೃಷ್ಟಿಯ ಪರಸ್ಪರ ಸಹಕಾರದಿಂದಲೇ ಮುಂದುವರಿಯುತ್ತದೆ.
ಆದರ ಆಧಾರವು ಸಂಘರ್ಷವಲ್ಲ. ಸಹಯೋಗ. ಪಂಚ ಮಹಾಭೂತಗಳು ಜೊತೆಗೂಡುವುದು ಇನ್ನಾವುದರೊಂದಿಗೆ ಸಂಘರ್ಷ
ಮಾಡಲೆಂದಲ್ಲ. ಆದರೆ ತಮ್ಮ ಪ್ರಕೃತಿಗೆ ತಕ್ಕಂತೆ ನಡೆದುಕೊಂಡು ಆ ಮೂಲಕ ಸೃಷ್ಟಿಯ ಸಾರ್ಥಕತೆಯ
ಇಚ್ಚೇಯನ್ನು ಪೂರ್ಣ ಮಾಡಲೆಂದು!
Wednesday, August 27, 2014
Sunday, July 27, 2014
ಮುಖ ನೋಡಿ ಮಣೆ ಹಾಕು
ಇತ್ತೀಚೆಗೆ ಮುದ್ರಣ ತಂತಜ್ಞಾನ ಪ್ರಗತಿ ಹೊಂದಿದಂತೆಲ್ಲಾ ಪುಸ್ತಕಗಳ ಮುಖಪುಟ ವಿನ್ಯಾಸ ಅದೆಷ್ಟು ಅಂದವಾಗಿರುತ್ತದೆಂದರೆ ಮುಖ ಪುಟ ನೋಡುತ್ತಲೇ ಪುಸ್ತಕ ಕೊಳ್ಳಬೇಕೆಂಬ ಮೋಹ ಹುಟ್ಟುತ್ತದೆ. ಕೊಂಡ ಪುಸ್ತಕ ಓದುತ್ತೇವೋ ಇಲ್ಲವೋ ಆ ಸುಂದರ ವಸ್ತುವನ್ನು ನಮ್ಮದಾಗಿಸಿ ಕೊಳ್ಳಬೇಕೆಂಬ ಮಹಾದಾಸೆ ಪುಸ್ತಕವನ್ನು ಕೊಳ್ಳುವಂತೆ ಮಾಡುತ್ತದೆ. ಇದು ಒಂದು ರೀತಿ ಸಾತ್ವಿಕ ಮೋಹ.
ಆಸ್ಟ್ರೇಲಿಯಾದ ಸಿಡ್ನಿ ಡೌನ್ ಟೌನ್ ನ (Downtown) ಪಿಟ್ಟ್ ಸ್ಟ್ರೀಟ್ ನಲ್ಲಿ (Pitt St.) ಎಲಿಜಬೆತ್ ಪುಸ್ತಕದ ಅಂಗಡಿ ಇದೆ. "ಪುಸ್ತಕವನ್ನು ಮುಖಪುಟದಿಂದ ಅಳಿಯಬೇಡಿ" (Do not judge a book by its cover) - ಎಂಬ ಶೀರ್ಷಿಕೆಯ ಬೋರ್ಡ್ ನೊಂದಿಗೆ ಒಂದು ವಿನೂತನ ಪ್ರಯೋಗವನ್ನು ಅಲ್ಲಿ ಕಂಡೆ. ಒಂದು ಪುಸ್ತಕವನ್ನು ಅಂದವಾಗಿ wrap ಮಾಡಿ, cover ನ ಮೇಲೆ ಪುಸ್ತಕವನ್ನು ವಿವರಿಸುವ ಕೆಲವು ಪದಗಳನ್ನು ಬರೆಯಲಾಗಿತ್ತು. ಉದಾಹರಣೆಗೆ -- "ಇತಿಹಾಸ", " ಎರಡನೇ ವಿಶ್ವ ಯುದ್ಧ", "ತಂತ್ರಜ್ಞಾನ", "ಕಾಂಗರೂ" ಇತ್ಯಾದಿ. ಪುಸ್ತಕದ ಹೆಸರಾಗಲಿ, ಲೇಖಕನ ಹೆಸರಾಗಲೀ, ಮುಖಪುಟವಾಗಲಿ ತೋರಿಕೊಳ್ಳುವುದಿಲ್ಲ. ಪುಸ್ತಕದ ಒಳಗಿನ ವಿಷಯದ ಆಧಾರದ ಮೇಲೆ ಖರೀದಿ ನಡೆಯ ಬೇಕು. ಈ ರೀತಿ ಮಾಡುವುದರಿಂದ ಕೊಂಡ ಪುಸ್ತಕ ಯಾವುದಿರ ಬಹುದು ಎಂಬ ಕುತೂಹಲ ಮೂಡುತ್ತದೆ. ಪುಸ್ತಕ ಕೊಳ್ಳುವ ಪ್ರಕ್ರಿಯೆಯಲ್ಲಿ ಅತಿಶಯ ಸಂತೋಷವು ಆಗಿ ಬರುತ್ತದೆ.
Thursday, June 26, 2014
ಏಕಾತ್ಮಮಾನವತೆ
ಸೃಷ್ಟಿಯಲ್ಲಿ ಸಂಘರ್ಷ ಸ್ಪರ್ಧೆಗಳು ಇರುವಂತೆ ಸಹಕಾರ ಸಹಯೋಗಗಳೂ ಇವೆ. ಜಗತ್ತಿನ ವಿವಿಧ ಅಂಗಗಳ ಪರಸ್ಪರ ಪೂರಕತೆಯನ್ನು ಮನಗಂಡವರು ಭಾರತೀಯ ದಾರ್ಶನಿಕರು. ವ್ಯಕ್ತಿಯೂ ಸಮಾಜವೂ ವಿವಿಧ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಅನುಸರಿಸುವ ಕ್ರಮಗಳು ಘರ್ಷಣೆಗೆ ಎಡೆಗೊಡದಂತೆ ನೋಡಿಕೊಳ್ಳುವ ಸೂತ್ರವೇ ಧರ್ಮ. ವ್ಯಕ್ತಿ ಸ್ವಾರ್ಥಕ್ಕೆ ಪ್ರತಿಯಾದ ಸಮಷ್ಟಿ ದೃಷ್ಟಿಯೇ ಧರ್ಮ -- ಏಕಾತ್ಮಮಾನವತೆ
Saturday, May 31, 2014
Wednesday, April 30, 2014
ಸಂಗೀತ ಜ್ಞಾನ
ತ್ರಿವರ್ಗ ಫಲದಾಃ ಸರ್ವೇ ದಾನಯಜ್ಞ ಜಪಾದಯಃ ।
ಏಕಂ ಸಂಗೀತ ವಿಜ್ಞಾನಂ ಚತುರ್ವರ್ಗ ಫಲಪ್ರದಂ ।।
ಶಿವಸರ್ವದಲ್ಲಿ ಹೀಗೆಂದಿದ್ದಾರೆ :
ದಾನ ಮಾಡುವುದು, ಯಜ್ಞ ಯಾಗಾದಿ ಕರ್ಮಾಚರಣೆ, ಜಪ ರೂಪದಲ್ಲಿ ಮಂತ್ರ ಪುರಸ್ಚರಣೆ -- ಇವುಗಳಿಂದ ಧರ್ಮ, ಅರ್ಥ , ಕಾಮ -- ಈ ಮೂರು ಫಲಗಳು ಲಭ್ಯವಾಗುವವು. ಸಂಗೀತ ಜ್ಞಾನವಾದರೋ ಈ ಮೂರರ ಜತೆಗೆ ಮೋಕ್ಷವನ್ನೂ ಕೊಡಬಲ್ಲದು
ಏಕಂ ಸಂಗೀತ ವಿಜ್ಞಾನಂ ಚತುರ್ವರ್ಗ ಫಲಪ್ರದಂ ।।
ಶಿವಸರ್ವದಲ್ಲಿ ಹೀಗೆಂದಿದ್ದಾರೆ :
ದಾನ ಮಾಡುವುದು, ಯಜ್ಞ ಯಾಗಾದಿ ಕರ್ಮಾಚರಣೆ, ಜಪ ರೂಪದಲ್ಲಿ ಮಂತ್ರ ಪುರಸ್ಚರಣೆ -- ಇವುಗಳಿಂದ ಧರ್ಮ, ಅರ್ಥ , ಕಾಮ -- ಈ ಮೂರು ಫಲಗಳು ಲಭ್ಯವಾಗುವವು. ಸಂಗೀತ ಜ್ಞಾನವಾದರೋ ಈ ಮೂರರ ಜತೆಗೆ ಮೋಕ್ಷವನ್ನೂ ಕೊಡಬಲ್ಲದು
Sunday, March 30, 2014
ಕಾಯೋ ಶ್ರೀ ಗೌರಿ ಕರುಣಾಲಹರಿ
ಕಾಯೋ
ಶ್ರೀ ಗೌರಿ ಕರುಣಾಲಹರಿ
ತೊಯಜಾಕ್ಷಿ ಶಂಕರೀಶ್ವರಿ
ವೈಮಾನಿಕ ಭಾಮಾರ್ಚಿತ ಕೊಮಲಕರ ಪಾದೇ
ಶ್ರೀಮಾನ್ವಿತ ಭೂಮಾಸ್ಪದೆ ಕಾಮಿತ ಫಲದೇ .. ||೧||
ಶುಂಬಾದಿಮ ದಾಮ್ಬೋನಿಧಿ ಕುಮ್ಬಜ ನಿಭ ದೇವಿ
ಜಮ್ಭಾಹಿತ ಸಂಭಾವಿತೆ ಶಾಂಭವಿ ಶುಭವೀ ||೨||
ಶ್ರೀ ಜಯಚಾಮುಂಡಿಕೆ ಶ್ರೀ ಜಯಚಾಮೆಂದ್ರ
ನಾಮಾಂಕಿತ ಭೂಮೀಂದ್ರ ಲಲಾಮನ ಮುದದೆ ||೩||
ತೊಯಜಾಕ್ಷಿ ಶಂಕರೀಶ್ವರಿ
ವೈಮಾನಿಕ ಭಾಮಾರ್ಚಿತ ಕೊಮಲಕರ ಪಾದೇ
ಶ್ರೀಮಾನ್ವಿತ ಭೂಮಾಸ್ಪದೆ ಕಾಮಿತ ಫಲದೇ .. ||೧||
ಶುಂಬಾದಿಮ ದಾಮ್ಬೋನಿಧಿ ಕುಮ್ಬಜ ನಿಭ ದೇವಿ
ಜಮ್ಭಾಹಿತ ಸಂಭಾವಿತೆ ಶಾಂಭವಿ ಶುಭವೀ ||೨||
ಶ್ರೀ ಜಯಚಾಮುಂಡಿಕೆ ಶ್ರೀ ಜಯಚಾಮೆಂದ್ರ
ನಾಮಾಂಕಿತ ಭೂಮೀಂದ್ರ ಲಲಾಮನ ಮುದದೆ ||೩||
Thursday, February 27, 2014
Thursday, January 30, 2014
ಶ್ರೀ ಕೃಷ್ಣ ಸ್ತುತಿ
ಏಕೋಪಿ ಕೃಷ್ಣಸ್ಯ ಕೃತಃ ಪ್ರಣಾಮಃ ದಶಾಶ್ವಮೇಧಾವ ಭ್ರುತೇನ ತುಲ್ಯಃ ।
ದಶಾಶ್ವಮೇಧೀ ಪುನರೇತಿ ಜನ್ಮ ಕೃಷ್ಣ ಪ್ರಣಾಮಿ ನ ಪುನರ್ಭವಾಯ ।।
ಶ್ರೀ ಕೃಷ್ಣನಿಗೆ ಮಾಡಿದಂತಹ ಒಂದು ಪ್ರನಾಮವು ಹತ್ತು ಅಶ್ವಮೇಧ ಯಾಗಗಳ ಅವಭೃತ ಸ್ನಾನಕ್ಕೆ ಸಮಾನವಾಗಿದೆ. ಆದರೆ ಈ ಅಶ್ವಮೇಧ ಯಾಗದ ಪುಣ್ಯ ಭೊಗಿಸಿದ ನಂತರ ಮತ್ತೆ ಸಂಸಾರ ಬಂಧನಕ್ಕೆ ಬರುತ್ತಾರೆ. ಶ್ರೀ ಕೃಷ್ಣನಿಗೆ ನಮಸ್ಕಾರ ಮಾಡಿದವರು ಮತ್ತೆ ಸಂಸಾರ ಬಂಧನಕ್ಕೆ ಒಳಗಾಗುವುದಿಲ್ಲ.
Tuesday, December 31, 2013
Subscribe to:
Posts (Atom)













