Sunday, July 25, 2021

ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್

ಅಚತುರ್ವದನೋ ಬ್ರಹ್ಮಾ ದ್ವಿಬಾಹುರಪರೋ ಹರಿಃ |

ಅಫಾಲಲೋಚನಃ ಶಂಭುಃ ಭಗವಾನ್ ಬಾದರಾಯಣಃ ||

ಭಗವಾನ ವೇದವ್ಯಾಸರು ನಾಲ್ಕು ಮುಖಗಳಿಲ್ಲದಿರುವಾಗಲೂ ಬ್ರಹ್ಮದೇವರ ಸ್ವರೂಪವಾಗಿದ್ದಾರೆ. ಎರಡು ಕೈಗಳನ್ನು ಹೊಂದಿದ್ದರೂ ಮತ್ತೊಬ್ಬ ಭಗವಾನ್ ವಿಷ್ಣುವಾಗಿದ್ದಾರೆ ಮತ್ತು ಹಣೆಯಲ್ಲಿ ಮೂರನೇ ಕಣ್ಣು ಇಲ್ಲದಿರುವಾಗಲೂ ಶಿವಸ್ವರೂಪರಾಗಿದ್ದಾರೆ.

***

ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ |

ಈ ಜಗತ್ತಿನ ಸರ್ವಗ್ರಂಥಗಳ ವಿಷಯವಸ್ತುಗಳೂ ವ್ಯಾಸರ ಉಚ್ಛಿಷ್ಟ /ಎಂಜಲು / ವ್ಯಾಸರು ತಿಂದು ಬಿಟ್ಟದ್ದೇ ಆಗಿದೆ. ಅರ್ಥಾತ್ — ವ್ಯಾಸರು ಹೇಳದ ವಿಷಯವಿಲ್ಲ.

***

ಮುನಿಂ ಸ್ನಿಗ್ಧಾಂಬುಜಾಭಾಸಂ ವೇದವ್ಯಾಸಮಕಲ್ಮಷಮ್ |

ವೇದವ್ಯಾಸಂ ಸರಸ್ವತ್ಯಾ-ವಾಸಂ ವ್ಯಾಸಂ ನಮಾಮ್ಯಹಮ್ || 

ಕಣ್ಣುಗಳನ್ನು ತಣಿಸುವ ಸುಂದರವಾದ ಕಮಲದ ರೀತಿಯಲ್ಲಿ ಕಳಂಕರಹಿತ ಸರಸ್ವತಿಯ ತವರುಮನೆಯಾಗಿರುವ ಭಗವಾನ್ ವೇದವ್ಯಾಸರಿಗೆ ನಾನು ನಮಸ್ಕರಿಸುತ್ತೇನೆ.

***

ವೇದವ್ಯಾಸಂ ಸ್ವಾತ್ಮರೂಪಂ ಸತ್ಯಸಂಧಂ ಪರಾಯಣಂ ।

ಶಾಂತಂ ಜಿತೇಂದ್ರಿಯಕ್ರೋಧಂ ಸಶಿಷ್ಯಂ ಪ್ರಣಮಾಮ್ಯಹಂ ॥

Friday, July 02, 2021

ಕವೀಶ್ವರ ಕಪೀಶ್ವರೌ



 ಸೀತಾರಾಮ ಗುಣಗ್ರಾಮ ಪುಣ್ಯಾರಣ್ಯ ವಿಹಾರಿಣೌ |

ವಂದೇ ವಿಶುದ್ಧ ವಿಜ್ಞಾನೌ ಕವೀಶ್ವರ ಕಪೀಶ್ವರೌ ||

Tuesday, June 15, 2021

ಸನಾತನ ರೀತ್ಯ ಜನ್ಮದಿನ ಶುಭಾಷಯಗಳು

 ನವೋನವೋ ಭವತಿ ಜಾಯಮಾನೋಹ್ನಾಂ ಕೇತುರುಷ ಸಾಮೇತ್ಯಗ್ರಂ | 

ಭಾಗಂ ದೇವೇಭ್ಯೋ ವಿ ದಧಾತ್ಯಾನ್ಪ್ರಚಂದ್ರಮಾಸ್ತಿರತೇ ದೀರ್ಘಮಾಯುಃ || 


ಚಂದ್ರನು ಪ್ರತಿದಿನವೂ ಹುಟ್ಟುತ್ತಾ ಹೊಸತನದಿಂದ ಬೆಳೆಯುತ್ತಾ ಹೊಸಬನಾಗಿ ಕಾಣುತ್ತಾನೆ. ಪಾಡ್ಯ ಮುಂತಾದ ದಿನಗಳಲ್ಲಿ ಪ್ರಜ್ಞಾಪಕನಾದ ಚಂದ್ರನು ಉಷಸ್ಸುಗಳ ಮುಂಭಾಗದಲ್ಲಿ ಹೋಗುತ್ತಾನೆ. ತನ್ನ ದೈನಂದಿನ ಕ್ರಮದಲ್ಲಿ ಆವಿರ್ಭವಿಸುತ್ತಾ ದೇವತೆಗಳಿಗೆ ಯಜ್ಞವನ್ನು ನಿಯಮಿಸುತ್ತಾನೆ. #ದೀರ್ಘವಾದ_ಆಯುಸ್ಸನ್ನೂ ಕೊಡುತ್ತಾನೆ. ಹಾಗೆಯೇ ತಾವು ತಮ್ಮೆಲ್ಲಾ ಕುಟುಂಬದವರೂ #ಆಯುರಾರೋಗ್ಯ_ಐಶ್ವರ್ಯಾದಿಗಳನ್ನು ಪಡೆದುಕೊಳ್ಳುವಂತಾಗಲಿ. 

Sunday, June 13, 2021

ಕಾಲಕಾಲ ನಮೋಸ್ತುತೇ

 कालरूप: कलयतां कालकालेश कारण।

कालादतीत कालस्थ कालकाल नमोस्तुते।।

 

ಕಾಲರೂಪಃ ಕಲಯತಾಂ ಕಾಲಕಾಲೇಶ ಕಾರಣ।

ಕಾಲಾದತೀತ ಕಾಲಸ್ಥ ಕಾಲಕಾಲ ನಮೋಸ್ತುತೇ  

 

सर्वतीर्थमयी माता सर्वदेवमय: पिता।

मातरं पितरं तस्मात् सर्वयत्नेन पूजयेत्।।

 

ಸರ್ವತೇರ್ಥಮಯೀ ಮಾತಾ ಸರ್ವದೇವಮಯಃ ಪಿತಾ।

ಮಾತರಂ ಪಿತರಂ ತಸ್ಮಾತ್ ಸರ್ವಯತ್ನೇನ ಪೂಜಯೇತ್


Wednesday, June 09, 2021

ಶ್ರೂಯತಾಂ ಧರ್ಮ ಸರ್ವಸ್ವಂ

 ಶ್ರೂಯತಾಂ ಧರ್ಮ ಸರ್ವಸ್ವಂ  ಶ್ರುತ್ವಾಚ ಅವಧಾರ್ಯತಾಮ್ |

ಆತ್ಮನಃ ಪ್ರತಿಕೂಲಾನಿ  ನ ಪರೇಷಾಂ ಸಮಾಚರೇತ್ ||

          ಎಲ್ಲಾ ಧರ್ಮ ಶಾಸ್ತ್ರ ಗಳನ್ನು ಓದಿದ್ದರೂ, ತಿಳಿದಿದ್ದರೂ, ಕೇಳಿದ್ದರೂ, ಅದನ್ನು ಅರ್ಥಮಾಡಿಕೊಂಡಿದ್ದರೂ, ತನಗೂ, ಬೇರೆಯವರಿಗೂ ಕೆಡುಕಾಗವ ಕಾರ್ಯವನ್ನು ಮಾಡಬಾರದು. ಅಥವಾ ತನಗೆ ಯಾವುದು ಪ್ರತಿಕೂಲವೋ ಅಂಥದನ್ನು ಬೇರೆಯವರಿಗೆ-ಪರರಿಗೂ ಪ್ರತಿಕೂಲವೆಂದು ಅರಿತು, ಮಾಡಬಾರದು.

Tuesday, June 08, 2021

ಕಾಳಿಕಾಂಬ

 जयन्ती मङ्गला काली भद्रकाली कपालिनी ।

दुर्गा शिवा क्षमा धात्री स्वाहा स्वधा नमोऽस्तु ते॥


ಜಯಂತೀ ಮಂಗಳಾ ಕಾಳಿ ಭದ್ರಕಾಳಿ ಕಪಾಲಿನಿ ।

ದುರ್ಗಾ ಶಿವಾ ಕ್ಷಮಾ ಧಾತ್ರೀ ಸ್ವಾಹಾ ಸ್ವಧಾ ನಮೋಸ್ತುತೇ ॥ 

Tuesday, May 11, 2021

ಶಿವಂ ಪ್ರಪಧ್ಯೇ

 ನಮಃ ಶಿವಾಯೇತಿ ಶಿವಂ ಪ್ರಪಧ್ಯೇ 

ಶಿವ ಪ್ರಸೀದೇತಿ ಶಿವಂ ಪ್ರಪಧ್ಯೇ । 

ಶಿವಾತ್ಪರಂ ನೇತಿ ಶಿವಂ ಪ್ರಪಧ್ಯೇ 

ಶಿವೋಹಂಮಸ್ಮೀತಿ ಶಿವಂ ಪ್ರಪಧ್ಯೇ ॥


नम: शिवायेति शिवं प्रपद्ये

शिव प्रसीदेति शिवं प्रपद्ये ।

शिवात्परं नेति शिवं प्रपद्ये

शिवोऽहमस्मीति शिवं प्रपद्ये ॥

Sunday, May 09, 2021

ಭಾಗವತ

 न त्वहं कामये राज्यं न स्वर्गं नापुनर्भवम् ।

कामये दुःखतप्तानां प्राणिनाम् आर्तिनाशनम् ॥

"ನಾನು ರಾಜ್ಯವನ್ನಾಗಲಿ, ಸ್ವರ್ಗವನ್ನಾಗಲಿ ಅಥವಾ ಮೋಕ್ಷವನ್ನಾಗಲಿ ಬಯಸುವುದಿಲ್ಲ. ದುಃಖದಿಂದ ಬಳಲುತ್ತಿರುವ ಎಲ್ಲಾ ಜೀವಿಗಳು ಕಷ್ಟ, ತೊಂದರೆಗಳಿಲ್ಲದೆ ಬದುಕಲಿ ಎಂಬುದೇ ನನ್ನ ಆಸೆ. "

Tuesday, April 13, 2021

ನವಪಲ್ಲವ

 

वसन्तस्यागमे चैत्रे वृक्षाणां नवपल्लवाः |

तथैव नववर्षेस्मिन नूतनं यश आप्नुहि ||

Saturday, March 27, 2021

ಅನಂತ ವಾಚಕ.

 ಭಾರತದಲ್ಲಿ ಭೀಷ್ಮಾಚಾರ್ಯರು ಹೇಳುತ್ತಾರೆ -- "ವಿಶ್ವಂ ಶತಂ ಸಹಸ್ರಂ ಸರ್ವಂ ಅಕ್ಷಯ ವಾಚಕಂ" . ಅನಂತವನ್ನು, ಅಕ್ಷಯವನ್ನು ಸೂಚಿಸುವ ಪದಗಳು ವಿಶ್ವಂ, ಶತಂ, ಸಹಸ್ರಂ. ಇದು ಕೇವಲ ಸಂಖ್ಯಾ ಸೂಚಕವಲ್ಲ. ಅನಂತ ಸೂಚಕ. 

Tuesday, March 23, 2021

ಚಾಣಕ್ಯನೀತಿ

 ಅಸಂತುಷ್ಟಾ ದ್ವಿಜಾ ನಷ್ಟಾಃ ಸಂತುಷ್ಟಾಶ್ಚ ಮಹೀಭುಜಃ |

ಸಲಜ್ಜಾ ಗಣಿಕಾ ನಷ್ಟಾ ನಿರ್ಲಜ್ಜಾಶ್ಚ ಕುಲಸ್ತ್ರಿಯಃ || 

                                         -- ಚಾಣಕ್ಯನೀತಿ.

Saturday, March 13, 2021

ಗ್ರಹಭಲ

 ಸೂರ್ಯ: ಮಥೇಂದುರಿಂದ್ರ ಪದವೀಂ ಸನ್ಮಂಗಳಂ  ಮಂಗಳ: ಸದ್ಬುದ್ಧಿಂಚ ಬುಧೋಗುರುಶ್ಚ ಗುರುತಾಂ ಶುಕ್ರ: ಶುಭಂ ಶಂ ಶನಿ: |

ರಾಹುರ್ಬಾಹುಬಲಂ ಕರೋತು ವಿಜಯಂ ಕೇತು: ಕುಲಸ್ಯೋನ್ನತಿಂ ನಿತ್ಯಂ ಪ್ರೀತಿಕರಾಭವಂತು ಸತತಂ ಸರ್ವೇನು ಕೂಲಾಗ್ರಹಾ: ||

Friday, February 12, 2021

ಶ್ರೀ ಲಲಿತಾ

 ಭಜೇ ಶ್ರೀಚಕ್ರ ಮಧ್ಯಸ್ಥಾಂ ದಕ್ಷಿಣೋತ್ತರ ಯೋಸ್ಸದಾ ।

ಶ್ಯಾಮಾ ವಾರ್ತಾಳಿ ಸಂಸೇವ್ಯಾಂ ಭವಾನೀಂ ಲಲಿತಾಂಬಿಕಾಂ ॥


ಬಿಂದುತ್ರಿಕೋನ ವಸುಕೋನ ದಶಾರಯುಗ್ಮ

ಮನ್ವಸ್ತ್ರ ನಾಗದಲ ಶೋಡಷಪತ್ರಯುಕ್ತಂ |

ವೃತ್ತತ್ರಯಂ ಚ ಧರಣೀಸದನಂ ತ್ರಯಂ ಚ 

ಶ್ರೀಚಕ್ರರಾಜ ಉದಿತಃ ಪರದೇವತಾಯಾಃ ||

Saturday, January 16, 2021

ಸಾರಮೇತತ್ ಚತುಷ್ಟಯಂ

 ಅಸಾರೇ ಖಲು ಸಂಸಾರೇ ಸಾರಮೇತತ್ ಚತುಷ್ಟಯಂ |

ಕಾಶ್ಯಾಂ ವಾಸಃ ಸತಾಂ ಸಂಗಃ ಗಂಗಾಂಭಃ ಶಂಭುಸೇವನಂ ||

--ಧನಂಜಯವಿಜಯ.

#KASHI , #KASHIMAHATMYA , #VARANASI , #KASHIVISHWANATH

Thursday, December 24, 2020

ತಸ್ಮಾತ್ ಜಾಗ್ರತ ಜಾಗ್ರತ


 ಕಾಮ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ ।

ಜ್ಞಾನ ರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ ॥ 

*****


ಮಾತಾ ನಾಸ್ತಿ ಪಿತಾ ನಾಸ್ತಿ ಬಂಧುಃ ಸಹೋದರಃ ।
ಅರ್ಥಂ ನಾಸ್ತಿ ಗೃಹಂ ನಾಸ್ತಿ ತಸ್ಮಾತ್ ಜಾಗ್ರತ ಜಾಗ್ರತ ॥1॥
ಜನ್ಮ ದುಃಖಂ ಜರಾ ದುಃಖಂ ಜಾಯಾ ದುಃಖಂ ಪುನಃ ಪುನಃ ।
ಸಂಸಾರ ಸಾಗರಂ ದುಃಖಂ ತಸ್ಮಾತ್ ಜಾಗ್ರತ ಜಾಗ್ರತ ॥
ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ ।
ಜ್ಞಾನರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ ॥
ಆಶಯಾ ಬಧ್ಯತೇ ಲೋಕಃ ಕರ್ಮಣಾ ಬಹುಚಿಂತಯಾ ।
ಆಯುಃ ಕ್ಷೀಣಂ ನ ಜಾನಾತಿ ತಸ್ಮಾತ್ ಜಾಗ್ರತ ಜಾಗ್ರತ ॥
ಸಂಪದಃ ಸ್ವಪ್ನಸಂಕಾಶಾಃ ಯೌವನಂ ಕುಸುಮೋಪಮಮ್ ।
ವಿದ್ಯುಚ್ಚಂಚಲಮಾಯುಷ್ಯಂ ತಸ್ಮಾತ್ ಜಾಗ್ರತ ಜಾಗ್ರತ ॥
ಕ್ಷಣಂ ವಿತ್ತಂ ಕ್ಷಣಂ ಚಿತ್ತಂ ಕ್ಷಣಂ ಜೀವಿತಮೇವ ಚ ।
ಯಮಸ್ಯ ಕರುಣಾ ನಾಸ್ತಿ ತಸ್ಮಾತ್ ಜಾಗ್ರತ ಜಾಗ್ರತ ॥
ಅನಿತ್ಯಾನಿ ಶರೀರಾಣಿ ವಿಭವೋ ನೈವ ಶಾಶ್ವತಾಃ ।

ನಿತ್ಯಂ ಸನ್ನಿಹಿತೋ ಮೃತ್ಯು ತಸ್ಮಾತ್ ಜಾಗ್ರತ ಜಾಗ್ರತ

#Jagrata , #Jagratha , #Warning 


Monday, November 16, 2020

ಸಂಪದಃ

 



ವಿಪದೋ ನೈವ ವಿಪದಃ ಸಂಪದೋ ನೈವ   ಸಂಪದಃ |

ವಿಪದ್ವಿಸ್ಮರಣಂ ವಿಷ್ಣೋಃ ಸಂಪನ್ನಾರಾಯಣಃ ಸ್ಮೃತಿಃ ||-- ಸುಭಾಷಿತಾವಳಿ.

ವಿಪತ್ತು ನಿಜವಾದ ವಿಪತ್ತಲ್ಲ; ಸಂಪತ್ತು ನಿಜವಾದ ಸಂಪತ್ತಲ್ಲ.  ಪರಮಾತ್ಮನನ್ನು ಮರೆಯುವುದೇ  ನಿಜವಾದ ವಿಪತ್ತು ಮತ್ತು ಪರಮಾತ್ಮನನು ಸ್ಮರಿಸುವುದೇ ನಿಜವಾದ  ಸಂಪತ್ತು.

ಕಾಲಕಾಲ ನಮೋಸ್ತುತೇ

 कालरूप: कलयतां कालकालेश कारण।

कालादतीत कालस्थ कालकाल नमोस्तुते।।

        

Monday, October 26, 2020

ಸೇವಾ ವೃತಿ.

 ದಾನಂ ಭೋಗೋ ನಾಶಸ್ತಿಸ್ರೋ ಗತಯೋ ಭವಂತಿ ವಿತ್ತಸ್ಯ |

ಯೋ ನ ದದಾತಿ ನ ಭುಂಕ್ತೇ  ತಸ್ಯ ತ್ರತೀಯಾ ಗತಿರ್ಭವತಿ ||--ಪಂಚ ತಂತ್ರ.

 ಸಂಪತ್ತಿಗೆ  ದಾನ, ಭೋಗ, ಮತ್ತು ನಾಶ ಎಂಬ ಮೂರೇ  ಗತಿಗಳು.  ಯಾವನು ದಾನವನ್ನು(ಸತ್ಪಾತ್ರರಿಗೆ)  ಮಾಡುವುದಿಲ್ಲವೋ, ತಾನೂ (ತನ್ನವರೊಂದಿಗೆ ಸಂಪತ್ತನ್ನು) ಭೋಗಿಸುವುದಿಲ್ಲವೋ  ಆ ಅವನಲ್ಲಿರುವ ಸಂಪತ್ತು ಅದರ ಮೂರನೆಯ ಗತಿಯಾದ    ನಾಶವನ್ನು ಹೊಂದುವುದು ನಿಶ್ಚಿತವೇ.  (ರಾಜ (ಸರಕಾರ) , ಚೋರ (ವಂಚಕ) ಮತ್ತು ಅಗ್ನಿ – ಈ ಮೂರು ನಾಶದ  ವಿಧಾನವಾಗಿವೆ.

ವಿಜಯದಶಮಿ

 ಶಮೀ ಶಮಯತೇ ಪಾಪಂ  ಶಮೀ ಶತ್ರು ವಿನಾಶನಿ|

ಅರ್ಜುನಸ್ಯ ಧನುರ್ಧಾರೀ  ರಾಮಸ್ಯ ಪ್ರಿಯದರ್ಶಿನಿ||

Thursday, September 24, 2020

ಸಿದ್ಧಿ

 ಮಂತ್ರೇ ತೀರ್ಥೇ ದ್ವಿಜೇ ದೇವೇ ದೈವಜ್ಞೇ ಭೇಷಜೇ ಗುರೌ |ಯಾದೃಶೀ ಭಾವನಾಂ ಕುರ್ಯಾತ್ ಸಿದ್ಧಿರ್ಭವತಿ ತಾದೃಶೀ ||--ವಿಕ್ರಮಚರಿತಂ.

ಮಂತ್ರಗಳಲ್ಲಿ, ತೀರ್ಥಕ್ಷೇತ್ರಗಳಲ್ಲಿ, ಬ್ರಾಹ್ಮಣರಲ್ಲಿ, ದೇವರಲ್ಲಿ, ದೈವಜ್ಞ(ಜ್ಯೋತಿಷಿ)ರಲ್ಲಿ, ಔಷಧಗಳಲ್ಲಿ, ಗುರುವಿನಲ್ಲಿ ಎಷ್ಟೆಷ್ಟು ವಿಶ್ವಾಸವಿಡುವೆವೋ ಅದೇ ಮಾನದಲ್ಲಿ ಫಲದೊರೆಯುವವು.